Saturday, September 5, 2026

bangla gudda

ವಿಠಲ ಗೌಡ ಸ್ಫೋಟಕ ವಿಡಿಯೋ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಆರೋಪಗಳ ಕೇಸ್‌ಗೆ ಒಂದು ಸಣ್ಣ ಬ್ರೇಕ್‌ನ ಬಳಿಕ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಬುರುಡೆ ಗ್ಯಾಂಗ್‌ ನಂಟು ಹೊಂದಿರುವ ಎಲ್ಲರನ್ನೂ, ಎಸ್‌ಐಟಿ ಅಧಿಕಾರಿಗಳು ಗ್ರಿಲ್‌ ಮಾಡ್ತಿದ್ದಾರೆ. ಇದರಲ್ಲಿ ಸೌಜನ್ಯ ಮಾವ ವಿಠಲ ಗೌಡ ಅವರ ವಿಚಾರಣೆಯನ್ನು ಮುಗಿಸಲಾಗಿದೆ. ಎಸ್‌ಐಟಿ ವಿಚಾರಣೆ ಮುಗಿದ ಬೆನ್ನಲ್ಲೇ ವಿಠಲ ಗೌಡ ಅವರು ವಿಡಿಯೋವೊಂದನ್ನ ರಿಲೀಸ್‌ ಮಾಡಿದ್ದಾರೆ....
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img