Saturday, April 11, 2026

banglore new

ಹಾಸನ:ಮೌನ ಮುರಿದ ದೇವೇಗೌಡ, ಹೆಚ್.ಡಿ.ಕೆಗೆ ದಳಪತಿ ಸೂಚನೆ ಏನು..?!

Political News: Feb:26: ಹಾಸನ ಟಿಕೆಟ್ ಫೈಟ್ ಕ್ಷಣಕ್ಕೊಂದು ತಿರುವು  ಪಡೆಯುತ್ತಿದೆ. ಇದೀಗ  ಹಾಸನ  ಟಿಕೆಟ್ ಜಿದ್ದಾಜಿದ್ದಿಯಲ್ಲಿ  ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಹೆಚ್.ಡಿ.ಕೆ್ಗೆ ದೇವೇಗೌಡರು ಖಡಕ್  ಸೂಚನೆ ನೀಡಿದ್ದಾರೆ. ಹಾಸನ ಟಿಕೆಟ್​​ ಗೊಂದಲ ನಿವಾರಿಸಲು ಕುಮಾರಸ್ವಾಮಿ ಕರೆದ ಮೀಟಿಂಗ್ ನಡೆಸಲು ಸಕಲ ಸಿದ್ಧತೆ ನಡೆಸಿದ್ದರು. ಈ ಮೂಲಕ ಮನೆಯಲ್ಲೇ ದೊಡ್ಡ ಯುದ್ಧಕ್ಕೆ ಕಾರಣವಾಗಿರುವ ಹಾಸನ ಟಿಕೆಟ್...
- Advertisement -spot_img

Latest News

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ...
- Advertisement -spot_img