Monday, September 14, 2026

Bangladesh

ಭಾರತಕ್ಕೆ ಎದುರಾಯಿತೇ ‘ಜಲಬಾಂಬ್’? ಅಣೆಕಟ್ಟಿಗೆ ಮುಂದಾದ ಚೀನಾ!

ಚೀನಾವು ಟಿಬೆಟ್‌ನ 'ಮೆಡೋಗ್' ಪ್ರದೇಶದಲ್ಲಿ ನಿರ್ಮಿಸುತ್ತಿರುವ ಬೃಹತ್ ಜಲವಿದ್ಯುತ್ ಅಣೆಕಟ್ಟು ಭಾರತ ಮತ್ತು ಬಾಂಗ್ಲಾದೇಶಕ್ಕೆ ದೊಡ್ಡ ಅಪಾಯವಾಗಿ ಪರಿಣಮಿಸಿದೆ. ಹಿಮಾಲಯದ ಪ್ರದೇಶದಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರಕೃತಿ ವಿಕೋಪದ ಬೆನ್ನಲ್ಲೇ, ಈ ಅಣೆಕಟ್ಟು ಭವಿಷ್ಯದಲ್ಲಿ 'ಜಲ ಬಾಂಬ್' ಆಗಿ ಬದಲಾಗಬಹುದು ಎಂದು ಅಂತರರಾಷ್ಟ್ರೀಯ ಭೂವಿಜ್ಞಾನಿಗಳು ಮತ್ತು ರಕ್ಷಣಾ ತಜ್ಞರು ಗಂಭೀರ ಎಚ್ಚರಿಕೆ ನೀಡಿದ್ದಾರೆ. ಅಸಲಿಗೆ ಇದರ...

ಬಾಂಗ್ಲಾದಲ್ಲಿ 24 ಗಂಟೆಗಳಲ್ಲಿ ಮತ್ತೆ ಇಬ್ಬರು ಹಿಂದೂಗಳ ಹತ್ಯೆ

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲಿನ ಕಿರುಕುಳ ಮತ್ತು ಹಿಂಸಾಚಾರ ಮುಂದುವರಿದಿದೆ. ನಡೆಯುತ್ತಿರುವ ಅಶಾಂತಿಯ ನಡುವೆ, ಹಿಂದೂ ಸಮುದಾಯದ ಸದಸ್ಯರನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇತ್ತೀಚಿನ ಘಟನೆಯಲ್ಲಿ, ಮಣಿ ಚಕ್ರವರ್ತಿ ಎಂಬ ಹಿಂದೂ ವ್ಯಕ್ತಿಯನ್ನು ಅಪರಿಚಿತ ದಾಳಿಕೋರರು ಇರಿದು ಕೊಂದಿದ್ದಾರೆ. ನರಸಿಂಗ್ಡಿ ಜಿಲ್ಲೆಯ ಪಲಾಶ್ ಉಪಜಿಲ್ಲೆಯ ಚಾರ್ಸಿಂದೂರ್ ಮಾರುಕಟ್ಟೆಯಲ್ಲಿ ಮಣಿ ಚಕ್ರವರ್ತಿ ದಿನಸಿ ಅಂಗಡಿ...

ಮಲಗಿದ್ದಾಗಲೇ ಹಿಂದೂಗಳ ಮೇಲೆ ಬೆಂಕಿ ದಾಳಿ

ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲೆ ಮುಂದುವರಿದ ದೌರ್ಜನ್ಯ ಘಟನೆಗಳ ನಡುವೆ, ಫಿರೋಜ್‌ಪುರ ಜಿಲ್ಲೆಯ ದುಮ್ರಿತಾಲಾದಲ್ಲಿ ಭಾನುವಾರ ರಾತ್ರಿ ಏನಿಲ್ಲಾ ಅಂದ್ರು 5 ಹಿಂದೂ ಕುಟುಂಬಗಳ ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ದಾಳಿ ನಡೆಸಿದ್ದು, ಈ ಘಟನೆ ಆಕ್ರೋಶಕ್ಕೆ ಕಾರಣವಾಗಿದೆ. 5 ಹಿಂದೂ ಕುಟುಂಬಗಳ ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಹತ್ಯೆ ಯತ್ನ ನಡೆಸಿದ್ದಾರೆ. ಬಾಂಗ್ಲಾದೇಶದಲ್ಲಿ...

ಮಧ್ಯದಲ್ಲಿ ಬಂದ ಯೂನಸ್‌ ಮಧ್ಯಂತರ ಪತನವಾಗ್ತಾರಾ..? : ಭುಗಿಲೆದ್ದ ಬಾಂಗ್ಲಾ ಬಂಡಾಯ..

