ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು ವಿವಿಧ ಹಿಂದೂ ಸಂಘಟನೆಗಳು ಬಾಂಗ್ಲಾದೇಶ ಹೈಕಮಿಷನ್ ಎದುರು ಬೃಹತ್ ಪ್ರತಿಭಟನೆ ನಡೆಸಿವೆ. ಪ್ರತಿಭಟನಾಕಾರರು ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ಮೇಲೆ ನಡೆಯುತ್ತಿರುವ ಹಲ್ಲೆ, ಕೊಲೆ, ಅತ್ಯಾಚಾರ ಹಾಗೂ...
Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...