ಕರ್ನಾಟಕದಲ್ಲಿ ಮಳೆಯ ಕಾಟದ ಜೊತೆ ಜೊತೆಗೆ ಚಳಿಯ ತೀವ್ರತೆಯೂ ಹೆಚ್ಚಾಗಿದೆ. ಹೀಗಾಗಿ ಜನರು ಥಂಡಿಗೆ ಮುದುಡಿಹೋಗಿದ್ದಾರೆ. ಕಳೆದ ಎರಡು ದಿನದಿಂದ ಅತೀ ಹೆಚ್ಚು ಚಳಿ ಬೀಳುತ್ತಿದೆ. ಸಾಕಪ್ಪ ಚಳಿಯ ಸಹವಾಸ ಅಂತಿದ್ದ ಜನರಿಗೆ ಹವಾಮಾನ ಇಲಾಖೆ ಶಾಕ್ ಕೊಟ್ಟಿದೆ. ಹೌದು.. ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಚಳಿ ಬೀಳಲಿದ್ದು ಹವಾಮಾನ ಇಲಾಖೆ ರೆಡ್...
ಕೆಂಗೇರಿ ರಸ್ತೆಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ಡಿಸೆಂಬರ್ 15 ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಯವರ ಉತ್ತರಾಧಿಕಾರಿಯಾಗಿ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಗೆ ಪಟ್ಟಾಧಿಕಾರ ಮಹೋತ್ಸವ ಸಂಪನ್ನಗೊಂಡಿತು. ಧಾರ್ಮಿಕ ವಿಧಿ ವಿಧಾನದಂತೆ ಪಟ್ಟಾಧಿಕಾರ ಕಾರ್ಯಕ್ರಮದ ಭಾಗವಾಗಿ ಗಂಗೆ ಪೂಜೆ, ಶಿವಪಾರ್ವತಿ ಪೂಜೆ, ಗಣಪತಿ ಪೂಜೆಯನ್ನು ನೆರವೇರಿತು. ಇದಾಗಿ ನೂತನ ಸ್ವಾಮೀಜಿಗೆ ರುದ್ರಾಕ್ಷಿ ಮುಕುಟ ಧಾರಣೆ ವಿಧಿಯೂ...
ಇದು ಇಡೀ ಬೆಂಗಳೂರಿನ ದಿಕ್ಕನ್ನೇ ಬದಲಾಯಿಸೋ ಯೋಜನೆ.. ಇಷ್ಟು ದಿನ ರಾಜಧಾನಿ ಬೆಂಗಳೂರಲ್ಲಿ ಫ್ಲೈ ಓವರ್ ಮೇಲೆ ವಾಹನಗಳು ಓಡಾಡ್ತಿದ್ವು.. ಆದ್ರೆ ಇನ್ಮುಂದೆ ಅಂಡರ್ ಗ್ರೌಂಡ್ನಲ್ಲೂ ವಾಹನಗಳು ಓಡಾಡಬಹುದು.. ವಿದೇಶದಲ್ಲಿ ಇರೋ ಅಂಡರ್ಗ್ರೌಂಡ್ ಹೈವೇ ಇದೇ ಮೊದಲ ಬಾರಿ ಬೆಂಗಳೂರಿಗೆ ಬರ್ತಿದೆ.. ಬೆಂಗಳೂರಿನ ಉತ್ತರ ಭಾಗದ ಹೆಬ್ಬಾಳದಿಂದ ದಕ್ಷಿಣ ಭಾಗದ ಸಿಲ್ಕ್ ಬೋರ್ಡ್ ವರೆಗೆ...
Hubballi News : 'ಹುಲಿ ಉಗುರ'ಪ್ರಕರಣದಲ್ಲಿ ಕನ್ನಡ ಕಿರುತೆರೆ ರಿಯಾಲಿಟಿ ಶೋ ಬಿಗ್ ಬಾಸ್ 10 ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಬಂಧನ ಬಳಿಕ ಸ್ವಾಮೀಜಿ, ಸೆಲೆಬ್ರಿಟಿ, ರಾಜಕಾರಣಿಗಳು ಧರಿಸಿರುವ ಬಗ್ಗೆ ಒಂದೊಂದೇ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಹುಲಿ ಉಗುರು ಪ್ರಕರಣ ಇದೀಗ ಕಾಂಗ್ರೆಸ್ ಕೊರಳಿಗೆ ಕೈಹಾಕಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್...
Bangalore News : ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು (ಅಕ್ಟೋಬರ್ 26) ಬೆಂಗಳೂರಿಗೆ ಆಗಮಿಸಲಿದ್ದಾರೆ. ಐಐಎಂ ಬೆಂಗಳೂರಿನ ಸ್ಥಾಪನಾ ಸುವರ್ಣ ಮಹೋತ್ಸವ ಸಪ್ತಾಹ ಆಚರಣೆಗೆ ಚಾಲನೆ ನೀಡಲಿದ್ದಾರೆ. ಇಂದು ಮಧ್ಯಾಹ್ನ 3.20ಕ್ಕೆ ಬೆಂಗಳೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಸಂಜೆ...