Friday, August 21, 2026

BangaloreUpdates

ಬೆಂಗಳೂರಿನಲ್ಲಿ 2 ದಿನ ಪವರ್‌ ಕಟ್!

ಬೆಂಗಳೂರು ನಗರದ ಹಲವು ಭಾಗಗಳಲ್ಲಿ ವಿದ್ಯುತ್ ಕಡಿತವಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್ 17 ಬುಧವಾರದಂದು ಮತ್ತು ಸೆಪ್ಟೆಂಬರ್ 18 ಗುರುವಾರರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ನೀಡಿದೆ. ರಾಜಾನುಕುಂಟೆ ಹಾಗೂ ಸಾರಕ್ಕಿ ಉಪಕೇಂದ್ರಗಳಲ್ಲಿ ನಿರ್ವಹಣಾ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆ ರಾಜಧಾನಿಯ ಹಲವೆಡೆ ವಿದ್ಯುತ್...

ಶೇ.50 ರಿಯಾಯಿತಿ ಬಂಪರ್ ಆಫರ್‌ – ಟ್ರಾಫಿಕ್ ಫೈನ್ ಪಾವತಿ ಹೇಗೆ?

ಸಂಚಾರ ನಿಯಮ ಉಲ್ಲಂಘನೆ ಮಾಡಿದವರು ಇನ್ನೂ ದಂಡ ಪಾವತಿಸದಿದ್ದರೆ, ಈ ಹೊತ್ತಿನಲ್ಲೇ ಅವಕಾಶವಿದೆ. ಬೆಂಗಳೂರಿನ ಸಂಚಾರ ಪೊಲೀಸರು ಟ್ರಾಫಿಕ್ ದಂಡದ ಮೇಲೆ ಶೇ.50ರ ರಿಯಾಯಿತಿಯನ್ನು ಘೋಷಿಸಿದ್ದು, ಈ ಸೌಲಭ್ಯ ಆಗಸ್ಟ್ 23ರಿಂದ ಸೆಪ್ಟೆಂಬರ್ 12 ರವರೆಗೆ ಲಭ್ಯವಿರಲಿದೆ. ಈ ಆಫರ್ ಕೇವಲ 2023ರ ಫೆಬ್ರವರಿ 11ರವರೆಗೆ ದಾಖಲಾಗಿರುವ ಪ್ರಕರಣಗಳಿಗಷ್ಟೇ ಅನ್ವಯವಾಗುತ್ತದೆ. ಕಳೆದ ವರ್ಷ ನೀಡಿದ್ದಂತೆ, ಈ...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img