Sunday, June 1, 2025

Bangladesh

ಮಧ್ಯದಲ್ಲಿ ಬಂದ ಯೂನಸ್‌ ಮಧ್ಯಂತರ ಪತನವಾಗ್ತಾರಾ..? : ಭುಗಿಲೆದ್ದ ಬಾಂಗ್ಲಾ ಬಂಡಾಯ..

International News: ಬಾಂಗ್ಲಾ ದೇಶದಲ್ಲಿ ಶೇಖ್‌ ಹಸೀನಾ ಸರ್ಕಾರ ಪತನವಾದ ಬಳಿಕ ಮಧ್ಯಂತರ ಸರ್ಕಾರ ರಚಿಸಿರುವ ಮೊಹಮ್ಮದ್‌ ಯೂನಸ್‌ ಆಡಳಿತಕ್ಕೆ ಇದೀಗ ಗಂಡಾಂತರ ಎದುರಾಗಿದ್ದು, ದೇಶದಲ್ಲಿ ಮಿಲಿಟರಿ ಆಡಳಿತ ಜಾರಿಯಾಗುವ ಆತಂಕ ಕಾಡುತ್ತಿದೆ. ಮುಖ್ಯವಾಗಿ ಹಸೀನಾ ಪದಚ್ಯುತಿಯ ಬಳಿಕ ದೇಶದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಯೂನಸ್‌ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ನಿರಂತರ ಹಿಂಸಾಚಾರ, ಗಲಭೆಗಳು...

Bangladesh: ಭಾರತದ 3 ರಾಜ್ಯ ನಮ್ಮವು ,ವಿವಾದ ಸೃಷ್ಟಿಸಿದ ಬಾಂಗ್ಲಾದೇಶ!

ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ತ್ರಿಪುರ ರಾಜ್ಯಗಳು ಬಾಂಗ್ಲಾದ ಭಾಗಗಳು ಅಂತ ಹೇಳಿಕೆ ನೀಡುವ ಮೂಲಕ ಬಾಂಗ್ಲಾದೇಶ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ ಆಪ್ತ ಮಹ್ಫುಜ್ ಆಲಂ ವಿವಾದವನ್ನು ಹುಟ್ಟುಹಾಕಿದ್ದಾರೆ. ಈ ಮೂರು ರಾಜ್ಯಗಳು ನಮ್ಮವು ಎಂದು ಹೇಳಿಕೆ ನೀಡಿರುವುದರ ಜೊತೆಗೆ ಬಾಂಗ್ಲಾದ ಶೇಖ್ ಹಸೀನಾ ಪದಚ್ಯುತಿಗೆ ಕಾರಣವಾದ ದಂಗೆಗೆ ಭಾರತ ಮಾನ್ಯತೆ...

ಬಾಂಗ್ಲಾದೇಶದ ಇಸ್ಕಾನ್ ಅರ್ಚಕ ಚಿನ್ಮೋಯ್ ಕೃಷ್ಣದಾಸ್ ಬ್ರಹ್ಮಚಾರಿ ಬಂಧನ

Bangladesh News: ಬಾಂಗ್ಲಾದೇಶದ ಹಿಂದೂಪರ ವಕೀಲ, ಇಸ್ಕಾನ್ ಅರ್ಚಕ ಚಿನ್ಮೋಯ್ ಕೃಷ್ಣದಾಸ್ ಬ್ರಹ್ಮಚಾರಿಯನ್ನು ಬಾಂಗ್ಲಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿದ್ದ ಹಿಂಸಾಚಾರ, ದೌರ್ಜನ್ಯವನ್ನು ಖಂಡಿಸಿ ಚಿನ್ಮೋಯ್ ದಾಸ್ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಬಾಂಗ್ಲಾ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆಂದು ಆರೋಪಿಸಿ, ಬಾಂಗ್ಲಾ ಪೊಲೀಸರು ಚಿನ್ಮೋಯ್ ದಾಸ್ ಅವರನ್ನು ಅರೆಸ್ಟ್ ಮಾಡಿದ್ದಾರೆ. https://youtu.be/XvjPDC59zqQ ಇಸ್ಕಾನ್ ನಾಯಕ...

Dhaka : ಬಾಂಗ್ಲಾದಲ್ಲಿ ತನ್ನ ಪ್ರಭಾವ ಹೆಚ್ಚಿಸಿಕೊಳ್ಳಲು ಮುಂದಾದ ಚೀನಾ: ಭಾರತಕ್ಕೆ ಹೆಚ್ಚಿದ ಆತಂಕ

