Thursday, May 14, 2026

bangarapete

ತಂದೆಯಿಂದಲೇ ಮಗಳ ಹತ್ಯೆ : ಸಾವಿನ ಸುದ್ದಿ ಕೇಳಿ ರೈಲಿಗೆ ಸಿಲುಕಿದ ಪ್ರೇಮಿ

Kolar News: ಕೋಲಾರ: ಕೋಲಾರದ ಬಂಗಾರಪೇಟೆಯಲ್ಲಿ ಮರ್ಯಾದಾ ಹತ್ಯೆ ನಡೆದಿದ್ದು, ಬೇರೆ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ, ತಂದೆಯೇ ಮಗಳ ಕತ್ತು ಹಿಸುಕಿ ಹತ್ಯೆ ಮಾಡಿದ್ದಾರೆ. ಬೋಡಗುರ್ಕಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಪೋಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಕೀರ್ತಿ(20) ಎನ್ನುವ ಯುವತಿ ಅದೇ ಗ್ರಾಮದ ಗಂಗಾಧರ(24) ಎಂಬುವವನನ್ನು ಪ್ರೀತಿಸುತ್ತಿದ್ದಳು. ಇದನ್ನು ವಿರೋಧಿಸಿದ ಕೀರ್ತಿ ತಂದೆ ಕೃಷ್ಣಮೂರ್ತಿ...

ಬಂಗಾರಪೇಟೆಯಲ್ಲಿ ಜನ ಬದಲಾವಣೆ ಬಯಸುತಿದ್ದಾರೆ.-ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಮುನಿಸ್ವಾಮಿ

ಕೋಲಾರ: ಜೆಡಿಎಸ್ ಪಕ್ಷ ಬಂಗಾರಪೇಟೆ ಕ್ಷೇತ್ರದಲ್ಲಿ ಬಲಿಷ್ಠವಾಗಿ ಬೆಳೆಯುತ್ತಿದ್ದೆ. ಈ ಬಾರಿ ಜನರು ಬದಲಾವಣೆ ಬಯಸಿದ್ದಾರೆ. ಆ ಭಯದಿಂದ ಕಾಂಗ್ರೆಸ್ ನ ಹಾಲಿ ಶಾಸಕರು ನನ್ನ ವಿರುದ್ಧ ಅಪಪ್ರಚಾರ ಮಾಡ್ತಿದ್ದಾರೆ ಎಂದು ಬಂಗಾರಪೇಟೆ ಮೀಸಲು ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಮಲ್ಲೇಶ್ ಮುನಿಸ್ವಾಮಿ ಹೇಳಿದರು. ಬಂಗಾರಪೇಟೆ ಪಟ್ಟಣದ ಮನೆ ಮನೆ ಮಲ್ಲೇಶಣ್ಣ ಪ್ರಚಾರದ ವೇಳೆ ಮಾತನಾಡಿದ ಅವರು,...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img