Sunday, September 8, 2024

banglore news

Sumalatha : ಸುಮಲತಾಗೆ ದರ್ಶನ್ ,ಯಶ್ ಬೆಂಬಲ ಸಿಗುತ್ತಾ..?! : ಸುಮಲತಾ ನೀಡಿದ ಉತ್ತರವೇನು?

Political News : ಇತ್ತೀಚೆಗೆ ಮಂಡ್ಯದಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಸುಮಲತಾ ಅಂಬರೀಷ್, ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಮತ್ತು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಹೇಳಿದ್ದರು. ಅದರಂತೆ ಇಂದು (ಏ.05) ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸೇಪ್ಡೆಯಾಗಿದ್ದಾರೆ. ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ...

DK Shivakumar : ‘ಎಷ್ಟು ದಿನ ರಾಜಕೀಯದಲ್ಲಿರುತ್ತೇನೋ ಗೊತ್ತಿಲ್ಲ’ : ಡಿಕೆಶಿ ಅಚ್ಚರಿ ಮಾತು..!

Political News : ಲೋಕಸಮರದ ಗುಂಗಿನಲ್ಲಿರುವ ವೇಳೆ ಇದೀಗ ಡಿಸಿಎಂ ಡಿಕೆಶಿವಕುಮಾರ್ ನಾನು ಎಷ್ಷು ದಿನ ರಾಜಕಾರಣದಲ್ಲಿ ಇರುತ್ತೇನೋ ಎಂಬ ಮಾತುಗಳನ್ನಾಡಿ ಅಚ್ಚರಿ ಮೂಡಿಸಿದ್ದಾರೆ. ಹೌದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ನೂತನ ಕಾರ್ಯಾಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ , ಕಾರ್ಯಾಧ್ಯಕ್ಷರು, ಪದಾಧಿಕಾರಿಗಳು ಕೆಲಸ ಮಾಡಬೇಕು. ವಿಸಿಟಿಂಗ್​ ಕಾರ್ಡ್​ ಇಟ್ಟುಕೊಂಡು ಓಡಾಡಿದರೆ...

Sumalatha : ಬಿಜೆಪಿ ಸೇರ್ಪಡೆಯಾದ ಸುಮಲತಾ ಅಂಬರೀಷ್

Political News : ಇತ್ತೀಚೆಗೆ ಮಂಡ್ಯದಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಸುಮಲತಾ ಅಂಬರೀಷ್, ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಮತ್ತು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಹೇಳಿದ್ದರು. ಅದರಂತೆ ಇಂದು (ಏ.05) ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸೇಪ್ಡೆಯಾಗಿದ್ದಾರೆ. ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ...

Police : ಹುತಾತ್ಮ ಪೊಲೀಸರಿಗೆ ಇನ್ನೂ ನಿರ್ಮಾಣವಾಗಿಲ್ಲ ಶಾಶ್ವತ ಸ್ಮಾರಕ : ಇಂದು ಪೊಲೀಸ್ ಸಂಸ್ಮರಣಾ ದಿನ

Banglore News : ರಾಷ್ಟ್ರ ರಕ್ಷಣೆ, ಕಾನೂನು ಮತ್ತು ಸುವ್ಯವಸ್ಥೆ ಇನ್ನಿತರ ಕರ್ತವ್ಯ ಸಮಯದಲ್ಲಿ ಪ್ರಾಣತ್ಯಾಗ ಮಾಡುವ ಹುತಾತ್ಮ ಪೊಲೀಸರ ನೆನಪಿಗಾಗಿ ‘ಸಂಸ್ಮರಣ ದಿನ’ ಆಚರಿಸಲಾಗುತ್ತಿದೆ. ಆದರೆ, ರಾಜ್ಯದಲ್ಲಿ ಬಹುದಿನಗಳ ಕೂಗಾದ ಹುತಾತ್ಮರ ನೆನಪಿಗಾಗಿ ‘ಶಾಶ್ವತ ಸ್ಮಾರಕ’ ನಿರ್ಮಾಣ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ. ಪ್ರತಿಯೊಂದು ಸರ್ಕಾರವೂ ಪೊಲೀಸ್ ಸಂಸ್ಮರಣ ದಿನಾಚರಣೆಯಲ್ಲಿ ಶಾಶ್ವತ ಸ್ಮಾರಕ ನಿರ್ಮಾಣ ವಿಷಯ...

MTB Nagaraj : ಶಾಸಕ ಶರತ್ ಬಚ್ಚೇಗೌಡ ವಿರುದ್ಧ ಮತ್ತೆ ಆರೋಪಿಸಿದ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್

Hosakote News : ಮಾಜಿ ಸಚಿವ ಹಾಲಿ ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದಾರೆ.ನನ್ನ ಅವಧಿಯಲ್ಲಿ ಅನುಮೋದನೆಗೆ ಬಂದ 38 ಕೆರೆಗಳಿಗೆ ನೀರು ತುಂಬುವ ಯೋಜನೆಗೆ ಈಗ ಚಾಲನೆ. ಕಾಮಗಾರಿಗೆ ಚಾಲನೆ ನೀಡಲಿ ಆದರೆ ಯಾರ ಅವಧಿಯಲ್ಲಿ ನಡೆದಿದೆ ಎಂಬುದು ಜನರಿಗೆ ತಿಳಿಸಲಿ. ಬಳಕೆಗೆ ಯೋಗ್ಯವಲ್ಲದ ನೀರು ಎಂದು ಆರೋಪಿಸಿದ ಸಂಸದ ಬಚ್ಚೇಗೌಡರು...

KC Raghu : ಖ್ಯಾತ ಆಹಾರ ತಜ್ಞ ಕೆ.ಸಿ ರಘು ವಿಧಿವಶ

Banglore News : ನಾಡಿನ ಹೆಸರಾಂತ, ಖ್ಯಾತ ಆಹಾರ ತಜ್ಞ ಕೆ.ಸಿ ರಘು ಅವರು ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ರಘು ಇಂದು(ಅಕ್ಟೋಬರ್ 15) ಬೆಳಗ್ಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶದ ಕ್ಯಾನ್ಸರ್‌ಗೆ ತುತ್ತಾಗಿದ್ದ ಅವರು, ಇಂದು ಬೆಳಗ್ಗೆ ಬೆಂಗಳೂರಿನ ದಾಸರಹಳ್ಳಿಯ ಅಮೃತ ನಗರದಲ್ಲಿರುವ ಅವರ ನಿವಾಸದಲ್ಲಿ 7.30ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ಅವರ ಪತ್ನಿ...

Yallamma Devi : ಬೆಳಗಾವಿ: ಯಲ್ಲಮ್ಮನ ಸನ್ನಿಧಿಯಲ್ಲಿ 1.03 ಕೋಟಿ ಕಾಣಿಕೆ ಸಂಗ್ರಹ

Belagavi News : ಏಳುಕೊಳ್ಳದ ಯಲ್ಲಮ್ಮನ ಸನ್ನಿಧಿಯಲ್ಲಿ ಚಿಲ್ಲರೆ ನಗ ನಗದು ಭಾರಿ ಸದ್ದು ಮಾಡುತ್ತಿದೆ. ಹೌದು ಯಲ್ಲಮ್ಮನ ಸನ್ನಿಧಿಯ ಹುಂಡಿ ಎಣಿಕೆ ಮಾಡುವ ಸಂದರ್ಭ 40 ದಿನಗಳಲ್ಲಿ 1.03 ಕೋಟಿ ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. ನೋಟು, ನಾಣ್ಯಗಳನ್ನು ಎಣಿಸುವ ಗಡಿಬಿಡಿ, ಒಂದೇ ಒಂದು ರೂಪಾಯಿಯೂ ಲೆಕ್ಕದಿಂದ ತಪ್ಪಬಾರದು ಎಂಬ ತಲ್ಲೀನತೆ. ಇದು ನಾಡಿನ ಸುಪ್ರಸಿದ್ಧ...

