ಧರ್ಮಸ್ಥಳ ಪ್ರಕರಣ ಕ್ಲೈಮ್ಯಾಕ್ಸ್ಗೆ ಬಂದಿತ್ತು ಅನ್ನುವಷ್ಟರಲ್ಲಿ ಯಾರೂ ಊಹಿಸಿರದ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಬಂಗ್ಲೆಗುಡ್ಡದಲ್ಲಿ ಸೆಪ್ಟೆಂಬರ್ 17ರಂದು ನಡೆದ ಶೋಧ ಕಾರ್ಯದಲ್ಲಿ, ಬರೋಬ್ಬರಿ 5 ತಲೆಬುರುಡೆ, 100 ಮೂಳೆಗಳು ಪತ್ತೆಯಾಗಿವೆ. ಸೌಜನ್ಯ ಮಾವ ವಿಠಲ ಗೌಡ ಹೇಳಿಕೆ ಆಧರಿಸಿ, ಎಸ್ಐಟಿ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ರು. ಇಡೀ ದಿನ ಪ್ರತ್ಯೇಕ 3 ತಂಡಗಳಾಗಿ, ಶೋಧ ಕಾರ್ಯ...
ಧರ್ಮಸ್ಥಳದಲ್ಲಿ ತನಿಖೆ ನಡೆಸುತ್ತಿರುವ SIT ಅಧಿಕಾರಿಗಳಿಗೆ ಬಂಗ್ಲೆಗುಡ್ಡದಲ್ಲಿ ಮಹಜರು ಮಾಡಲು, ಅರಣ್ಯ ಇಲಾಖೆ ಹಸಿರು ನಿಶಾನೆ ತೋರಿದೆ. ಬಂಗ್ಲೆಗುಡ್ಡದಲ್ಲಿ ಹಲವು ಶವಗಳು ಇರುವುದಾಗಿ, ಸೌಜನ್ಯ ಮಾವ ವಿಠಲ್ ಗೌಡ ಹೇಳಿದ್ರು. ಕಾಡಿನ ಮಧ್ಯೆ ವಿಠಲ್ ಗೌಡ ಹೇಳಿದ ಪಾಯಿಂಟ್ಗಳು ಇರೋದ್ರಿಂದ, ಅನಮತಿ ಅಗತ್ಯವಾಗಿತ್ತು. ಈಗ ಪರ್ಮಿಷನ್ ಸಿಕ್ಕಿದ್ದು, ಮಹಜರು ಪ್ರಕ್ರಿಯೆ ನಡೆಸಲು ಅಧಿಕಾರಿಗಳು ಸಿದ್ಧತೆ...
ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಿಜೆಪಿ ಯುವಮೋರ್ಚಾ ಜಿಲ್ಲಾ ಅಧ್ಯಕ್ಷ ಸಂತೋಷ್ ಕೊಟ್ಯಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ....