Banglore News: ಬೆಂಗಳೂರು ಹೈವೇ ಯಲ್ಲಿ ಕೆಲವೇ ಸೆಕೆಂಡ್ ಗಳಲ್ಲಿ ದರೋಡೆ ನಡೆದಿರುವುದು ಬೆಂಗಳೂರಿಗರನ್ನೇ ಬೆಚ್ಚಿ ಬೀಳಿಸಿದೆ. ಚಿನ್ನದ ವ್ಯಾಪಾರಿ ತಮ್ಮ ಸ್ಕೂಟರ್ನಲ್ಲಿ ಚಿನ್ನ ಇಟ್ಟುಕೊಂಡು ಫ್ಲೈಓವರ್ನಲ್ಲೇ ಹೋಗುತ್ತಿದ್ದರು. ಈ ವೇಳೆ ಮತ್ತೊಂದು ಬೈಕ್ನಲ್ಲಿ ಬಂದಿದ್ದ ಇಬ್ಬರು ಅರೋಪಿಗಳು, ಫ್ಲೈಓವರ್ ಮೇಲೆ ಚಲಿಸುತಿದ್ದ ಬೈಕ್ಗೆ ಅಡ್ಡ ಬಂದು ಬೈಕ್ ಸ್ಲೋ ಮಾಡಿಸಿದ್ದಾರೆ.
ನಂತರ ನೇರವಾಗಿ ಸ್ಕೂಟರ್ನಲ್ಲಿ...
Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು.
ಭಾರತದ...