Wednesday, November 12, 2025

#bangalorenews

ದೆಹಲಿ, ಬೆಂಗಳೂರಲ್ಲಿ ಪಟಾಕಿಯಿಂದ ಮಕ್ಕಳ ಕಣ್ಣಿಗೆ ಗಾಯ – ನೇತ್ರಾಲಯದಲ್ಲಿ ಪಟಾಕಿ ಗಾಯದ ಕೇಸು ದಿಢೀರ್ ಏರಿಕೆ!

ದೀಪಗಳ ಹಬ್ಬ ದೀಪಾವಳಿಯ ಸಂಭ್ರಮಾಚರಣೆಯು ನಗರದಲ್ಲಿ ಹಲವು ಕುಟುಂಬಗಳಿಗೆ ಆತಂಕ ತಂದಿದೆ. ಪಟಾಕಿ ಸಿಡಿತದ ವೇಳೆ ಮೂರು ವರ್ಷದ ಮಗು ಸೇರಿದಂತೆ ಒಟ್ಟು 12 ಮಕ್ಕಳು ಮತ್ತು ಇಬ್ಬರು ಯುವಕರು ಕಣ್ಣಿನ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮನೆಯಲ್ಲಿ ಪಟಾಕಿ ಹಚ್ಚುತ್ತಿದ್ದಾಗ, ಮೂರು ವರ್ಷದ ಕಂದನ ಎರಡೂ ಕಣ್ಣುಗಳಿಗೆ ಹೊಗೆ ಮತ್ತು ಕಿಡಿ ತಾಗಿ ಗಂಭೀರವಲ್ಲದ...

ಆಸ್ಪತ್ರೆಗೆ ಹೋದ್ರೆ ಮುತ್ತಿಟ್ಟು ಬಟ್ಟೆ ಬಿಚ್ಚೋಕೆ ಹೇಳಿದ ವೈದ್ಯ!

ಬೆಂಗಳೂರು ನಗರದ ಖಾಸಗಿ ಕ್ಲಿನಿಕ್‌ವೊಂದರಲ್ಲಿ 22 ವರ್ಷದ ಯುವತಿಗೆ ವೈದ್ಯನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಆರೋಪದ ಹಿನ್ನೆಲೆಯಲ್ಲಿ 56 ವರ್ಷದ ಚರ್ಮರೋಗ ತಜ್ಞನನ್ನು ಅಶೋಕ್‌ನಗರ ಪೊಲೀಸ್‌ರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 75 ಅಡಿ ಲೈಂಗಿಕ ಕಿರುಕುಳ ಮತ್ತು ಸೆಕ್ಷನ್ 79 ಮಹಿಳೆಯ ನಮ್ರತೆಯನ್ನು ಅವಮಾನಿಸಿದ ಅಡಿಯಲ್ಲಿ ಪ್ರಕರಣ...

ಬೆಂಗಳೂರಿನಲ್ಲಿ 2 ದಿನ ಪವರ್‌ ಕಟ್!

ಬೆಂಗಳೂರು ನಗರದ ಹಲವು ಭಾಗಗಳಲ್ಲಿ ವಿದ್ಯುತ್ ಕಡಿತವಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್ 17 ಬುಧವಾರದಂದು ಮತ್ತು ಸೆಪ್ಟೆಂಬರ್ 18 ಗುರುವಾರರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ನೀಡಿದೆ. ರಾಜಾನುಕುಂಟೆ ಹಾಗೂ ಸಾರಕ್ಕಿ ಉಪಕೇಂದ್ರಗಳಲ್ಲಿ ನಿರ್ವಹಣಾ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆ ರಾಜಧಾನಿಯ ಹಲವೆಡೆ ವಿದ್ಯುತ್...

ಬೀದಿ ನಾಯಿಗಳಿಗೆ ತಮಿಳುನಾಡಲ್ಲಿ ಕಟ್ಟುನಿಟ್ಟಿನ ಕ್ರಮ!

ದೆಹಲಿ, ಬೆಂಗಳೂರು ಹಾಗೂ ತಮಿಳುನಾಡಿನಲ್ಲಿ ಬೀದಿ ನಾಯಿಗಳ ಸಮಸ್ಯೆ ಹೆಚ್ಚಾಗುತ್ತಿದೆ. ರಸ್ತೆಗಳಲ್ಲಿ ಓಡಾಡುವವರ ಮೇಲೆ ನಡೆದ ದಾಳಿಗೆ ಅನೇಕ ಮಂದಿ ಬಲಿಯಾಗುತ್ತಿದ್ದಾರೆ. ಇದನ್ನು ಸೂಕ್ಷ್ಮವಾಗಿ ನೋಡಿದ ಸುಪ್ರೀಂ ಕೋರ್ಟ್ ದೆಹಲಿ ಸೇರಿದಂತೆ ಎಲ್ಲಾ ನಗರಗಳಿಗೆ ಕಠಿಣ ಸೂಚನೆಗಳನ್ನು ನೀಡಿದೆ. ದೆಹಲಿಯಲ್ಲಿರುವ ಎಲ್ಲಾ ಬೀದಿ ನಾಯಿಗಳನ್ನು ಆಶ್ರಯತಾಣಗಳಿಗೆ ಸ್ಥಳಾಂತರಿಸಲು ಸುಪ್ರೀಂಕೋರ್ಟ್​ ಆದೇಶಿಸಿದೆ. ಆ ಆದೇಶದ ಒಂದು ದಿನದ...

