Wednesday, March 25, 2026

Banglore city police unit

ವಾಹನ ಸವಾರರಿಗೆ ಗುಡ್ ನ್ಯೂಸ್

www.karnatakatv.net: ಬೆಂಗಳೂರು: ಜು.8: ಇನ್ನು ಮುಂದೆ ಪೊಲೀಸರ ತಪಾಸಣೆ ವೇಳೆ ಭೌತಿಕ ದಾಖಲೆಗಳ ಬದಲಾಗಿ ಡಿಜಿಟಲ್ ದಾಖಲೆಗಳನ್ನೇ ತೋರಿಸಬಹುದು ಎಂದು ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ.ಬಿ.ಆರ್. ರವಿಕಾಂತೇಗೌಡ ತಿಳಿಸಿದರು. ಎಲ್ಲೆಡೆ ಡಿಜಿಟಲ್ ಕ್ರಾಂತಿ ಕಾಲಿಡುತ್ತಿದ್ದುಈ ವಿಷಯದಲ್ಲಿ ಬೆಂಗಳೂರು ನಗರ ಪೊಲೀಸ್ ವಿಭಾಗವು ಮುಂಚೂಣಿಯಲ್ಲಿದೆ. ವಾಹನ ಸವಾರರಿಗೆ ಎಲ್ಲಾ ಸಮಯದಲ್ಲೂ ಭೌತಿಕ...
- Advertisement -spot_img

Latest News

Mandya: ಮೇಲುಕೋಟೆ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವಕ್ಕೆ ವಿದ್ಯುಕ್ತ ಚಾಲನೆ

Mandya News: ಮಂಡ್ಯ: ಮಂಡ್ಯದ ಪಾಂಡವರಪುರ ತಾಲೂಕಿನ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ವೈರಮುಡಿ ಬ್ರಹ್ಮೋತ್ಸವಕ್ಕೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಗರುಡದೇವ ಬ್ರಹ್ಮೋತ್ಸವಕ್ಕೆ ದೇವಾನುದೇವತೆಗಳನ್ನು ಮತ್ತು...
- Advertisement -spot_img