Sunday, September 8, 2024

Banglore

Rajanikanth : ರಿಯಲ್ ಲೈಫ್ ನಲ್ಲಿ ತಲೈವಾ ಸ್ಟೈಲ್ ಗೆ ಫಿದಾ ಆದ ಅಭಿಮಾನಿಗಳು..!

Film News : ತಮ್ಮ ವಿಭಿನ್ನ ಸ್ಟೈಲ್, ಮ್ಯಾನರಿಸಂ ಹಾಗೂ ಸರಳ, ಸಜ್ಜನ ವ್ಯಕ್ತಿತ್ವದಿಂದ ಅಭಿಮಾನಿಗಳನ್ನು ತನ್ನತ್ತ ಸೆಳೆಯೋದೆ ತಲೈವಾ ಸ್ಪೆಷಾಲಿಟಿ ಇದೀಗ ತಮ್ಮ ನಿಜ ಜೀವನದಲ್ಲಿ ಮಾಡಿದಂತಹ ವಿಭಿನ್ನ ಸ್ಟೈಲ್ ಗೆ ಅಭಿಮಾನಿಗಳು ಮತ್ತೆ ಫಿದಾ ಆಗಿದ್ದಾರೆ.  ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ಸ್ಟೈಲ್ ನಿಂದಲೇ ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ. ಎಷ್ಟೇ ಎತ್ತರಕ್ಕೆ ಏರಿದರೂ ತಲೈವಾ...

Rahul Gandhi : ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ಅನರ್ಹವಾದಷ್ಟೇ ಬೇಗ ಆದೇಶ ತೆರವಾಗಬೇಕು : ಡಿಸಿಎಂ ಡಿ.ಕೆ.ಶಿ

Banglore News : “ಅನ್ಯಾಯ ಆದಾಗ ನ್ಯಾಯ ಕೊಡಿಸಲು ನ್ಯಾಯಾಂಗದ ಶಕ್ತಿ ಪೀಠ ಇದೆ ಎಂಬುದಕ್ಕೆ ಸುಪ್ರೀಂ ಕೋರ್ಟಿನ ಇಂದಿನ ತೀರ್ಪೆe ಸಾಕ್ಷಿ. ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ಎಷ್ಟು ಬೇಗ ಅನರ್ಹವಾಗಿತ್ತೋ ಅಷ್ಟೇ ಬೇಗ ಆ ಆದೇಶ ತೆರವಾಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಮೋದಿ ಉಪನಾಮ ಪ್ರಕರಣದಲ್ಲಿ ರಾಹುಲ್...

UG NEET : ಯುಜಿನೀಟ್-2023:  ಅರ್ಜಿ ಸಲ್ಲಿಸಲು  ಇಂದು ಅಂತಿಮ ಅವಕಾಶ, ನಾಳೆ ದಾಖಲೆ ಪರಿಶೀಲನೆ

Banglore News : ಯುಜಿನೀಟ್-2023ಕ್ಕೆ ನೋಂದಣಿ ಮಾಡಿಕೊಳ್ಳಲು ಹಲವು ಬಾರಿ ದಿನಾಂಕ ವಿಸ್ತರಿಸಿದ್ದರೂ ಅಭ್ಯರ್ಥಿಗಳು ನೊಂದಣಿಗಾಗಿ ಪ್ರಾಧಿಕಾರವನ್ನು ಕೋರುತ್ತಿದ್ದಾರೆ. ಹೀಗಾಗಿ ಅಭ್ಯರ್ಥಿಗಳ ಅರ್ಹತೆ ಮತ್ತು ಆಸಕ್ತಿ ಪರಿಗಣಿಸಿ, ಯುಜಿನೀಟ್-2023ಕ್ಕೆ ನೋಂದಣಿ ಮಾಡಿಕೊಳ್ಳಲು ಆಗಸ್ಟ್ 1ರ ಸಂಜೆ 5 ಗಂಟೆಯಿಂದ ಆಗಸ್ಟ್  ರಿಂದ 2ರ ರಾತ್ರಿ 8 ಗಂಟೆಯವರೆಗೆ  ಅಂತಿಮ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ...

Highway : ಹೆದ್ದಾರಿ ಹೆಣಗಾಟ….! ಸವಾರರಿಗೆ ಬಿತ್ತು ದಂಡ…?!