ಫ್ರೀಡಂ ಪಾರ್ಕ್‌ನಲ್ಲಿ ಗೋಡೆ ಧ್ವಂಸ, ಬಿಜೆಪಿ ಕಿಡಿ!

ಮತಕಳ್ಳತನ ಆರೋಪ ಸಂಬಂಧ ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ಆಗಸ್ಟ್ 5 ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ಪ್ರತಿಭಟನಾ ಸಮಾವೇಶ ಆಗಸ್ಟ್ 8 ಕ್ಕೆ ಮುಂದೂಡಿಕೆಯಾಗಿದೆ. ಆದ್ರೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನಾ ಸಮಾವೇಶದ ಹಿನ್ನೆಲೆಯಲ್ಲಿ ಈಗ ಬಿರುಗಾಳಿ ಬೀಸುತ್ತಿದೆ. ಫ್ರೀಡಂ ಪಾರ್ಕ್​​ನ ಪ್ರಾಚೀನ ಗೋಡೆ ನೆಲಸಮಗೊಂಡಿದೆ. ಕೇವಲ ಗೋಡೆ...

ಡಿಕೆ V/S ತೇಜಸ್ವಿ ಓಪನ್‌ ಚಾಲೆಂಜ್ : ಡಿಸಿಎಂಗೆ ತೇಜಸ್ವಿ ಸೂರ್ಯ ಸವಾಲ್

ಬೆಂಗಳೂರಲ್ಲಿ ಉದ್ದೇಶಿತ ಸುರಂಗ ಮಾರ್ಗ ರಸ್ತೆ ವಿಚಾರ ರಾಜ್ಯ ರಾಜಕೀಯದ ಚರ್ಚಾ ವಿಷಯವಾಗಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಆಡಳಿತರೂಢ ಕಾಂಗ್ರೆಸ್ ನಡುವಣ ವಾಕ್ಸಮರ ಜೋರಾಗುತ್ತಿದೆ. ಸುರಂಗ ಮಾರ್ಗ ರಸ್ತೆಯಿಂದ ಬೆಂಗಳೂರಿಗೆ ಏನೂ ಉಪಯೋಗವಿಲ್ಲ. ಬ್ರಹ್ಮಾಂಡ ಭ್ರಷ್ಟಾಚಾರದಿಂದ ಕೂಡಿದೆ ಎಂದು ಎರಡು ದಿನಗಳ ಹಿಂದಷ್ಟೇ ತೇಜಸ್ವಿ ಸೂರ್ಯ ಆರೋಪಿಸಿದ್ದರು. ಅಲ್ಲದೆ, ತೇಜಸ್ವಿ ಸೂರ್ಯ ಅವರು...

ರಿಂಗ್‌ ರೋಡ್‌ ಶುಭಗೆ ದಯೆ? : 2003 ಕೇಸ್‌ಗೆ ಈಗ ಹೈಕೋರ್ಟ್‌ ತೀರ್ಪು

ಇಡೀ ಬೆಂಗಳೂರನ್ನೇ ಬೆಚ್ಚಿ ಬಿಳಿಸಿದ್ದ 2003ರ ರಿಂಗ್ ರೋಡ್ ಶುಭ ಮರ್ಡರ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ ಆಗಿದೆ. ಕೊಲೆ ಅಪರಾಧಿ ಶುಭ ಶಂಕರನಾರಾಯಣ ಹಾಗೂ ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ನೀಡಿದೆ. ಏನು ನಡೆದಿತ್ತು? ಅಂತಾ ನೋಡ್ತಾ ಹೋದರೆ - ಗಿರೀಶ್ ಹಾಗೂ ಶುಭ ಶಂಖರನಾರಾಯಣ ಅವರ ಮದುವೆ ನಿಗದಿಯಾಗಿತ್ತು. ಇಬ್ಬರ ಕುಟುಂಬವೂ...

ಬೆಂಗಳೂರಿಗರಿಗೆ ಮತ್ತೆ ಶಾಕ್ : ಆಟೋ ದರ ದುಬಾರಿ – ಜಾರಿ ಯಾವಾಗ?

