Sunday, September 20, 2026

bangle

ಮರಳಿ ಬಂತು ಮೂರು ವರ್ಷದ ಹಿಂದೆ ಕಳೆದಿದ್ದ ಬಂಗಾರದ ಬಳೆ : ಕೇರಳದಲ್ಲೊಂದು ಕಾಗೆಯ ವಿಸ್ಮಯ!

ಬೆಂಗಳೂರು : ನಮ್ಮ ದಿನನಿತ್ಯದ ಜೀವನದಲ್ಲಿ ಕೆಲವೊಂದು ವಿಸ್ಮಯಕಾರಿ ಘಟನೆಗಳನ್ನು ನೋಡಿದ್ದೇವೆ. ಅವುಗಳಲ್ಲಿ ಕೆಲವೊಂದು ಅತ್ಯಂತ ಮನ ಮುಟ್ಟುತ್ತವೆ, ಇನ್ನನೂ ಕೆಲವು ನಮ್ಮನ್ನು ಮಂತ್ರಮುಗ್ದರನ್ನಾಗಿಸುತ್ತವೆ. ಆದರೆ ಇದೇ ರೀತಿಯಾದ ಅಚ್ಚರಿಯ ಸನ್ನಿವೇಶಕ್ಕೆ ಕೇರಳ ಸಾಕ್ಷಿಯಾಗಿದೆ. ಮೂರು ವರ್ಷದ ಹಿಂದೆ ಕಾಗೆ ಹೊತ್ತೊಯ್ದಿದ್ದ ಚಿನ್ನದ ಬಳೆಯೊಂದು ಪುನಃ ಆ ಮಹಿಳೆಯ ಕೈ ಸೇರಿರುವ ಅಪರೂಪದ ಘಟನೆ...

ಮದುವೆಯಾದ ಹೆಣ್ಣುಮಕ್ಕಳು ಈ ವಸ್ತುಗಳನ್ನ ಯಾರಿಗೂ ನೀಡಬೇಡಿ, ಈ ತಪ್ಪು ಮಾಡಬೇಡಿ..!

ನೀರೆಯ ಸೌಂದರ್ಯ ಹೆಚ್ಚಿಸುವಲ್ಲಿ ಬಳೆ ಪ್ರಮುಖ ಪಾತ್ರ ವಹಿಸುತ್ತದೆ. ಜಾತಿ ಮತ ಬೇಧವಿಲ್ಲದೇ ಎಲ್ಲ ಹೆಣ್ಣು ಮಕ್ಕಳು ಬಳೆ ಧರಿಸುತ್ತಾರೆ. ಆದ್ರೆ ನಿಮ್ಮ ಬಳೆಗಳನ್ನು ನಿಮಮ ಮನೆ ಹೆಣ್ಣುಮಕ್ಕಳಿಗೆ ಬಿಟ್ಟು, ಅಕ್ಕಪಕ್ಕದ ಹೆಣ್ಣುಮಕ್ಕಳಿಗೆ ಅಥವಾ ಗೆಳತಿಯರಿಗೆ ನೀಡಬಾರದು. ಹೆಣ್ಣು ಮಕ್ಕಳಿಗೆ ಎಷ್ಟು ಒಡವೆ ವಸ್ತ್ರ ಇದ್ದರೂ ಮತ್ತು ಬೇಕು ಎನ್ನಿಸುತ್ತದೆ. ನಿಮ್ಮ ಬಳಿ ಹೆಚ್ಚು...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img