Friday, July 11, 2025

Bangarpete

ಎಸ್.ಎನ್.ನಾರಾಯಣಸ್ವಾಮಿ ಸಚಿವರಾಗಬೇಕು ಎಂದು ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳು..

ಕೋಲಾರ: ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿಯವರನ್ನು ಮಂತ್ರಿ ಮಾಡಬೇಕೆಂದು, ಅವರ ಅಭಿಮಾನಿಗಳು ರಕ್ತದಲ್ಲಿ ಪತ್ರ ಬರೆದಿದ್ದಾರೆ. 10ಕ್ಕೂ ಹೆಚ್ಚು ಎಸ್.ಎನ್.ನಾರಾಯಣಸ್ವಾಮಿ ಅಭಿಮಾನಿಗಳು ತಮ್ಮ ರಕ್ತವನ್ನು ಸಂಗ್ರಹಿಸಿ, ಅದರಿಂದ ನಾರಾಯಣಸ್ವಾಮಿಯವರಿಗೆ ಈ ಬಾರಿ ಸಚಿವ ಸ್ಥಾನ ನೀಡಲೇಬೇಕೆಂದು, ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಎಸ್.ಎನ್ ನಾರಾಯಣಸ್ವಾಮಿ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಾಗಾಗಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಎಸ್ಎನ್...
- Advertisement -spot_img

Latest News

ರಾಜ್ಯದ ಜನತೆಗೆ ಮತ್ತೊಂದು ಉಚಿತ ಭಾಗ್ಯ – ಡಿಕೆಶಿಗೆ ಹೊಸ ಜೋಶ್!

ಸಿಎಂ ಬದಲಾವಣೆಯ ರಾಜಕೀಯದ ಮಧ್ಯೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಇನ್ನೂ ದೆಹಲಿಯಲ್ಲೇ ಇದ್ದಾರೆ. ಸಾರಿಗೆ ಸಚಿವರು ಈ ಬಗ್ಗೆ...
- Advertisement -spot_img