Friday, November 14, 2025

bangarapete

ತಂದೆಯಿಂದಲೇ ಮಗಳ ಹತ್ಯೆ : ಸಾವಿನ ಸುದ್ದಿ ಕೇಳಿ ರೈಲಿಗೆ ಸಿಲುಕಿದ ಪ್ರೇಮಿ

Kolar News: ಕೋಲಾರ: ಕೋಲಾರದ ಬಂಗಾರಪೇಟೆಯಲ್ಲಿ ಮರ್ಯಾದಾ ಹತ್ಯೆ ನಡೆದಿದ್ದು, ಬೇರೆ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ, ತಂದೆಯೇ ಮಗಳ ಕತ್ತು ಹಿಸುಕಿ ಹತ್ಯೆ ಮಾಡಿದ್ದಾರೆ. ಬೋಡಗುರ್ಕಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಪೋಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಕೀರ್ತಿ(20) ಎನ್ನುವ ಯುವತಿ ಅದೇ ಗ್ರಾಮದ ಗಂಗಾಧರ(24) ಎಂಬುವವನನ್ನು ಪ್ರೀತಿಸುತ್ತಿದ್ದಳು. ಇದನ್ನು ವಿರೋಧಿಸಿದ ಕೀರ್ತಿ ತಂದೆ ಕೃಷ್ಣಮೂರ್ತಿ...

ಬಂಗಾರಪೇಟೆಯಲ್ಲಿ ಜನ ಬದಲಾವಣೆ ಬಯಸುತಿದ್ದಾರೆ.-ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಮುನಿಸ್ವಾಮಿ

ಕೋಲಾರ: ಜೆಡಿಎಸ್ ಪಕ್ಷ ಬಂಗಾರಪೇಟೆ ಕ್ಷೇತ್ರದಲ್ಲಿ ಬಲಿಷ್ಠವಾಗಿ ಬೆಳೆಯುತ್ತಿದ್ದೆ. ಈ ಬಾರಿ ಜನರು ಬದಲಾವಣೆ ಬಯಸಿದ್ದಾರೆ. ಆ ಭಯದಿಂದ ಕಾಂಗ್ರೆಸ್ ನ ಹಾಲಿ ಶಾಸಕರು ನನ್ನ ವಿರುದ್ಧ ಅಪಪ್ರಚಾರ ಮಾಡ್ತಿದ್ದಾರೆ ಎಂದು ಬಂಗಾರಪೇಟೆ ಮೀಸಲು ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಮಲ್ಲೇಶ್ ಮುನಿಸ್ವಾಮಿ ಹೇಳಿದರು. ಬಂಗಾರಪೇಟೆ ಪಟ್ಟಣದ ಮನೆ ಮನೆ ಮಲ್ಲೇಶಣ್ಣ ಪ್ರಚಾರದ ವೇಳೆ ಮಾತನಾಡಿದ ಅವರು,...
- Advertisement -spot_img

Latest News

Political News: ನಿತೀಶ್ ಕುಮಾರ್ ಈ ಬಾರಿ ಬಿಹಾರ ಸಿಎಂ ಆಗೋದು ಡೌಟ್..?

Political News: ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಈಗ ಬಿಹಾರದಲ್ಲಿ ಸಿಎಂ ಆಗೋದ್ಯಾರು ಎಂಬ ಪ್ರಶ್ನೆ ಎದುರಾಗಿದೆ. ಬಿಹಾರದಲ್ಲಿ 9 ಬಾರಿ ನಿತೀಶ್...
- Advertisement -spot_img