Saturday, May 16, 2026

Bangla nonsense

ಭಾರತ – ಪಾಕ್‌ ಯುದ್ಧದ ಸಂದರ್ಭದಲ್ಲಿ : ಬಾಂಗ್ಲಾ ತಲೆಯಲ್ಯಾಕೆ ಈ ದುರಾಲೋಚನೆ..? 

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಅಮಯಾಕ ಪ್ರವಾಸಿಗರ ಸಾವಿಗೆ ಕಾರಣವಾದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ, ತಮ್ಮ ದೇಶವು ಭಾರತದ ಏಳು ಈಶಾನ್ಯ ರಾಜ್ಯಗಳನ್ನು ಆಕ್ರಮಿಸಿಕೊಳ್ಳಬೇಕು ಎಂದು ಬಾಂಗ್ಲಾದೇಶದ ನಿವೃತ್ತ ಮೇಜರ್ ಜನರಲ್ ಎಎಲ್‌ಎಂ ಫಜ್ಲುರ್ ರೆಹಮಾನ್ ಸಲಹೆ ನೀಡಿದ್ದಾರೆ. ಬಾಂಗ್ಲಾದೇಶ ರೈಫಲ್ಸ್ ನ ಮಾಜಿ...
- Advertisement -spot_img

Latest News

6 ರಾಜ್ಯಗಳಿಗೆ ಡೈರೆಕ್ಟ್ ಕನೆಕ್ಷನ್! 16 ಬೋಗಿಗಳ ಸೂಪರ್ ಟ್ರೈನ್!

ಹುಬ್ಬಳ್ಳಿ–ಯೋಗ ನಗರಿ ಋಷಿಕೇಶ ನಡುವಿನ ರೈಲು ಪ್ರಯಾಣಿಕರಿಗೆ ರೈಲ್ವೆ ಮಂಡಳಿ ಮಹತ್ವದ ಸಿಹಿ ಸುದ್ದಿ ನೀಡಿದೆ. ಈ ಮಾರ್ಗದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್...
- Advertisement -spot_img