Friday, July 4, 2025

Bangarpete

ಎಸ್.ಎನ್.ನಾರಾಯಣಸ್ವಾಮಿ ಸಚಿವರಾಗಬೇಕು ಎಂದು ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳು..

ಕೋಲಾರ: ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿಯವರನ್ನು ಮಂತ್ರಿ ಮಾಡಬೇಕೆಂದು, ಅವರ ಅಭಿಮಾನಿಗಳು ರಕ್ತದಲ್ಲಿ ಪತ್ರ ಬರೆದಿದ್ದಾರೆ. 10ಕ್ಕೂ ಹೆಚ್ಚು ಎಸ್.ಎನ್.ನಾರಾಯಣಸ್ವಾಮಿ ಅಭಿಮಾನಿಗಳು ತಮ್ಮ ರಕ್ತವನ್ನು ಸಂಗ್ರಹಿಸಿ, ಅದರಿಂದ ನಾರಾಯಣಸ್ವಾಮಿಯವರಿಗೆ ಈ ಬಾರಿ ಸಚಿವ ಸ್ಥಾನ ನೀಡಲೇಬೇಕೆಂದು, ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಎಸ್.ಎನ್ ನಾರಾಯಣಸ್ವಾಮಿ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಾಗಾಗಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಎಸ್ಎನ್...
- Advertisement -spot_img

Latest News

ರಾಜ್ಯದ ಸಿಎಂ ಯಾರಾದರೆ ನನಗೇನು..? ಎಷ್ಟು ವರ್ಷ ಇದ್ದರೆ ನನಗೇನು..?: ಕೇಂದ್ರ ಸಚಿವ ಕುಮಾರಸ್ವಾಮಿ

Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...
- Advertisement -spot_img