Thursday, November 27, 2025

banglore news

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬೆಳಗಾವಿಯ 18 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

https://www.youtube.com/watch?v=nteFcNzDc-E&t=9s Feb:26: ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು...

ಬೆಂಗಳೂರು: ಲಿಫ್ಟ್ ಹೊಂಡಕ್ಕೆ ಬಿದ್ದು ಅಸುನೀಗಿದ 6 ವರ್ಷದ ಬಾಲಕಿ..!

Banglore News: Feb:25: ಬೆಂಗಳೂರಿನ ಸುಲ್ತಾನ್ ಪೇಟೆಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ನಿರ್ಮಾಣ ಹಂತದಲ್ಲಿರು ಕಟ್ಟಡದ ಲಿಫ್ಟ್ ಹೊಂಡಕ್ಕೆ ಬಿದ್ದು 6 ವರ್ಷದ ಬಾಲಕಿ ಮಹೇಶ್ವರಿ ಸಾವನ್ನಪ್ಪಿದ್ದಾಳೆ. ಆಕೆಯ ಪೋಷಕರು ಸುಲ್ತಾನ್‌ಪೇಟೆಯ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಕೂಲಿ ಕೆಲಸ ಮಾಡುತ್ತಿದ್ದು, ಅವರು ನಿರ್ಮಾಣ ಹಂತದಲ್ಲಿರುವ ಕಟ್ಟಡದ ಆವರಣದಲ್ಲಿ ವಾಸಿಸುತ್ತಿದ್ದರು.ಶುಕ್ರವಾರ ತಡರಾತ್ರಿ ಲಿಫ್ಟ್ ಅಳವಡಿಕೆಗಾಗಿ ಮಾಡಿದ್ದ ಹೊಂಡಕ್ಕೆ ಮಗು...

ಭವಾನಿ ರೇವಣ್ಣಗೆ ಟಿಕೇಟ್ ಪಕ್ಕಾ..?! ಅನುಮಾನ ಮೂಡಿಸಿದ ಭವಾನಿ ನಡೆ…!

Political News: Feb:25: ಹಾಸನದ ಟಿಕೆಟ್ ಕೌತುಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮತ್ತೊಂದೆಡೆ ಭವಾನಿ ರೇವಣ್ಣ ನಡೆ ನೋಡಿದ್ರೆ ಟಿಕೇಟ್  ಖಾತ್ರಿಯಾದಂತೆ  ಕಾಣುತ್ತಿದೆ.ರಾಜಕೀಯ ವಲಯದಲ್ಲಿಯೂ ಈ ಗುಸುಗುಸು ಈಗ ಸ್ಟಾರ್ಟ್ ಆಗಿದೆ. ಹೌದು ಹೆಚ್ ಡಿ ದೇವೇಗೌಡರ ಸೊಸೆ ಭವಾನಿ ರೇವಣ್ಣ  ಹಾಸನ ಮತಕ್ಷೇತ್ರದಲ್ಲಿ ಓಡಾಡುತ್ತಿರುವುದನ್ನು ಗಮನಿಸಿದರೆ ಅವರಿಗೆ ಈಗಾಗಲೇ ಟಿಕೆಟ್ ಸಿಕ್ಕುಬಿಟ್ಟಿದೆ ಅಂತ ಗುಮಾನಿ...

ಸಾಹುಕಾರ್ ಹೆಬ್ಬಾಳ್ಕರ್ ನಡುವೆ ಶುರುವಾಗಿದೆ  ‘ಪ್ರತಿಮೆ’ ಸಂಘರ್ಷ…!