ದುಬಾರಿ ದುನಿಯಾದಲ್ಲಿ ಬೆಂಗಳೂರಿಗರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ ತಟ್ಟಿದೆ. ಆಟೋ ಪ್ರಯಾಣ ದರ ಏರಿಕೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಇದರ ಜೊತೆ ವೇಟಿಂಗ್‌ ಮತ್ತು ಲಗೇಜ್ ದರ ಕೂಡ ನಿಗದಿಪಡಿಸಲಾಗಿದೆ. ಗಾರ್ಡನ್‌ ಸಿಟಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ರೈಲು ಟಿಕೆಟ್​ ದರ ಏರಿಕೆ ಬೆನ್ನಲ್ಲೇ, ಜನರಿಗೆ ಮತ್ತೊಂದು ದರ ಏರಿಕೆಯ ಬಿಸಿ ತಟ್ಟಿದೆ....

ಬೀದಿನಾಯಿಗಳಿಗೆ ಬಿರಿಯಾನಿ ಮತ್ತು ಚಿಕನ್ ರೈಸ್ ಇಲ್ಲ ಎಂದು ಬಿಬಿಎಂಪಿ ಸ್ಪಷ್ಟನೆ

ಬೀದಿ ನಾಯಿಗಳಿಗೆ ವಿಶೇಷವಾಗಿ ತಯಾರಿಸಿದ ಭಕ್ಷ್ಯ ನೀಡುತ್ತಿಲ್ಲ. ಇದು ಮಾನವ ದರ್ಜೆಯ ಆಹಾರವಲ್ಲ, ಇದು ನಾಯಿ ದರ್ಜೆಯ ಆಹಾರ ಎಂದು ಬಿಬಿಎಂಪಿ ಸ್ಪಷ್ಟನೆ ನೀಡಿದೆ. ಬೀದಿನಾಯಿಗಳಿಗೆ ಚಿಕನ್ ರೈಸ್ ಭಾಗ್ಯದ ಕುರಿತು ಅನಿಮಲ್ ಹಸ್ಬೆಂಡ್ರಿ ಇನ್ಸ್ಟಾಗ್ರಾಂ ಖಾತೆಯಲ್ಲಿ ಬಿಬಿಎಂಪಿ ಪ್ರಕಟಣೆ ಹೊರಡಿಸಿದೆ. ಈ ಊಟಕ್ಕೆ ಹೆಸರಿಲ್ಲ. ಮಾನವ ಗುಣಮಟ್ಟದ ಆಹಾರವನ್ನು ಬೀದಿ ನಾಯಿಗಳಿಗೆ ನೀಡುವುದಿಲ್ಲ....

ಬೈಕ್‌ ಟ್ಯಾಕ್ಸಿ ಹೋಯ್ತು ಬೌನ್ಸ್‌ EV ಬಂತು!

ಕರ್ನಾಟಕ ಸಾರಿಗೆ ಇಲಾಖೆ Rapido ಬೈಕ್ ಟ್ಯಾಕ್ಸಿಗೆ ನಿಷೇಧ ಹೇರಿತ್ತು. ಇದಾದ ನಂತರ ಕರ್ನಾಟಕ ಹೈಕೋರ್ಟ್‌ನಲ್ಲಿಯೂ ಬೈಕ್ ಟ್ಯಾಕ್ಸಿ ನಿಷೇಧ ಎತ್ತಿಹಿಡಿಯಲಾಗಿತ್ತು. ಇದರ ಬೆನ್ನಲ್ಲೇ, ಮೂರು‌ ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ಬೌನ್ಸ್ ಸ್ಕೂಟಿಗಳು ಹೊಸ ರೂಪ, ಹೊಸ ನಿಯಮದೊಂದಿಗೆ ಬೆಂಗಳೂರಿನಲ್ಲಿ ಮತ್ತೆ ರಸ್ತೆಗಿಳಿದಿವೆ. ಬೆಂಗಳೂರಿನಲ್ಲಿ ಒಂದೆಡೆ ಅಗ್ರೀಗೇಟರ್ ಕಂಪನಿಗಳಾದ ಓಲಾ-ಊಬರ್​ಗಳಿಂದ ಹಗಲು ದರೋಡೆ ನಡೆಯುತ್ತಿದೆ. ಮತ್ತೊಂದೆಡೆ...
- Advertisement -spot_img

Latest News

ಟೀ ಕುಡಿಯೋಕೆ ಕಾಸಿಲ್ಲ! ಅಪ್ಪು ಸರ್ ಕರ್ದಿದ್ರು!: Mahantesh Hiremath Podcast

Sandalwood: ಉತ್ತರಕರ್ನಾಟಕದ ಹಳ್ಳಿಯಲ್ಲಿದ್ದ ಮಹಾಂತೇಷ್ ಈಗ ಸ್ಯಾಂಡಲ್‌ವುಡ್ ಪ್ರಸಿದ್ಧ ಹಾಸ್ಯನಟರಲ್ಲಿ ಓರ್ವ. ಹಾಗಾದ್ರೆ ಈ ಜರ್ನಿ ಹೇಗಿತ್ತು ಅಂತಾ ಅವರ ಬಾಯಲ್ಲೇ ಕೇಳಿ. https://www.youtube.com/watch?v=LrBVXnJ-WGM ಈ ಬಗ್ಗೆ ಮಹಾಂತೇಷ್...
- Advertisement -spot_img