Flight : ವಿಮಾನ ಹಾರಾಟಕ್ಕೂ ತಟ್ಟಿದ ಕರ್ನಾಟಕ ಬಂದ್ ಬಿಸಿ..!

State News : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದು(ಸೆ.29) ಕರ್ನಾಟಕ ಬಂದ್ ಮಾಡಲಾಗಿದೆ. ರಾಜ್ಯದ ವಿವಿದೆಡೆ ಹಲವು ಸಂಘಟನೆಗಳು ರಸ್ತೆಗಳಿದು ಪ್ರತಿಭಟನೆ ಮಾಡುತ್ತಿವೆ. ಇನ್ನು ಈ ಕರ್ನಾಟಕ ಬಂದ್ ಬಿಸಿ ವಿಮಾನಗಳಿಗೂ ತಟ್ಟಿದೆ. ಇಂದು ಕರ್ನಾಟಕ ಬಂದ್ ಹಿನ್ನೆಲೆ ಬೆಂಗಳೂರಿಗೆ ಆಗಮಿಸುವ ಮತ್ತು ನಿರ್ಗಮಿಸುವ ವಿಮಾನಗಳು ರದ್ದಾಗಿವೆ. ಪ್ರಯಾಣಿಕರು ಇಲ್ಲದ ಕಾರಣ...

Cauvery Water : ಕಾವೇರಿ ಕಿಚ್ಚು ಕರ್ನಾಟಕ ಬಂದ್: ರಾಜ್ಯಾದ್ಯಂತ ಎಲ್ಲೆಲ್ಲಿ ಏನೇನಾಯ್ತು..?!

State News : ಕಾವೇರಿ ಕಿಚ್ಚಿಗೆ ಇಂದು ರಾಜ್ಯ ಸ್ತಬ್ದವಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಕನ್ನಡಪರ, ರೈತ ಸಂಘಟನೆಗಳು ಕರ್ನಾಟಕ ಬಂದ್​​ಗೆ ಕರೆ ನೀಡಿವೆ. ಈ ಬಂದ್​ಗೆ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​ ಬೆಂಬಲ ವ್ಯಕ್ತಪಡಿಸಿವೆ. ಅಲ್ಲದೇ ಬೆಂಗಳೂರಲ್ಲಿ 144 ಸೆಕ್ಷನ್​ ಜಾರಿ ಮಾಡಲಾಗಿದೆ. ಈಗಾಗಲೆ ಪೊಲೀಸರು...

Cauvery Water : ಮೈಸೂರಿನಲ್ಲಿ ಕಾವೇರಿಗಾಗಿ ಅಂಚೆ ಚಳುವಳಿ

Mysore News : ಕಾವೇರಿ ಕಿಚ್ಚು ನಿಲ್ಲುತ್ತಿಲ್ಲ ಬೆಂಗಳೂರು ಬಂಸ್ ಯಶಸ್ವಿ ಯಾಯಿತು. ಇದೀಗ ಮೈಸೂರಿನಲ್ಲಿ ಹೋರಾಟ ಮುಂದುವರೆದಿದೆ. ವಿನೂತನ ಪ್ರತಿಭಟನೆಗೆ ಕನ್ನಡಿಗರು ಅಣಿಯಾಗಿದ್ದಾರೆ. ಮತ್ತೆ ತಮಿಳುನಾಡಿಗೆ ನೀರು ಬಿಡುವಂತೆ CWRC ಆದೇಶ ಹೊರಡಿಸಿರುವ ಹಿನ್ನೆಲೆ ಮೈಸೂರಿನಲ್ಲಿ ಕಾವೇರಿಗಾಗಿ ಹೋರಾಟ ಮುಂದುರೆದಿದೆ . ಕರ್ನಾಟಕ ಪ್ರಜಾಪಾರ್ಟಿ ವತಿಯಿಂದ ವಿನೂತನ ಪ್ರತಿಭಟನೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img