Sunday, June 14, 2026

bangalur

ಬೆಂಗಳೂರಲ್ಲಿ ಅನಧಿಕೃತ ಬಡಾವಣೆ ನಿರ್ಮಿಸಿದ್ರೆ ಕ್ರಿಮಿನಲ್​ ಕೇಸ್​..!

ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಅನಧಿಕೃತ ಬಡಾವಣೆ ನಿರ್ಮಾಣದ ಹಾವಳಿ ಜೋರಾಗಿದೆ. ಹೆಸರುಘಟ್ಟ ಹೋಬಳಿ ಬಿಳಿಜಾಜಿ ಗ್ರಾಮದಲ್ಲೂ 4 ಎಕರೆ ವ್ಯಾಪ್ತಿಯಲ್ಲಿ ಅಕ್ರಮ ಲೇಔಟ್​ ತಲೆ ಎತ್ತಿತ್ತು. ಸೂಕ್ತ ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿದ ಬೆಂಗಳೂರು ಡಿಸಿ ಶಿವಮೂರ್ತಿ ತೆರವು ಕಾರ್ಯಾಚರಣೆ ನಡೆಸಿದ್ರು. ಅನಧಿಕೃತ ಬಡಾವಣೆ ತೆರವು ಕಾರ್ಯಾಚರಣೆ ಬಳಿಕ ಮಾತನಾಡಿದ ಡಿಸಿ ಶಿವಮೂರ್ತಿ, ಯಾವುದೇ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img