Thursday, June 19, 2025

bangaloru

ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಿಗೆ ಬ್ರೇಕ್: ಆರೋಗ್ಯ ಇಲಾಖೆಯಿಂದ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕರೋನ ಕೇಸ್‌ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಬ್ರೇಕ್‌ ಹಾಕುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಮೈಸೂರು, ಧಾರವಾಡ ಮತ್ತು ಬೆಂಗಳೂರಿನಲ್ಲಿ ಇತ್ತೀಚಿನ ಕೋವಿಡ್ -19 ಕೇಸ್‌ ಹೆಚ್ಚಳವಾದ ಹಿನ್ನಲೆಯಲ್ಲಿ, ಕರ್ನಾಟಕ ಸರ್ಕಾರವು ಭಾನುವಾರ ಶಿಕ್ಷಣ ಸಂಸ್ಥೆಗಳಲ್ಲಿ ಕಠಿಣ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತರಲು ನಿರ್ಧರಿಸಿದೆ. ನಂತರ ಕರ್ನಾಟಕ ಸರ್ಕಾರವು ತನ್ನ...

ದಕ್ಷಿಣ ಆಫ್ರಿಕಾದಿಂದ ಬಂದ ಇಬ್ಬರಲ್ಲಿ ಕೊರೊನಾ ಸೊಂಕು.

ದೇವನಹಳ್ಳಿ : ಸೌತ್​ ಆಫ್ರಿಕಾದಲ್ಲಿ ಒಮಿಕ್ರೋನ್ ಕೋವಿಡ್ ರೂಪಾಂತರಿ ವೈರಸ್ ಕಾಣಿಸಿಕೊಂಡಿದ್ದು, ಇದೀಗ ಅಲ್ಲಿಂದ ಬೆಂಗಳೂರಿಗೆ ಬಂದ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ನ.01 ರಿಂದ ಇವತ್ತಿನವರೆಗೆ ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಸುಮಾರು 94 ಪ್ರಯಾಣಿಕರು ಆಗಮಿಸಿದ್ದು, ಆ ಪೈಕಿ ಇಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕು ಕಂಡು ಬಂದ ಪ್ರಯಾಣಿಕರನ್ನು ಬಿಬಿಎಂಪಿ ವ್ಯಾಪ್ತಿಯ ಬೊಮ್ಮನಹಳ್ಳಿಯಲ್ಲಿ ಒಬ್ಬರನ್ನು ಕ್ವಾರಂಟೈನ್...

ಲಾರಿಯ ಕ್ಯಾಬಿನ್ ಒಳಗೆ ಮರದ ಪ್ಲಾಟ್ ಫಾರಂ ನಿರ್ಮಿಸಿ ವಂಚನೆ

ಬೆಂಗಳೂರು: ರೈತರಿಗೆ ಆಂಧ್ರ ಪ್ರದೇಶದ ಮೂಲಕದ ಲಾರಿ ಚಾಲಕ ಎಸಗುತ್ತಿದ್ದ ಮಹಾಮೋಸ ಬಟಾಬಯಲಾಗಿದೆ. ಗೊಬ್ಬರದ ಲೋಡಿನಲ್ಲಿ ವ್ಯತ್ಯಾಸ ಮಾಡಿ ಹಣ ವಂಚಿಸುತ್ತಿದ್ದ ವಂಚಕ ಚಾಲಕನನ್ನು ಲಾರಿ ಸಮೇತ ಹಿಡಿದು ರೈತರು ಪೊಲೀಸರಿಗೆ ಒಪ್ಪಿಸಿದ್ದಾರೆ ವಿವರಣೆಗೆ ಬರುವುದಾದರೆ ದೇವನಹಳ್ಳಿ ತಾಲ್ಲೂಕಿನ ಸಿಂಗವಾರ ಗ್ರಾಮದ ರೈತರು ಆಂಧ್ರದ ಲೇಪಾಕ್ಷಿಯಿಂದ ಕುರಿಗೊಬ್ಬರ ತರಿಸಿಕೊಳ್ಳುತ್ತಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಲಾರಿ ಚಾಲಕ ಲಾರಿಯ...