Banglore News : ಬೆಂಗಳೂರು-ಮೈಸೂರು ಹೆದ್ದಾರಿ ಯಲ್ಲಿ ಬೈಕ್, ಆಟೋ, ಟ್ರ್ಯಾಕ್ಟರ್ ನಿರ್ಬಂಧ ಹಿನ್ನಲೆ ‘ಮೊದಲು ಸರ್ವಿಸ್ ರಸ್ತೆಯನ್ನು ಸರಿಯಾಗಿ ಮಾಡಿ ಎಂದು ಸ್ಥಳೀಯರು ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೈಕ್, ಅಟೋ, ಟ್ರ್ಯಾಕ್ಟರ್ ನಿಷೇಧ ಮಾಡಿರುವುದು ಒಳ್ಳೆಯದು. ಆದ್ರೆ, ಮೊದಲು ಸರ್ವಿಸ್ ರಸ್ತೆ ಪೂರ್ಣಗೊಳಿಸಲಿ. ಮಹಾರಾಜರು ಮಾಡಿರುವ ರಸ್ತೆಯನ್ನ ಯಾರು ಬಂದೂ ಉದ್ದಾರ...

Shivaraj : ಗಡಿಭಾಗದ, ಗಡಿ ಹೊರಗಿನ ಕನ್ನಡಿಗರ  ಹಿತರಕ್ಷಣೆಗೆ ಸರ್ಕಾರ‌ ಬದ್ಧ: ಸಚಿವ‌ ಶಿವರಾಜ್ ತಂಗಡಗಿ

State News : ಗಡಿಭಾಗದ ಹಾಗೂ ಗಡಿ ಹೊರಗಿನ ಕನ್ನಡಿಗರ  ಹಿತರಕ್ಷಣೆಗೆ ಸರ್ಕಾರ‌ ಬದ್ಧವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ  ಸಚಿವ‌ ಶಿವರಾಜ್ ತಂಗಡಗಿ ಹೇಳಿದ್ದಾರೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಮುಂಬೈ ವಿವಿಧ ಕನ್ನಡಪರ ಸಂಘ- ಸಂಸ್ಥೆಗಳ ವತಿಯಿಂದ ಮುಂಬೈನ ರಾಧಾಬಾಯಿ ಟಿ.ಭಂಡಾರಿ ಸಭಾಂಗಣದಲ್ಲಿ‌...

Vande Bharath Train : ವಂದೇ ಭಾರತ್ ರೈಲಿಗೆ ಮತ್ತೆ ಕಲ್ಲೆಸೆತ…!

State News : ವಂದೇ ಭಾರತ್ ರೈಲಿಗೆ  ಮತ್ತೆ ಮತ್ತೆ ಕಲ್ಲೆಸೆತ ಪ್ರಕರಣಗಳು ರಾಜ್ಯದಲ್ಲಿ ನಡೆಯುತ್ತಲೇ ಇವೆ. ಈ ಹಿಂದೆ ಬೆಂಗಳೂರು, ಹಾಗೂ ರಾಮನಗರ ಜಿಲ್ಲೆಗಳಲ್ಲಿ ಎರಡು ಬಾರಿ ವಂದೇ ಭಾರತ್‌ ರೈಲಿಗೆ ಕಲ್ಲೆಸದ ಘಟನೆಗಳು ನಡೆದಿತ್ತು. ಈ ಘಟನೆ ಮಾಸುತ್ತಿದೆ ಎನ್ನುವಾಗಲೇ ಈಗ ಮತ್ತೊಮ್ಮೆ ರಾಮನಗರ ಪಟ್ಟಣದ ಹೊರ ವಲಯದಲ್ಲಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌...

Sunil Kumar : “ಸಾಕು ಮಾಡಿ ಸೋಗು” : ಸರ್ಕಾರದ ವಿರುದ್ಧ ಸುನೀಲ್ ಕುಮಾರ್ ಗರಂ

Banglore News : ಬೆಂಗಳೂರಿನಲ್ಲಿ ಇಂದು ಅಂದರೆ ಜುಲೈ 28 ರಂದು ಉಡುಪಿ ಕಾಲೇಜಿನಲ್ಲಿ ವೀಡಿಯೋ ಲೀಕ್  ವಿಚಾರವಾಗಿ ಟ್ವೀಟ್ ಮಾಡಿದ್ದಕ್ಕೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರನ್ನು ಬಂಧಿಸಲಾಗಿತ್ತು. ಜೊತೆಗೆ ಉಡುಪಿಯ ವಿಚಾರವನ್ನು ಬಯಲಿಗೆಲೆಯಲು ಟ್ವೀಟ್ ಮಾಡಿದ ರಶ್ಮಿ ಅವರನ್ನು ಕೂಡಾ ಬೆದರಿಸಲಾಗಿತ್ತು. ಇದೇ ವಿಚಾರವಾಗಿ ಶಾಸಕ ಮಾಜಿ ಸಚಿವ ಸುನೀಲ್ ಕುಮಾರ್...

Rain : ಕಾರ್ಕಳದಾದ್ಯಂತ ಧಾರಾಕಾರ ಮಳೆಗೆ ಹಲವೆಡೆ ಹಾನಿ…!

Karkala News : ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ಧಾರಕಾರ ಮಳೆಯಿಂದ ಕಾರ್ಕಳ ತಾಲೂಕಿನ ನಾನಾ ಭಾಗದಲ್ಲಿ ಗಾಳಿ ಮಳೆಗೆ ಅಪಾರ ಪ್ರಮಾಣದಲ್ಲಿ ಹಾನಿಯಾದ ಘಟನೆಗಳು ನಡೆದಿದೆ. ತಾಲೂಕಿನ ಜಾರ್ಕಳ ಗ್ರಾಮದ ನಿವಾಸಿ ಜಯಕರ ಆಚಾರ್ಯ ರವರ ವಾಸ್ತವ್ಯದ ಮನೆಗೆ ಮರ ಬಿದ್ದು ಭಾಗಶಃ ಹಾನಿಯಾಗಿದೆ. ಹಾಗೂ ಹೆರ್ಮುಂಡೆ ಗ್ರಾಮದ ಫಾರೂಕ್ ಎಂಬವರಿಗೆ ಸೇರಿದ ಬಾಳೆತೋಟಕ್ಕೆ...

Police : ಪುತ್ತೂರು: ಅಪರಿಚಿತ ಶವ ಪತ್ತೆ: ತನಿಖೆ ಆರಂಭ

Puttur News : ಮಂಗಳೂರಿನ ಪುತ್ತೂರು ಬಳಿ ಅಪರಿಚಿತ ಶವವೊಂದು ಪತ್ತೆಯಾದ ಘಟನೆ ನಡೆದಿದೆ. ಕಾಡಿನ ಮಧ್ಯೆ ಶವ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆಯಾದ ಘಟನೆ ನಗರದ ಪಾಂಗ್ಲಾಯಿಯಲ್ಲಿ ಜು.27ರ ಗುರುವಾರ ನಡೆದಿದೆ.ಪೊದೆಯೊಂದರ ಬಳಿ ಈ ಅಪರಿಚಿತ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಆಧಾರರ ಮೇಲೆ...

Leaopard : ಬಾಲಕನ ಮೇಲೆ ದಾಳಿ  ಮಾಡಿದ ಚಿರತೆ….!

Chamaraja Nagara News : ಕಳೆದ ಮೂರು ದಿನಗಳಿಂದ ಯಳಂದೂರು ತಾಲೂಕಿನ ಕೆಸ್ತೂರು, ಮಲ್ಲಿಗಹಳ್ಳಿ, ಕಟ್ನವಾಡಿ, ಹೊಸೂರು ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆ ಮಲ್ಲಿಗೆಹಳ್ಳಿ ಸೇರಿದಂತೆ 6 ಕಡೆ ಬೋನುಗಳನ್ನು ಇಟ್ಟು ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸಿದ್ದರು. ಆದರೆ, ಚಿರತೆ ಸೆರೆಯಾಗದೇ ಬಾಲಕನ ಮೇಲೆ ಎರಗಿದ ಆತಂಕಕಾರಿ ಘಟನೆ ನಡೆದಿದೆ. ಕೆಲವು ದಿನಗಳ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img