Saturday, March 14, 2026

bangaloru

ಬೆಂಗಳೂರು ವಿವಿ ಕುಲಸಚಿವರ ವರ್ಗಾವಣೆ : ಡಿಪಿಎಆರ್ -ಉನ್ನತ ಶಿಕ್ಷಣ ಇಲಾಖೆ ನಡುವೆ ಸಂಘರ್ಷ..

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾ ಲಯದ ಕುಲಸಚಿವರ ವರ್ಗಾವಣೆ ವಿಷಯ ಉನ್ನತ ಶಿಕ್ಷಣ ಇಲಾಖೆ, ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ. ಯಾವುದೇ ಸಮಾಲೋಚನೆ ನಡೆಸದೆ ಕುಲಸಚಿವರ ಹುದ್ದೆಗೆ ಪ್ರಾಧ್ಯಾಪಕರನ್ನು ಡಿಪಿಎಆರ್ ನೇಮಿಸಿ ಆದೇಶ ಹೊರಡಿಸಿರುವ ಕ್ರಮವನ್ನು ರದ್ದುಪಡಿಸಬೇಕೆಂದು ಸ್ವತಹ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ಮುಖ್ಯ ಕಾರ್ಯದರ್ಶಿಯವರಿಗೆ...

ಎರಡನೇ ಡೋಸ್ ಲಸಿಕೆ ನೀಡುವಲ್ಲಿ ಕರ್ನಾಟಕ 4ನೇ ಸ್ಥಾನದಲ್ಲಿದೆ.

ಬೆಂಗಳೂರು: "ಕರ್ನಾಟಕ ರಾಜ್ಯದಲ್ಲಿ ಮಂಗಳವಾರದವರೆಗೆ ಶೇ.60ರಷ್ಟು ಜನರಿಗೆ ಕೋವಿಡ್ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ," ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ. ಶೇ.60ರಷ್ಟು ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದ್ದು, ಈ ಮೈಲಿಗಲ್ಲು ಸಾಧಿಸಿದ ದೇಶದ ನಾಲ್ಕನೇ ಪ್ರಮುಖ ರಾಜ್ಯ ಕರ್ನಾಟಕವಾಗಿದೆ. ಇದನ್ನು ಸಾಧ್ಯವಾಗಿಸಿದ ಎಲ್ಲಾ ಆರೋಗ್ಯ ಕಾರ್ಯಕರ್ತರು ಮತ್ತು...

ಯಲಹಂಕ ಶಾಸಕ ವಿಶ್ವನಾಥ್​ ಹತ್ಯೆಗೆ ಕಾಂಗ್ರೆಸ್​ ಮುಖಂಡ ಸ್ಕೆಚ್? ಸಿಸಿಬಿ ಕೈಗೆ ಸಿಕ್ಕಿದೆ ಮಹತ್ವದ ವಿಡಿಯೋ

ಬೆಂಗಳೂರು: ಬಿಜೆಪಿಯ ಪ್ರಭಾವಿ ಶಾಸಕನ ಹತ್ಯೆಗೆ ಕಾಂಗ್ರೆಸ್​ ಮುಖಂಡನೊಬ್ಬ ಸ್ಕೆಚ್​ ಹಾಕಿದ್ದರು ಎಂಬ ಆಘಾತಕಾರಿ ವಿಷಯ ಹೊರಬಂದಿದ್ದು, ಎಚ್ಚೆತ್ತ ಸಿಸಿಬಿ ಪೊಲೀಸರು ತಡರಾತ್ರಿವರೆಗೂ ಕಾಂಗ್ರೆಸ್ ಮುಖಂಡನ್ನು ಲಾಕ್​ ಮಾಡಿ ವಿಚಾರಣೆ ನಡೆಸಿದ್ದಾರೆ. ಇಷ್ಟಕ್ಕೂ ಆ ಬಿಜೆಪಿ ಶಾಸಕ ಯಾರು? ಆ ಶಾಸಕನ ಕೊಲೆಗೆ ಪ್ಲಾನ್ ಮಾಡಿದ್ದು ಯಾರು ಗೊತ್ತಾ? ಯಲಹಂಕ ಶಾಸಕ ಎಸ್.ಆರ್​. ವಿಶ್ವನಾಥ್ ಅವರನ್ನ ಮುಗಿಸಲು ಕಾಂಗ್ರೆಸ್...

ಸತತ 6ನೇ ದಿನಕ್ಕೆ ಕಾಲಿಟ್ಟ MSGP ಘಟಕ ತೆರವು ಹೋರಾಟ .