ಢಾಕಾ: ಶತ್ರು ದೇಶ ಪಾಕಿಸ್ತಾನದ ಜೊತೆ ಸೇರಿಕೊಂಡು ಭಾರತದ ವಿರುದ್ಧ ಸದಾ ಕಾಲ್ಕೆರೆದುಕೊಂಡು ಜಗಳಕ್ಕೆ ನಿಲ್ಲುವ ಚೀನಾ ಇದೀಗ ಹೊಸ ಕುತಂತ್ರ ಮಾಡುತ್ತಿದೆ. ನಮ್ಮ ನೆರೆಯ ದೇಶ ಬಾಂಗ್ಲಾದಲ್ಲಿ ತನ್ನ ಪ್ರಭಾವವನ್ನ ಹೆಚ್ಚಿಸಿಕೊಳ್ಳೋಕೆ ಚೀನಾ ಪ್ರಯತ್ನಿಸುತ್ತಿದೆ. ಬಾಂಗ್ಲಾ ದೇಶದ ಮಧ್ಯಂತರ ಸರ್ಕಾರ ಮತ್ತು ಅಲ್ಲಿನ ಪ್ರಭಾವಿ ಇಸ್ಲಾಮಿಕ್ ಪಕ್ಷಗಳೊಂದಿಗೆ ಸ್ನೇಹ ವೃದ್ಧಿಸಿಕೊಳ್ಳಲು ಚೀನಾ ಮುಂದಾಗಿದೆ....

ಅಫ್ಘಾನಿಸ್ತಾನ ಸಾಧನೆಯನ್ನು ಕೊಂಡಾಡಿದ ಕ್ರಿಕೆಟ್ ದೇವರು

ಟಿ20 ವಿಶ್ವಕಪ್​ನ ಸೂಪರ್ 8 ಪಂದ್ಯದಲ್ಲಿ ಬಾಂಗ್ಲಾದೇಶ ಮಣಿಸಿ ಅಫ್ಘಾನಿಸ್ತಾನ ಮೊದಲ ಬಾರಿಗೆ ಸೆಮಿಫೈನಲ್​ ಪ್ರವೇಶಿಸಿದೆ. ಅಫಘಾನಿಸ್ತಾನ ತಂಡದ ಸಾಧನೆಯನ್ನು ದಿಗ್ಗಜ ಕ್ರಿಕೆಟಿಗ ಸಚಿನ್​ ತೆಂಡೂಲ್ಕರ್​ ಕೊಂಡಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕ್ರಿಕೆಟ್ ದೇವರು, ನ್ಯೂಜಿಲ್ಯಾಂಡ್​ ಮತ್ತು ಆಸ್ಟ್ರೇಲಿಯಾದಂತಹ ಬಲಿಷ್ಠ ತಂಡಗಳನ್ನು ಮಣಿಸಿ ಸೆಮಿಫೈನಲ್‌ ಪ್ರವೇಶಿಸಿರುವ ನಿಮ್ಮ ಗೆಲುವಿನ ಹಾದಿಯು ಅದ್ಭುತವಾಗಿದೆ. ಇಂದಿನ...

T20 WORLD CUP: ಅಫ್ಘಾನಿಸ್ತಾನ ಸೆಮಿಫೈನಲ್​ಗೆ- ಭಾರತಕ್ಕೆ ಯಾರು ಎದುರಾಳಿ?

ಭಾರೀ ಕುತೂಹಲ ಮೂಡಿಸಿದ್ದ ಹಾಗೂ ಅಭಿಮಾನಿಗಳ ಉಸಿರು ಬಿಗಿ ಹಿಡಿಯುವಂತೆ ಮಾಡಿದ್ದ ಬಾಂಗ್ಲಾದೇಶ ವಿರುದ್ಧದ ಟಿ20 ವಿಶ್ವಕಪ್​ ಸೂಪರ್ 8 ಪಂದ್ಯದಲ್ಲಿ ಅಫ್ಘಾನಿಸ್ತಾನ 8 ರನ್​ಗಳ ರೋಚಕ ಗೆಲುವು ಸಾಧಿಸಿದೆ. ಇದರೊಂದಿಗೆ ಮೊದಲ ಬಾರಿಗೆ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದೆ. ಕಿಂಗ್​ಸ್ಟನ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಆಫ್ಘನ್, 20...

ಚಿಕಿತ್ಸೆ ಪಡೆಯಲು ಭಾರತಕ್ಕೆ ಬಂದಿದ್ದ ವಿದೇಶಿ ಸಂಸದ ಶವವಾಗಿ ಪತ್ತೆ

International News: ಅನಾರೋಗ್ಯವಿರುವ ಕಾರಣ ಭಾರತಕ್ಕೆ ಚಿಕಿತ್ಸೆ ಪಡೆಯಲು ಬಂದಿದ್ದ ಬಾಂಗ್ಲಾದೇಶ ಸಂಸದ ಅನ್ವರುಲ್ ಅಜೀಮ್ ಅನಾರ್ ಕೋಲ್ಕತ್ತಾದ ನ್ಯೂಟೌನ್ ಪ್ರದೇಶದಲ್ಲಿ ಶವವಾಗಿ ಪ್ತತೆಯಾಗಿದ್ದಾರೆ. ಅನ್ವರುಲ್ ಭಾರತಕ್ಕೆ ಮೇ 12ರಂದು ಬಂದಿದ್ದರು. ಆದರೆ ಕೆಲ ದಿನಗಳಿಂದ ಅವರು ನಾಪತ್ತೆಯಾಗಿದ್ದರು. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಅವರನ್ನು ಪೊಲೀಸರು ಹುಡುಕುತ್ತಿದ್ದರು. ಆದರೆ ಇವರ...