International News: ಬಾಂಗ್ಲಾ ದೇಶದಲ್ಲಿ ಶೇಖ್‌ ಹಸೀನಾ ಸರ್ಕಾರ ಪತನವಾದ ಬಳಿಕ ಮಧ್ಯಂತರ ಸರ್ಕಾರ ರಚಿಸಿರುವ ಮೊಹಮ್ಮದ್‌ ಯೂನಸ್‌ ಆಡಳಿತಕ್ಕೆ ಇದೀಗ ಗಂಡಾಂತರ ಎದುರಾಗಿದ್ದು, ದೇಶದಲ್ಲಿ ಮಿಲಿಟರಿ ಆಡಳಿತ ಜಾರಿಯಾಗುವ ಆತಂಕ ಕಾಡುತ್ತಿದೆ. ಮುಖ್ಯವಾಗಿ ಹಸೀನಾ ಪದಚ್ಯುತಿಯ ಬಳಿಕ ದೇಶದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಯೂನಸ್‌ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ನಿರಂತರ ಹಿಂಸಾಚಾರ, ಗಲಭೆಗಳು...

Bangladesh: ಭಾರತದ 3 ರಾಜ್ಯ ನಮ್ಮವು ,ವಿವಾದ ಸೃಷ್ಟಿಸಿದ ಬಾಂಗ್ಲಾದೇಶ!

ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ತ್ರಿಪುರ ರಾಜ್ಯಗಳು ಬಾಂಗ್ಲಾದ ಭಾಗಗಳು ಅಂತ ಹೇಳಿಕೆ ನೀಡುವ ಮೂಲಕ ಬಾಂಗ್ಲಾದೇಶ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ ಆಪ್ತ ಮಹ್ಫುಜ್ ಆಲಂ ವಿವಾದವನ್ನು ಹುಟ್ಟುಹಾಕಿದ್ದಾರೆ. ಈ ಮೂರು ರಾಜ್ಯಗಳು ನಮ್ಮವು ಎಂದು ಹೇಳಿಕೆ ನೀಡಿರುವುದರ ಜೊತೆಗೆ ಬಾಂಗ್ಲಾದ ಶೇಖ್ ಹಸೀನಾ ಪದಚ್ಯುತಿಗೆ ಕಾರಣವಾದ ದಂಗೆಗೆ ಭಾರತ ಮಾನ್ಯತೆ...

ಬಾಂಗ್ಲಾದೇಶದ ಇಸ್ಕಾನ್ ಅರ್ಚಕ ಚಿನ್ಮೋಯ್ ಕೃಷ್ಣದಾಸ್ ಬ್ರಹ್ಮಚಾರಿ ಬಂಧನ

Bangladesh News: ಬಾಂಗ್ಲಾದೇಶದ ಹಿಂದೂಪರ ವಕೀಲ, ಇಸ್ಕಾನ್ ಅರ್ಚಕ ಚಿನ್ಮೋಯ್ ಕೃಷ್ಣದಾಸ್ ಬ್ರಹ್ಮಚಾರಿಯನ್ನು ಬಾಂಗ್ಲಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿದ್ದ ಹಿಂಸಾಚಾರ, ದೌರ್ಜನ್ಯವನ್ನು ಖಂಡಿಸಿ ಚಿನ್ಮೋಯ್ ದಾಸ್ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಬಾಂಗ್ಲಾ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆಂದು ಆರೋಪಿಸಿ, ಬಾಂಗ್ಲಾ ಪೊಲೀಸರು ಚಿನ್ಮೋಯ್ ದಾಸ್ ಅವರನ್ನು ಅರೆಸ್ಟ್ ಮಾಡಿದ್ದಾರೆ. https://youtu.be/XvjPDC59zqQ ಇಸ್ಕಾನ್ ನಾಯಕ...

Dhaka : ಬಾಂಗ್ಲಾದಲ್ಲಿ ತನ್ನ ಪ್ರಭಾವ ಹೆಚ್ಚಿಸಿಕೊಳ್ಳಲು ಮುಂದಾದ ಚೀನಾ: ಭಾರತಕ್ಕೆ ಹೆಚ್ಚಿದ ಆತಂಕ

ಢಾಕಾ: ಶತ್ರು ದೇಶ ಪಾಕಿಸ್ತಾನದ ಜೊತೆ ಸೇರಿಕೊಂಡು ಭಾರತದ ವಿರುದ್ಧ ಸದಾ ಕಾಲ್ಕೆರೆದುಕೊಂಡು ಜಗಳಕ್ಕೆ ನಿಲ್ಲುವ ಚೀನಾ ಇದೀಗ ಹೊಸ ಕುತಂತ್ರ ಮಾಡುತ್ತಿದೆ. ನಮ್ಮ ನೆರೆಯ ದೇಶ ಬಾಂಗ್ಲಾದಲ್ಲಿ ತನ್ನ ಪ್ರಭಾವವನ್ನ ಹೆಚ್ಚಿಸಿಕೊಳ್ಳೋಕೆ ಚೀನಾ ಪ್ರಯತ್ನಿಸುತ್ತಿದೆ. ಬಾಂಗ್ಲಾ ದೇಶದ ಮಧ್ಯಂತರ ಸರ್ಕಾರ ಮತ್ತು ಅಲ್ಲಿನ ಪ್ರಭಾವಿ ಇಸ್ಲಾಮಿಕ್ ಪಕ್ಷಗಳೊಂದಿಗೆ ಸ್ನೇಹ ವೃದ್ಧಿಸಿಕೊಳ್ಳಲು ಚೀನಾ ಮುಂದಾಗಿದೆ....

ಅಫ್ಘಾನಿಸ್ತಾನ ಸಾಧನೆಯನ್ನು ಕೊಂಡಾಡಿದ ಕ್ರಿಕೆಟ್ ದೇವರು

ಟಿ20 ವಿಶ್ವಕಪ್​ನ ಸೂಪರ್ 8 ಪಂದ್ಯದಲ್ಲಿ ಬಾಂಗ್ಲಾದೇಶ ಮಣಿಸಿ ಅಫ್ಘಾನಿಸ್ತಾನ ಮೊದಲ ಬಾರಿಗೆ ಸೆಮಿಫೈನಲ್​ ಪ್ರವೇಶಿಸಿದೆ. ಅಫಘಾನಿಸ್ತಾನ ತಂಡದ ಸಾಧನೆಯನ್ನು ದಿಗ್ಗಜ ಕ್ರಿಕೆಟಿಗ ಸಚಿನ್​ ತೆಂಡೂಲ್ಕರ್​ ಕೊಂಡಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕ್ರಿಕೆಟ್ ದೇವರು, ನ್ಯೂಜಿಲ್ಯಾಂಡ್​ ಮತ್ತು ಆಸ್ಟ್ರೇಲಿಯಾದಂತಹ ಬಲಿಷ್ಠ ತಂಡಗಳನ್ನು ಮಣಿಸಿ ಸೆಮಿಫೈನಲ್‌ ಪ್ರವೇಶಿಸಿರುವ ನಿಮ್ಮ ಗೆಲುವಿನ ಹಾದಿಯು ಅದ್ಭುತವಾಗಿದೆ. ಇಂದಿನ...

T20 WORLD CUP: ಅಫ್ಘಾನಿಸ್ತಾನ ಸೆಮಿಫೈನಲ್​ಗೆ- ಭಾರತಕ್ಕೆ ಯಾರು ಎದುರಾಳಿ?

ಭಾರೀ ಕುತೂಹಲ ಮೂಡಿಸಿದ್ದ ಹಾಗೂ ಅಭಿಮಾನಿಗಳ ಉಸಿರು ಬಿಗಿ ಹಿಡಿಯುವಂತೆ ಮಾಡಿದ್ದ ಬಾಂಗ್ಲಾದೇಶ ವಿರುದ್ಧದ ಟಿ20 ವಿಶ್ವಕಪ್​ ಸೂಪರ್ 8 ಪಂದ್ಯದಲ್ಲಿ ಅಫ್ಘಾನಿಸ್ತಾನ 8 ರನ್​ಗಳ ರೋಚಕ ಗೆಲುವು ಸಾಧಿಸಿದೆ. ಇದರೊಂದಿಗೆ ಮೊದಲ ಬಾರಿಗೆ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದೆ. ಕಿಂಗ್​ಸ್ಟನ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಆಫ್ಘನ್, 20...

ಚಿಕಿತ್ಸೆ ಪಡೆಯಲು ಭಾರತಕ್ಕೆ ಬಂದಿದ್ದ ವಿದೇಶಿ ಸಂಸದ ಶವವಾಗಿ ಪತ್ತೆ

International News: ಅನಾರೋಗ್ಯವಿರುವ ಕಾರಣ ಭಾರತಕ್ಕೆ ಚಿಕಿತ್ಸೆ ಪಡೆಯಲು ಬಂದಿದ್ದ ಬಾಂಗ್ಲಾದೇಶ ಸಂಸದ ಅನ್ವರುಲ್ ಅಜೀಮ್ ಅನಾರ್ ಕೋಲ್ಕತ್ತಾದ ನ್ಯೂಟೌನ್ ಪ್ರದೇಶದಲ್ಲಿ ಶವವಾಗಿ ಪ್ತತೆಯಾಗಿದ್ದಾರೆ. ಅನ್ವರುಲ್ ಭಾರತಕ್ಕೆ ಮೇ 12ರಂದು ಬಂದಿದ್ದರು. ಆದರೆ ಕೆಲ ದಿನಗಳಿಂದ ಅವರು ನಾಪತ್ತೆಯಾಗಿದ್ದರು. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಅವರನ್ನು ಪೊಲೀಸರು ಹುಡುಕುತ್ತಿದ್ದರು. ಆದರೆ ಇವರ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img