Saturday, August 1, 2026

bangalur

ಬೆಂಗಳೂರಲ್ಲಿ ಅನಧಿಕೃತ ಬಡಾವಣೆ ನಿರ್ಮಿಸಿದ್ರೆ ಕ್ರಿಮಿನಲ್​ ಕೇಸ್​..!

ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಅನಧಿಕೃತ ಬಡಾವಣೆ ನಿರ್ಮಾಣದ ಹಾವಳಿ ಜೋರಾಗಿದೆ. ಹೆಸರುಘಟ್ಟ ಹೋಬಳಿ ಬಿಳಿಜಾಜಿ ಗ್ರಾಮದಲ್ಲೂ 4 ಎಕರೆ ವ್ಯಾಪ್ತಿಯಲ್ಲಿ ಅಕ್ರಮ ಲೇಔಟ್​ ತಲೆ ಎತ್ತಿತ್ತು. ಸೂಕ್ತ ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿದ ಬೆಂಗಳೂರು ಡಿಸಿ ಶಿವಮೂರ್ತಿ ತೆರವು ಕಾರ್ಯಾಚರಣೆ ನಡೆಸಿದ್ರು. ಅನಧಿಕೃತ ಬಡಾವಣೆ ತೆರವು ಕಾರ್ಯಾಚರಣೆ ಬಳಿಕ ಮಾತನಾಡಿದ ಡಿಸಿ ಶಿವಮೂರ್ತಿ, ಯಾವುದೇ...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img