Tuesday, October 7, 2025

banglore new

ಹಾಸನ:ಮೌನ ಮುರಿದ ದೇವೇಗೌಡ, ಹೆಚ್.ಡಿ.ಕೆಗೆ ದಳಪತಿ ಸೂಚನೆ ಏನು..?!

Political News: Feb:26: ಹಾಸನ ಟಿಕೆಟ್ ಫೈಟ್ ಕ್ಷಣಕ್ಕೊಂದು ತಿರುವು  ಪಡೆಯುತ್ತಿದೆ. ಇದೀಗ  ಹಾಸನ  ಟಿಕೆಟ್ ಜಿದ್ದಾಜಿದ್ದಿಯಲ್ಲಿ  ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಹೆಚ್.ಡಿ.ಕೆ್ಗೆ ದೇವೇಗೌಡರು ಖಡಕ್  ಸೂಚನೆ ನೀಡಿದ್ದಾರೆ. ಹಾಸನ ಟಿಕೆಟ್​​ ಗೊಂದಲ ನಿವಾರಿಸಲು ಕುಮಾರಸ್ವಾಮಿ ಕರೆದ ಮೀಟಿಂಗ್ ನಡೆಸಲು ಸಕಲ ಸಿದ್ಧತೆ ನಡೆಸಿದ್ದರು. ಈ ಮೂಲಕ ಮನೆಯಲ್ಲೇ ದೊಡ್ಡ ಯುದ್ಧಕ್ಕೆ ಕಾರಣವಾಗಿರುವ ಹಾಸನ ಟಿಕೆಟ್...
- Advertisement -spot_img

Latest News

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕನ್ನಡ ಬಿಗ್ ಬಾಸ್ ಬಂದ್​ ಮಾಡುವಂತೆ ನೋಟಿಸ್

ಕಿರುತೆರೆಯ ಅತಿ ಜನಪ್ರಿಯ ಹಾಗೂ ದೊಡ್ಡ ರಿಯಾಲಿಟಿ ಶೋ ಎಂದೇ ಪ್ರಸಿದ್ಧಿ ಪಡೆದಿರುವ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಇದೀಗ ಹೊಸ ವಿವಾದಕ್ಕೆ ಸಿಲುಕಿದೆ....
- Advertisement -spot_img