Friday, July 11, 2025

Bangarpete

ಎಸ್.ಎನ್.ನಾರಾಯಣಸ್ವಾಮಿ ಸಚಿವರಾಗಬೇಕು ಎಂದು ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳು..

ಕೋಲಾರ: ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿಯವರನ್ನು ಮಂತ್ರಿ ಮಾಡಬೇಕೆಂದು, ಅವರ ಅಭಿಮಾನಿಗಳು ರಕ್ತದಲ್ಲಿ ಪತ್ರ ಬರೆದಿದ್ದಾರೆ. 10ಕ್ಕೂ ಹೆಚ್ಚು ಎಸ್.ಎನ್.ನಾರಾಯಣಸ್ವಾಮಿ ಅಭಿಮಾನಿಗಳು ತಮ್ಮ ರಕ್ತವನ್ನು ಸಂಗ್ರಹಿಸಿ, ಅದರಿಂದ ನಾರಾಯಣಸ್ವಾಮಿಯವರಿಗೆ ಈ ಬಾರಿ ಸಚಿವ ಸ್ಥಾನ ನೀಡಲೇಬೇಕೆಂದು, ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಎಸ್.ಎನ್ ನಾರಾಯಣಸ್ವಾಮಿ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಾಗಾಗಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಎಸ್ಎನ್...
- Advertisement -spot_img

Latest News

Bollywood: ಕೆನಡಾದಲ್ಲಿರುವ ಕಪಿಲ್ ಶರ್ಮಾ ಕೆಫೆ ಮೇಲೆ ಖಲಿಸ್ತಾನಿ ಉಗ್ರರಿಂದ ದಾಳಿ

Bollywood: ಕೆನಡಾದಲ್ಲಿರುವ ಬಾಲಿವುಡ್ ನಟ ಹಾಸ್ಯಗಾರ ಕಪಿಲ್ ಶರ್ಮಾಗೆ ಸಂಬಂಧಿಸಿದ ಕೆಫೆ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಿ, ಕೆಫೆ ಧ್ವಂಸ ಮಾಡಿದ್ದಾರೆ. ಕಪಿಲ್ ಶರ್ಮಾ ಕೆನಡಾದಲ್ಲಿ...
- Advertisement -spot_img