Sunday, May 3, 2026

BangaloreUpdates

ಬೆಂಗಳೂರಿನಲ್ಲಿ 2 ದಿನ ಪವರ್‌ ಕಟ್!

ಬೆಂಗಳೂರು ನಗರದ ಹಲವು ಭಾಗಗಳಲ್ಲಿ ವಿದ್ಯುತ್ ಕಡಿತವಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್ 17 ಬುಧವಾರದಂದು ಮತ್ತು ಸೆಪ್ಟೆಂಬರ್ 18 ಗುರುವಾರರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ನೀಡಿದೆ. ರಾಜಾನುಕುಂಟೆ ಹಾಗೂ ಸಾರಕ್ಕಿ ಉಪಕೇಂದ್ರಗಳಲ್ಲಿ ನಿರ್ವಹಣಾ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆ ರಾಜಧಾನಿಯ ಹಲವೆಡೆ ವಿದ್ಯುತ್...

ಶೇ.50 ರಿಯಾಯಿತಿ ಬಂಪರ್ ಆಫರ್‌ – ಟ್ರಾಫಿಕ್ ಫೈನ್ ಪಾವತಿ ಹೇಗೆ?

ಸಂಚಾರ ನಿಯಮ ಉಲ್ಲಂಘನೆ ಮಾಡಿದವರು ಇನ್ನೂ ದಂಡ ಪಾವತಿಸದಿದ್ದರೆ, ಈ ಹೊತ್ತಿನಲ್ಲೇ ಅವಕಾಶವಿದೆ. ಬೆಂಗಳೂರಿನ ಸಂಚಾರ ಪೊಲೀಸರು ಟ್ರಾಫಿಕ್ ದಂಡದ ಮೇಲೆ ಶೇ.50ರ ರಿಯಾಯಿತಿಯನ್ನು ಘೋಷಿಸಿದ್ದು, ಈ ಸೌಲಭ್ಯ ಆಗಸ್ಟ್ 23ರಿಂದ ಸೆಪ್ಟೆಂಬರ್ 12 ರವರೆಗೆ ಲಭ್ಯವಿರಲಿದೆ. ಈ ಆಫರ್ ಕೇವಲ 2023ರ ಫೆಬ್ರವರಿ 11ರವರೆಗೆ ದಾಖಲಾಗಿರುವ ಪ್ರಕರಣಗಳಿಗಷ್ಟೇ ಅನ್ವಯವಾಗುತ್ತದೆ. ಕಳೆದ ವರ್ಷ ನೀಡಿದ್ದಂತೆ, ಈ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img