ಬೆಂಗಳೂರು ಗ್ರಾಮಂತರ : ಎಮ್‌ಎಸ್‌ಜಿಪಿ ತ್ಯಾಜ್ಯ ಘಟಕ ತೆರವು ಹೋರಾಟ ಇಂದಿಗೆ 6ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಮ್.ಟಿ.ಬಿ.ನಾಗರಾಜ್ ಅವರು ಪ್ರತಿಭಟನಾ ಸ್ಥಳಕ್ಕೆ ಬೇಟಿ ನೀಡಿ ರೈತರ ಮನವೊಲಿಸಲು ಪ್ರಯತ್ನಿಸಿದರು.ಆದರೆ ರೈತರು ಎಮ್‌ಎಸ್‌ಜಿಪಿ ತ್ಯಾಜ ಘಟಕವನ್ನು ತೆರವು ಮಾಡುವ ಲಿಖಿತ ದಾಖಲೆ ನೀಡಿದರೆ ಮಾತ್ರ ಪ್ರತಿಭಟನೆಯನ್ನು ಹಿಂಪಡೆಯುತ್ತೇವೆ ಎಂದುಹೋರಾಟವನ್ನು ಮುಂದುವರಿಸಿದ್ದಾರೆ.ಈಗಾಗಲೇ...

ಬೆಳೆ ಹಾನಿ: ರೈತರಿಗೆ ನೆಮ್ಮದಿ ಕೊಡುವ ಸುದ್ದಿಕೊಟ್ಟ ಕಂದಾಯ ಸಚಿವ ಆರ್. ಅಶೋಕ್

ಬೆಂಗಳೂರು, ನ. 30: ಅಕಾಲಿಕ ಮಳೆ ನಾಡಿನ ರೈತರಿಗೆ ಸಂಕಷ್ಟ ತಂದಿದೆ. ಕಳೆದ ವರ್ಷ ಕೊರೊನಾ ವೈರಸ್‌, ಲಾಕ್‌ಡೌನ್‌ನಿಂದ ಬೆಳೆಗಳಿಗೆ ಸರಿಯಾದ ಬೆಲೆಯಿಲ್ಲದೆ ನಷ್ಟಹೊಂದಿದ್ದರೈತರಿಗೆ ಅಕಾಲಿಕ ಮಳೆ ಮತ್ತಷ್ಟು ಹೊಡೆತ ಕೊಟ್ಟಿದೆ. ಪ್ರಕೃತಿ ವಿಕೋಪದಿಂದ ರೈತರು ಬಹಳಷ್ಟು ಸಮಸ್ಯೆಗೆ ಸಿಲುಕಿದ್ದಾರೆ. ಇದೇ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ್ ರೈಯರಿಗೆ ನೆಮ್ಮದಿ ತರುವಂಥ ಭರವಸೆಯನ್ನು ಕೊಟ್ಟಿದ್ದಾರೆ. "ಬೆಳೆ...

ರಾಜ್ಯಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ʼ7 ದಿನ ಕಡ್ಡಾಯ ಕ್ವಾರಂಟೈನ್ʼ : ಡಾ.ಕೆ ಸುಧಾಕರ್‌

ಬೆಂಗಳೂರು : ರಾಜ್ಯಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಈಗಾಗ್ಲೇ ಆರ್‌ಟಿಪಿಸಿಆರ್‌ ಟೆಸ್ಟ್‌ ಕಡ್ಡಾಯಗೊಳಿಸಿದ್ದೇವೆ. ಇನ್ನು ವಿದೇಶಿ ಪ್ರಯಾಣಿಕರಿಗೆ 7 ದಿನ ಕಡ್ಡಾಯ ಕ್ವಾರಂಟೈನ್ ಮಾಡಲಿದ್ದೇವೆ. ಅದ್ರಂತೆ,ರೋಗ ಲಕ್ಷಣ ಇದ್ದರೇ 5ನೇ ದಿನ ಆರ್‌ಟಿಪಿಸಿಆರ್‌ ಟೆಸ್ಟ್‌ ಮಾಡಲಾಗುತ್ತೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವರು, 'ಕಾನೂನು ತಂದು,...

ಮನೆಯೊಳಗೆ ನುಗ್ಗಿ ಸಿನಿಮೀಯ ರೀತಿಯಲ್ಲಿ ದರೋಡೆ

ಬೆಂಗಳೂರು: ಬೆಂಗಳೂರಿನಲ್ಲಿ ಪಿಸ್ತೂಲ್ ತೋರಿಸಿ ಸಿನಿಮೀಯ ರೀತಿಯಲ್ಲಿ ದರೋಡೆ ಮಾಡಲಾಗಿದೆ. ವೈದ್ಯಕೀಯ ಸಿಬ್ಬಂದಿಯ ಸೋಗಿನಲ್ಲಿ ಬಂದಿದ್ದವರಿಂದ ಕೃತ್ಯ ನಡೆದಿದೆ. ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯ ಎಸ್ಬಿಎಂ ಕಾಲೋನಿಯಲ್ಲಿ ಘಟನೆ ನಡೆದಿದೆ. ಸಂಪತ್ ಸಿಂಗ್ ಎಂಬವರ ಮನೆಗೆ ನುಗ್ಗಿದ ಮೂವರು ಕೃತ್ಯವೆಸಗಿದ್ದಾರೆ. ವ್ಯಾಕ್ಸಿನ್ ಹಾಕುವುದಾಗಿ ಮನೆಯೊಳಗಡೆ ಬಂದು ದರೋಡೆ ನಡೆಸಿದ್ದಾರೆ. ಪಿಸ್ತೂಲ್ ತೋರಿಸಿ 150 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ....

