Saturday, April 4, 2026

Bangla gang suspicion

ಹುಬ್ಬಳ್ಳಿಗೆ ಎಂಟ್ರಿ ಕೊಟ್ಟ ದರೋಡೆಕೋರರ ಗ್ಯಾಂಗ್: ಕಳ್ಳತನಕ್ಕೆ ಬೆಚ್ಚಿಬಿದ್ದ ಜನತೆ!

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕುಖ್ಯಾತ ದರೋಡೆಕೋರ ಗ್ಯಾಂಗ್ ನುಗ್ಗಿರುವ ಅನುಮಾನ ಮತ್ತಷ್ಟು ಗಟ್ಟಿಯಾಗಿದೆ. ಕೇಶ್ವಾಪುರದ ಪರ್ಲ್ ಲೇಔಟ್ ಪ್ರದೇಶದಲ್ಲಿ ಒಂದೇ ರಾತ್ರಿ ಎರಡು ಮನೆಗಳ ಮೇಲೆ ದಾಳಿ ನಡೆಸಲು ಯತ್ನಿಸಿರುವ ಘಟನೆ ಸ್ಥಳೀಯರನ್ನು ಬೆಚ್ಚಿಬೀಳುವಂತೆ ಮಾಡಿದೆ. ಮುಖಕ್ಕೆ ಮಾಸ್ಕ್, ಕೈಯಲ್ಲಿ ಬಡಿಗೆ, ಕೋಲು ಮತ್ತು ಕಬ್ಬಿಣದ ರಾಡ್‌ಗಳಂತಹ ಆಯುಧಗಳನ್ನು ಹಿಡಿದು ಬಂದ ಡಕಾಯಿತರು ಮನೆಗಳ ಕಬ್ಬಿಣದ...
- Advertisement -spot_img

Latest News

Mandya: ಸಿಎಂ ಪದಕ ಪಡೆದ ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್

Mandya News: ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ 2025ನೇ ಸಾಲಿನ ಸಿಎಂ ಪದಕ ಪಡೆದ...
- Advertisement -spot_img