ಕ್ಯಾಟ್ ಫ್ಯಾಷನ್ ಶೋ ವಿಭಿನ್ನ ಶೈಲಿಯಲ್ಲಿ ಮಿಂಚಿದ ಬೆಕ್ಕುಗಳು

internationl news: ನಾವು ಮೊದಲೆಲ್ಲ ಮಹಿಳೆಯರಿಗಾಗಿ ಫ್ಯಾಷನ್ ಶೋಗಳನ್ನು ಮಾಡುವುದನ್ನು ಟಿವಿಗಳಲ್ಲಿ ನೋಡುತಿದ್ದೆವು . ನಂತರ ಪುರುಷರಿಗಾಗಿ ಶೋಗಳನ್ನು ನಡೆಸುತಿದ್ದರು . ಆದರೆ ಕಾಲ ಬದಲಾದಂತೆ ಜನರು ಪ್ರಾಣಿಗಳ ಮೇಲೆ ಅತಿಯಾದ ಪ್ರೀತಿಯಿಂದಾಗಿ ಮನೆಗಳಲ್ಲಿ ನಅಯಿ ಬೆಕ್ಕು ಮೊಲ ಹೀಗೆ ಎಲ್ಲಾ ರೀತಿಯ ಪ್ರಾಣಿಗಳನ್ನು ಸಾಕಿ  ಅವುಗಳನ್ನು ಮಕ್ಕಳಿಗಿಂತ ಹೆಚ್ಚಾಗಿ ಆರೈಕೆ ಮಾಡುತಿದ್ದಾರೆ. ಮನೆಯಲ್ಲಿ ಪ್ರಾಣಿಗಳಿದ್ದರೆ. ಸಮಯ ಹೋಗಿದ್ದೇ...

ಇಂದು ಲಂಕಾ ಬಾಂಗ್ಲಾ ಹೈವೋಲ್ಟೆಜ್ ಮ್ಯಾಚ್

https://www.youtube.com/watch?v=N5u1dnBJCmI ದುಬೈ:ಏಷ್ಯಾಕಪ್ ನಲ್ಲಿಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಆಡಿದ ಮೊದಲ ಪಂದ್ಯಗಳನ್ನು ಕೈಚೆಲ್ಲಿರುವ ಬಾಂಗ್ಲಾ ದೇಶ ಮತ್ತು ಶ್ರೀಲಂಕಾ ತಂಡಗಳು ಮೊದಲ ಗೆಲುವಿಗಾಗಿ ಹೋರಾಡಲಿವೆ. ಎರಡೂ ತಂಡಗಳಿಗೂ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಗೆದ್ದು ತಂಡ ಸೂಪರ್ 4 ಹಂತಕ್ಕೆ ಏರಲಿದೆ. ಸೋತ ತಂಡ ಟೂರ್ನಿಯಿಂದ ಹೊರ ಬೀಳಲಿದೆ. https://www.youtube.com/watch?v=Venilp67rgM ಏಷ್ಯಾಕಪ್ ನ ಐದು ಬಾರಿ ಚಾಂಪಿಯನ್ ಶ್ರೀಲಂಕಾ ತಂಡ...

ಚೀನಾದ BRI ಸಾಲದ ವಿರುದ್ಧ ಎಚ್ಚರಿಸಿದ ಬಾಂಗ್ಲಾದೇಶ ಸಚಿವ, ಶ್ರೀಲಂಕಾದ ಉದಾಹರಣೆಯ ಉಲ್ಲೇಖ

International news updates : ಬಾಂಗ್ಲಾದೇಶದ ಹಣಕಾಸು ಸಚಿವ ಎಎಚ್‌ಎಂ ಮುಸ್ತಫಾ ಕಮಾಲ್ ಅವರು ಶ್ರೀಲಂಕಾದ ಬಿಕ್ಕಟ್ಟು, ಚೀನಾವು ಯಾವ ಯೋಜನೆಗಳನ್ನು ಬೆಂಬಲಿಸಬೇಕು ಎಂದು ನಿರ್ಧರಿಸುವಲ್ಲಿ ಸಾಕಷ್ಟು ಕಠಿಣವಾಗಿಲ್ಲ ಎಂಬುದನ್ನು ಎತ್ತಿ ತೋರಿಸುತ್ತದೆ ಎಂದರು. ಜಾಗತಿಕ (BRI) ಹಣದುಬ್ಬರ ಮತ್ತು ನಿಧಾನಗತಿಯ ಬೆಳವಣಿಗೆಯು ಸಾಲದ ಉದಯೋನ್ಮುಖ ಮಾರುಕಟ್ಟೆಗಳ ಮೇಲೆ ಒತ್ತಡವನ್ನು ಹೆಚ್ಚಿಸುವುದರಿಂದ ಅಭಿವೃದ್ಧಿಶೀಲ ರಾಷ್ಟ್ರಗಳು ಚೀನಾದ...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img