Monday, July 27, 2026

banglore city

ಬೆಂಗಳೂರು: ಸಂಜೆ ಸಿಎಂ ಬೊಮ್ಮಾಯಿ ಸಿಟಿ ರೌಂಡ್ಸ್…!

Banglore News: ನಗರದಲ್ಲಿ ಬಿಡದೆ ಸುರಿಯುತ್ತಿರುವ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದ್ದು, ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕರ್ನಾಟಕ ಮುಖ್ಯಮಂತ್ರ ಬಸವರಾಜ ಬೊಮ್ಮಾಯಿಯವರು ಸಂಜೆ 4 ಗಂಟೆ ನಂತರ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ.  ಮಹದೇವಪುರ ವಿಧಾನಸಭಾ ಕ್ಷೇತ್ರದ  ಮಾರತಹಳ್ಳಿ ಭಾಗದಲ್ಲಿ‌ ಸಿಎಂ ರೌಂಡ್ಸ್ ಹಾಕಲಿದ್ದಾರೆ. ನಿನ್ನೆ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ, ತೀವ್ರ...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img