ಬಾಂಗ್ಲಾದೇಶದಲ್ಲಿನ ಹಿಂದೂಗಳು ತಮ್ಮ ಮೇಲಿನ ದೌರ್ಜನ್ಯಗಳ ವಿರುದ್ಧ ಸ್ವದೇಶದಲ್ಲಿಯೇ ಉಳಿದು ಹೋರಾಟಕ್ಕೆ ಮುಂದಾದರೆ, ವಿಶ್ವದಾದ್ಯಂತ ಇರುವ ಸಮಸ್ತ ಹಿಂದೂಗಳ ಬೆಂಬಲ ಅವರಿಗೆ ಲಭಿಸಲಿದೆ ಎಂದು RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
RSS ಶತಮಾನೋತ್ಸವದ ಅಂಗವಾಗಿ ಮುಂಬೈನ ವರ್ಲಿಯ ನೆಹರೂ ಸೆಂಟರ್ನಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಈ ಹೇಳಿಕೆ ನೀಡಿದರು. ಬಾಂಗ್ಲಾದೇಶದಲ್ಲಿ ಸುಮಾರು 1.25...
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ ಮುಂದುವರಿದಿದ್ದು, 40 ವರ್ಷದ ಹಿಂದೂ ವಿಧವೆಯ ಮೇಲೆ ಅತ್ಯಾಚಾರ ನಡೆಸಿ, ಮರಕ್ಕೆ ಕಟ್ಟಿಹಾಕಿ, ಕೂದಲು ಕತ್ತರಿಸಿ, ಹಣಕ್ಕೆ ಬೇಡಿಕೆ ಇಟ್ಟಿರುವ ದುಷ್ಕರ್ಮಿಗಳ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಅದೇ ದಿನ ಸಂಜೆ, ಢಾಕಾದಲ್ಲಿ ಸ್ಥಳೀಯ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿದ್ದ ರಾಣಾ ಪ್ರತಾಪ್ (45) ಎಂಬುವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ.
40...
Dharwad: ಧಾರವಾಡ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.19ರಷ್ಟು ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳು ಹಾಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು...