Tuesday, March 10, 2026

banglore city

ಬೆಂಗಳೂರು: ಸಂಜೆ ಸಿಎಂ ಬೊಮ್ಮಾಯಿ ಸಿಟಿ ರೌಂಡ್ಸ್…!

Banglore News: ನಗರದಲ್ಲಿ ಬಿಡದೆ ಸುರಿಯುತ್ತಿರುವ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದ್ದು, ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕರ್ನಾಟಕ ಮುಖ್ಯಮಂತ್ರ ಬಸವರಾಜ ಬೊಮ್ಮಾಯಿಯವರು ಸಂಜೆ 4 ಗಂಟೆ ನಂತರ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ.  ಮಹದೇವಪುರ ವಿಧಾನಸಭಾ ಕ್ಷೇತ್ರದ  ಮಾರತಹಳ್ಳಿ ಭಾಗದಲ್ಲಿ‌ ಸಿಎಂ ರೌಂಡ್ಸ್ ಹಾಕಲಿದ್ದಾರೆ. ನಿನ್ನೆ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ, ತೀವ್ರ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img