ಬೆಂಗಳೂರು ಟ್ರಾಪಿಕ್ ಮುಕ್ತ : ಪೆರಿಪೆರಲ್ ರಿಂಗ್ ರಸ್ತೆಗೆ ಸುಪ್ರೀಂ ಗ್ರೀನ್ ಸಿಗ್ನಲ್

ಬೆಂಗಳೂರು : ಬೆಂಗಳೂರಿನ ರಸ್ತೆಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಫೆರಿಫೆರಲ್​ ರಿಂಗ್​ ರೋಡ್​ ರಚನೆ ಮಾಡಲು ಭೂಮಿ ಸ್ವಾಧೀನಪಡಿಸಿಕೊಳ್ಳಿ ಹಾಗೂ ಕಾರ್ಯಯೋಜನೆಯನ್ನು ಅನುಷ್ಠಾನಕ್ಕೆ ತರುವಂತೆ ರಾಜ್ಯ ಸರ್ಕಾರ ಹಾಗೂ ಬಿಡಿಎಗೆ ಸುಪ್ರೀಂ ಕೋರ್ಟ್​ ನಿರ್ದೇಶನ ನೀಡಿದೆ.‌ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ...

ಬೆಂಗಳೂರಿನ ಇಎಸ್​ಐ ಆಸ್ಪತ್ರೆಯಲ್ಲಿ ಅಮಾನವೀಯ ಪ್ರಕರಣ ಬೆಳಕಿಗೆ

ಬೆಂಗಳೂರು:  ರಾಜಾಜಿನಗರದ ಇಎಸ್​ಐ ಆಸ್ಪತ್ರೆಯಲ್ಲಿ ಕರೊನಾ ಸೋಂಕಿಗೆ ಬಲಿಯಾಗಿದ್ದ ವಿಧವೆ ಸಹಿತ ಇಬ್ಬರ ಮೃತದೇಹಗಳು ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ 15 ತಿಂಗಳ ಕಾಲ ಅಂತ್ಯಸಂಸ್ಕಾರವನ್ನೂ ಕಾಣದೆ ಶವಾಗಾರದ ಶೈತ್ಯಪೆಟ್ಟಿಗೆಯಲ್ಲಿ ಕೊಳೆಯುತ್ತಿದ್ದ ಪ್ರಕರಣ ಶನಿವಾರ ಬೆಳಕಿಗೆ ಬಂದಿದೆ. ಇದು ಇಎಸ್​ಐ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯ ಎಂಬುದು ಮೇಲ್ನೋಟಕ್ಕೆ ಸಾಬೀತಾಗಿದೆ. 2019ರ ಡಿಸೆಂಬರ್​ನಲ್ಲಿ ಕರೊನಾ ಕಾಣಿಸಿಕೊಂಡು, 2020ರ ಮಾರ್ಚ್​ನಲ್ಲಿ ಭಾರತದಲ್ಲಿ...

ಐತಿಹಾಸಿಕ ಕಡಲೆಕಾಯಿ ಪರಿಷೆ: ಸಂಚಾರ ಮಾರ್ಗ ಬದಲಾವಣೆ

ಬೆಂಗಳೂರು: ಐತಿಹಾಸಿಕ ಕಡಲೆಕಾಯಿ ಪರಿಷೆ ನವೆಂಬರ್ 29 ರಿಂದ ಡಿಸೆಂಬರ್ 1ರವರೆಗೆ ನಡೆಯಲಿದ್ದು, ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಕಾರ್ತಿಕ ಮಾಸದ ಕೊನೆ ಸೋಮವಾರದಂದು ನಡೆಯುವ ಕಡಲೆಕಾಯಿ ಪರಿಷೆ ಈ ಬಾರಿ ಮೂರು ದಿನಗಳ ಕಾಲ ನಡೆಯಲಿದೆ.ಹೀಗಾಗಿ ಬಸವನಗುಡಿ ಸುತ್ತಾಮುತ್ತಾ ಜಾತ್ರೆಯ ವಾತಾವರಣ ನಿರ್ಮಾಣವಾಗಿದೆ. ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಇಂದು ಸಾವಿರಾರು ಸಂಖ್ಯೆಯಲ್ಲಿ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img