Friday, August 14, 2026

Bangaluru

ನಿರ್ಮಾಪಕರಿಗೆ ಯಶ್ ಬಡ್ಡಿಸಮೇತ ಹಣ ವಾಪಸ್ ಮಾಡಿದ್ದ್ಯಾಕೆ…?

www.karnatakatv.net :ಬೆಂಗಳೂರು: ಸ್ಯಾಂಡಲ್ ವುಡ್ ನ ಮೋಸ್ಟ್ ಪ್ರಾಮಿಸಿಂಗ್ ಆಕ್ಟರ್, ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಚಿತ್ರದಿಂದ ಇಡೀ ದೇಶದ ಗಮನ ಸೆಳೆದಿದ್ದಾರೆ. ಆಕ್ಟಿಂಗ್ ಜೊತೆ ಅಷ್ಟೇ ಡೆಡಿಕೇಟಿಂಗ್ ಆಗಿ ಕೆಲಸ ಮಾಡೋ ಯಶ್ ಹಿಂದೆ ಯಶಸ್ಸು ಅನ್ನೋದು ನೆರಳಿನಂತೆ ಫಾಲೋ ಮಾಡ್ತಿದೆ. ಈ ಮಧ್ಯೆ ಕೆಜಿಎಫ್ 2 ರಿಲೀಸ್ ಆಗೋದಕ್ಕೆ ಅಭಿಮಾನಿಗಳು ಸಿಕ್ಕಾಪಟ್ಟೆ...

ರಾಜ್ಯದಲ್ಲಿ 4 ದಿನ ಭಾರೀ ಮಳೆ

www.karnatakatv.net :ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರೋ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ವ್ಯಾಪಕವಾಗಿ ಮಳೆಯಾಗುತ್ತಿದೆ.  ದೇಶದ ಬಹುತೇಕ ಕಡೆ ಇನ್ನೂ 4 ದಿನಗಳ ಕಾಲ ಮಳೆ ಸುರಿಯೋ ಸಾಧ್ಯತೆ ಇದೆ ಅಂತ ತಿಳಿಸಿದೆ.  ಕಳೆದೆರಡು ದಿನಗಳಿಂದ ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇವತ್ತು...
- Advertisement -spot_img

Latest News

Uttara Kannada News: ಶಿರಸಿಯಲ್ಲಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಮಹಿಳೆಯರ ಬಂಧನ

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಬಂಧಿಸಿರುವ ಪೊಲೀಸರು, ಸುಮಾರು...
- Advertisement -spot_img