ಬೆಂಗಳೂರನ್ನೇ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಯುವಕನೊಬ್ಬ ಸ್ನೇಹಿತನ ಪತ್ನಿಯನ್ನು ಚಾಕುವಿನಿಂದ ಕುತ್ತಿಗೆಗೆ ಇರಿದು ಕೊಲೆ ಮಾಡಿ, ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ.
ಹೆಬ್ಬಗೋಡಿಯ ತಿರುಪಾಳ್ಯ ನಿವಾಸಿ 27 ವರ್ಷದ ಮಂದಿರಾ ಮಂಡಲ್ ಎಂಬುವವಳನ್ನು ಕೊಂದು, ಬಳಿಕ ಋತ್ಯ ಎಸಗಿದ...
ಬೆಂಗಳೂರು:ಬೀದಿ ನಾಯಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಬಿರಿಯಾನಿ ನೀಡುವ ಯೋಜನೆಗೆ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಬೀದಿನಾಯಿಗಳ ಹಿಂಡು 71 ವರ್ಷದ ಸೀತಪ್ಪ ಎಂಬ ವೃದ್ಧ ವ್ಯಕ್ತಿಯನ್ನು ಕಚ್ಚಿ ಕೊಂದು ಹಾಕಿದೆ. ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಟೆಲಿಕಾಮ್ ಲೇಔಟ್ನಲ್ಲಿ ಈ ಭೀಕರ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ...
Banglore Crime News:
ವಿಠಲ ನಗರದ ಚಂದ್ರಕಲಾ ಬಾಲ್ಯದಿಂದ ಅನಾಥೆಯಾಗಿದ್ರೂ ಏಕಾಂಗಿಯಾಗಿ ಬದುಕು ಕಟ್ಟಿಕೊಂಡಿದ್ದ ದಿಟ್ಟೆ. ಆದರೆ, ಒಂದು ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ಈಕೆ ಕಥೆ ದುರಂತದಲ್ಲಿಅಂತ್ಯ ಕಂಡಿದೆ.
ಹೌದು, ಇತ್ತೀಚೆಗೆ ಠಾಣೆಯಲ್ಲಿ ಇತ್ಯರ್ಥವಾಗದೆ ಉಳಿದುಕೊಂಡಿದ್ದ ಕಡತಗಳಿಗೆ ಮುಕ್ತಿ ನೀಡಲು ಚಾಮರಾಜಪೇಟೆ ಠಾಣೆ ಇನ್ಸ್ಪೆಕ್ಟರ್ ಎರ್ರಿಸ್ವಾಮಿ ನೇತೃತ್ವದ ತಂಡ ಚಂದ್ರಕಲಾ ನಾಪತ್ತೆ ಫೈಲ್ ಧೂಳು ಕೊಡವಿ...
Banglore news:
ಬೆಂಗಳೂರು: ತಂದೆಯ ಅಕ್ರಮ ಸಂಬಂಧಕ್ಕೆ ಬೇಸತ್ತು ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆಜೆ ನಗರದಲ್ಲಿ ನಡೆದಿದೆ. ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ಚಂದು. ಚಂದು ತಂದೆಗೆ ಅಕ್ರಮ ಸಂಬಂಧ ಇತ್ತು ಎನ್ನಲಾಗಿದೆ. ಇದೇ ವಿಚಾರಕ್ಕೆ ಪ್ರತಿದಿನ ಅಪ್ಪ- ಮಗನ ಮಧ್ಯೆ ಗಲಾಟೆ ನಡೆಯುತಿತ್ತು. ನಿನ್ನೆ ರಾತ್ರಿ ಕೂಡ ಇದೇ ವಿಚಾರಕ್ಕೆ ಇಬ್ಬರ...
Life lesson: ನೀವು ಜೀವನದಲ್ಲಿ ಹೇಗಿದ್ದರೂ ಜನ ಮಾತನಾಡೇ ಮಾತನಾಡುತ್ತಾರೆ. ಕೆಲವರು ಜನರನ್ನು ಮೆಚ್ಚಿಸೋಕ್ಕೆ ಅಂತಲೇ ಬದುಕುತ್ತಾರೆ. ನಾಲ್ಕು ಜನ ಏನಂತಾರೋ ಏನೋ ಅಂತಲೇ ಬದುಕುತ್ತಾರೆ....