ಬೆಂಗಳೂರು: ಕಾಂಬೋಡಿಯಾ ಹಾಗೂ ಥಾಯ್ಲೆಂಡ್ ನಡುವೆ ತೀವ್ರ ಘರ್ಷಣೆ ಮುಂದುವರೆದಿದೆ. ಶಿವನ ದೇವಸ್ಥಾನದ ವಿಚಾರಕ್ಕೆ ನಡೆದ ಗಲಭೆಯಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಬುಧವಾರ ದಟ್ಟವಾದ ಅರಣ್ಯಕ್ಕೆ ಸೇರಿರುವ ಡ್ಯಾಂಗ್ರೆಕ್ ಪರ್ವತ ಶ್ರೇಣಿಯಲ್ಲಿ ಕಾಂಬೋಡಿಯನ್ ಡ್ರೋನ್ ಪತ್ತೆಯಾಗಿದೆ ಎಂದು ಥಾಯ್ಲೆಂಡ್ ಆರೋಪಿಸಿತ್ತು. ಇದಾದ ಸ್ವಲ್ಪ ಹೊತ್ತಿನ ಬಳಿಕ, ನೆಲಬಾಂಬ್ ಸ್ಫೋಟಗೊಂಡು ಐವರು ಥಾಯ್ಲೆಂಡ್...
Bangkok News: ಪ್ರವಾಸಿಗರ ಸ್ವರ್ಗ ಬ್ಯಾಂಕಾಕ್, ಭೀಕರ ಭೂಕಂಪ ಸಂಭವಿಸಿದೆ. ಭೂಮಿಯ ಕಂಪನ ಪ್ರಾರಂಭವಾಗುತ್ತಿದೆ ಜನರು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಬೆಳಿಗ್ಗೆ ಯಥಾವತ್ತಾಗಿ ಜನರು ತಮ್ಮ ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು. ಏಕಾ ಏಕಿಯಾಗಿ ಕಟ್ಟಡಗಳು ಅಲುಗಾಡಲು ಪ್ರಾರಂಭವಾಗಿವೆ, ಇದರಿಂದ ಗಾಬರಿಗೊಂಡ ಜನರಿಗೆ ದಿಕ್ಕು ತೋಚದಂತಾಗಿ ಓಡೋಡಿ ಬಂದಿದ್ದಾರೆ. ಅಲ್ಲದೆ ಗಗನ ಚುಂಬಿ...
Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ.
ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...