ಒಬ್ಬ ವ್ಯಕ್ತಿಗೆ ಒಂದು ಮತ, ಒಂದು ಮತಕ್ಕೆ ಒಂದು ಮೌಲ್ಯ ತತ್ವ : ಸಿದ್ದರಾಮಯ್ಯ

ಬೆಂಗಳೂರು : ಒಂದು ಸಮುದಾಯ ಅಥವಾ ಒಂದು ಧರ್ಮದ ನೀತಿಗಳನ್ನೇ ರಾಷ್ಟ್ರೀಯತೆ ಎಂದು ಬಿಂಬಿಸುವ ಪ್ರಯತ್ನ ನಡೆಯುತ್ತಿದೆ. ಏಕರೂಪದ ಈ ರಾಷ್ಟ್ರೀಯತೆ ನಮ್ಮ ಸಂವಿಧಾನದ ಭದ್ರ ಬುನಾದಿಗೆ ಧಕ್ಕೆ ಉಂಟು ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ. ಸಂವಿಧಾನ ದಿನದ ಅಂಗವಾಗಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಗತ್ತಿನಲ್ಲಿಯೇ ಅತಿದೊಡ್ಡ ಪ್ರಜಾಪ್ರಭುತ್ವ...

ವಿವಿಧ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿನ ವಿವಿಧ ಇಲಾಖೆಯ ಹುದ್ದೆಗಳ ನೇಮಕಾತಿಗೆ ಸರ್ಕಾರ ಹಸಿರು ನಿಶಾನೆ ತೋರಿದೆ. ಇದರೊಂದಿಗೆ ಬ್ಯಾಕ್ಲಾಗ್ ಹುದ್ದೆಗಳ ನೇಮಕಾತಿಗೆ ಕೂಡ ಗ್ರೀನ್ ಸಿಗ್ನಲ್ ಸಿಕ್ಕಿದೆ.2021 -22 ನೇ ಸಾಲಿನಲ್ಲಿ ಕೊರೋನಾ ಕಾರಣದಿಂದ ಆರ್ಥಿಕ ಮಿತವ್ಯಯ ಸಾಧಿಸಲು ನಿರ್ಬಂಧ ವಿಧಿಸಲಾಗಿತ್ತು. ಇದರಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಕಷ್ಟು ಹುದ್ದೆಗಳು...

ರಾಜ್ಯದಲ್ಲಿ ಎಸಿಬಿಯಿಂದ ಅಕ್ರಮ ಆಸ್ತಿಯ ಮೆಘಾ ಬೇಟೆ

ಬೆಂಗಳೂರು: ನಗರದಲ್ಲಿ ಬೆಳ್ಳಂ ಬೆಳಗ್ಗೆ ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಸೇರಿ ನಾಲ್ವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆಎಎಸ್ ಅಧಿಕಾರಿ ನಾಗರಾಜ್, ಯಲಹಂಕ ಸರ್ಕಾರಿ ಆಸ್ಪತ್ರೆಯ ಫಿಜಿಯೋಥೆರಪಿಸ್ಟ್ ರಾಜಶೇಖರ, ಬಿಬಿಎಂಪಿ ಸಿಬ್ಬಂದಿ ಮಾಯಣ್ಣ, ಬಿಬಿಎಂಪಿ ಸಿಬ್ಬಂದಿ ಬಾಗಲಗುಂಟೆಯ ಗಿರಿ ಸೇರಿ ಒಟ್ಟು ನಾಲ್ವರ ಮನೆಗಳ ಮೇಲೆ...

ಜಲಾವೃತ ಕೇಂದ್ರೀಯ ವಿಹಾರದಲ್ಲಿ ಸಿಎಂ ಬೊಮ್ಮಾಯಿ ಪರಿಶೀಲನೆ

ಬೆಂಗಳೂರು: ಭಾನುವಾರ ಸುರಿದ ಭಾರಿ ಮಳೆಯಿಂದ ನೀರು ತುಂಬಿಕೊಂಡಿರುವ ಬೆಂಗಳೂರಿನ ಯಲಹಂಕದ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ಪ್ರದೇಶಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದರು.ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಅವರೊಂದಿಗೆ ಜೀಪ್‌ನಲ್ಲಿ ತೆರಳಿದ ಬೊಮ್ಮಾಯಿ, ಉಂಟಾದ ಹಾನಿ, ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕಳೆದ ಮೂರು ದಿನಗಳಿಂದ...

ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಎಲ್ಲ ವರ್ಗದ ನೌಕರರಿಗೂ 6 ತಿಂಗಳಿಗೊಮ್ಮೆ ಕಡ್ಡಾಯವಾಗಿ ಮುಂಬಡ್ತಿ

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಲ್ಲ ವರ್ಗದ ಸರ್ಕಾರಿ ನೌಕರರಿಗೂ 6 ತಿಂಗಳಿಗೊಮ್ಮೆ ಕಡ್ಡಾಯವಾಗಿ ಮುಂಬಡ್ತಿ ಕೊಡುವ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ ಎನ್ನಲಾಗಿದೆ. ಕರ್ನಾಟಕ ನಾಗರಿಕ ಸೇವೆಗಳ ನಿಯಮಾವಳಿಗಳ ಪ್ರಕಾರ ಪ್ರತಿವರ್ಷ ಸರ್ಕಾರಿ ನೌಕರರ ಜೇಷ್ಠತಾ ಪಟ್ಟಿ ಸಿದ್ದಪಡಿಸಿ, ಅರ್ಹತೆಗೆ ಅನುಗುಣವಾಗಿ ಮುಂಬಡ್ತಿ ಕೊಡುವ ಕುರಿತು ರಾಜ್ಯ...

“ಸ್ವಚ್ಛ ನಗರ ಪ್ರಶಸ್ತಿ” ಪಡೆದ ಬೆಂಗಳೂರು ಬಿಬಿಎಂಪಿ:

ಬೆಂಗಳೂರು: ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡ-ಸ್ವಚ್ಛ ಸರ್ವೇಕ್ಷಣ್ 2021 ಸ್ಪರ್ಧೆಯಲ್ಲಿ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಗೆ ರಾಷ್ಟ್ರೀಯ ಮಟ್ಟದಲ್ಲಿ ``ಸ್ವಚ್ಛ ನಗರ'' ಪ್ರಶಸ್ತಿ ಲಭಿಸಿದೆ. ಬಿಬಿಎಂಪಿ ಈ ರಾಷ್ಟ್ರೀಯ ಮಟ್ಟದ ಪುರಸ್ಕಾರ ಪಡೆದಿರುವುದಕ್ಕೆ ಪಾಲಿಕೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಸಂತಸ ವ್ಯಕ್ತಪಡಿಸಿದ್ದಾರೆ. ``ಸ್ವಚ್ಛ ನಗರ ಪ್ರಶಸ್ತಿ''ಯನ್ನು...

ಬಾಲಕಿಯರ ಹಾಸ್ಟೆಲ್‌ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ.

ಬೆಂಗಳೂರು:ಎಸ್‌ಆರ್‌ಎನ್‌ಜಿ ಸಂಪನಪ್ಪ ಚಾರಿಟೀಸ್ ಬೆಂಗಳೂರಿನಲ್ಲಿರುವ ತಮ್ಮ ಉಚಿತ ಬಾಲಕಿಯರ ಹಾಸ್ಟೆಲ್‌ಗೆ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಹಾಸ್ಟೆಲ್ ಗಿರಿನಗರ 2 ನೇ ಹಂತದಲ್ಲಿದೆ .ಇದು 55% ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ಮತ್ತು ನಗರದ ವಿವಿಧ ಕಾಲೇಜುಗಳಲ್ಲಿ ಡಿಪ್ಲೊಮಾ, ಪದವಿ ಅಥವಾ ಸ್ನಾತಕೋತ್ತರ ಕೋರ್ಸ್‌ಗಳನ್ನು ಮುಂದುವರಿಸಲು ಬಯಸುವ ಹುಡುಗಿಯರಿಂದ ಅರ್ಜಿಗಳನ್ನು ಸ್ವೀಕರಿಸುತ್ತದೆ.ಅರ್ಜಿಗಳನ್ನು ನವೆಂಬರ್ 23 ರಿಂದ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img