State News: Feb:24: ಕುಂದಾನಗರಿ ಬೆಳಗಾವಿಯಲ್ಲಿ  ಮತ್ತೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಾಹುಕಾರ್ ರಮೇಶ್ ಜಾರಕಿಹೊಳಿ ನಡುವೆ ವಾರ್ ಶುರುವಾಗಿದೆ. ಟಾಕ್ ವಾರ್ ಗಳು ತಟಸ್ಥವಾಗುತ್ತಿದ್ದಂತೆ ಇದೀಗ ಪ್ರತಿಮೆ  ಸಂಘರ್ಷ ಪ್ರಾರಂಭವಾಗಿದೆ. ಬೆಳಗಾವಿಯಲ್ಲಿ  ಮರಾಠಿಗರು ಅಧಿಕವಿರುವ ಕಾರಣದಿಂದಾಗಿ  ಇಬ್ಬರೂ ಕೂಡಾ ಮತವೊಲಿಸುವ ಪ್ಲಾನ್ ಮಾಡುತ್ತಿದ್ದಾರೆ. ಸರಕಾರದಿಂದಲೇ ಪ್ರತಿಮೆ ಅನಾವರಣವಾಗಬೇಕೆಂದು ಸಾಹುಕಾರ್ ಸತತವಾಗಿ ಶ್ರಮಿಸುತ್ತಿದ್ದರೆ ಇತ್ತ ಹೆಬ್ಬಾಳ್ಕರ್...

ಹಾಸನ: ಮತ ಕೇಳಲು ಬಂದ ಅಭ್ಯರ್ಥಿಯನ್ನೇ ಊರಿನಿಂದ ಓಡಿಸಿದ ಗ್ರಾಮಸ್ಥರು

Hassan News: Feb:24: ಹಾಸನದಲ್ಲಿ ಚುನಾವಣಾ ರಂಗು ಜೋರಾಗಿದ್ದು ಎಲ್ಲಾ ಪಕ್ಷದವರು ಹಾಸನ ಜಿಲ್ಲೆಯ ಕ್ಷೇತ್ರಗಳ ಮೇಲೆ ಹಲವರು ಕಣ್ಣು ಬಿದ್ದಿದೆ. ಹಾಗಾಗಿ ಹಗಲು ರಾತ್ರಿ ಎನ್ನದೆ ಅಭ್ಯರ್ಥಿಗಳು ಮತದಾರರ ಮತ ಸೆಳೆಯಲು ಪರದಾಡುತಿದ್ದಾರೆ. ಹಾಗಅಗಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಎನ್ ಆರ್ . ಸಂತೋಷ್ ಮತ ಕೇಳಲು ರಾತ್ರಿ ಹೊತ್ತು ಬಂದಿರುವ ಸಂದರ್ಭದಲ್ಲಿ ಗ್ರಾಮಸ್ಥರು...

ಯುವಕರೇ ಬೇಗ ಮದುವೆಯಾಗಿ..! ಇಲ್ಲದಿದ್ರೆ ನಿಮ್ಮ ಹೃದಯ ದುರ್ಬಲವಾಗುತ್ತೆ ಹುಷಾರ್..?!

Special story: Feb:24: ವಿವಾಹ ಒಂದು ಮಧುರ ಬಾಂಧವ್ಯ. ಸಂಸಾರ ಸಾಗರದಲ್ಲಿ ಮಿಂದೆದ್ದ ಅನೇಕ ಹಿರಿ ಜೀವಗಳು ಇಂದಿಗೂ  ಸಂತೋಷದಿಂದ ಜೀವನ ಸಾಗಿಸುತ್ತಿದ್ಧಾರೆ. ಆದರೆ ಇತ್ತೀಚಿನ  ಆಧುನಿಕ  ಜೀವನದಲ್ಲಿ ಸಂಸಾರವೇ ಒಂದು ಜಂಜಾಟವಾಗಿಬಿಟ್ಟಿದೆ. ಅನೇಕರು ತನ್ನ ಸುಂದರ ಬದುಕನ್ನು  ಕೈಯಾರೆ ಹಾಳು  ಮಾಡುತ್ತ ಒಬ್ಬಂಟಿ ಜೀವನವೇ ಸಾಕು ಎಂಬ ನಿರ್ಧಾರಕ್ಕೆ ಬಂದು ಏಕಾಂಗಿ  ಜೀವನ ನಡೆಸುತ್ತಾರೆ....

ದೊಡ್ಡಬಳ್ಳಾಪುರ ಬಿಜೆಪಿಗೆ ಧೀರಜ್ ಮುನಿರಾಜು ಫಿಕ್ಸ್.!

Political News: Feb:24: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಸಹ ಉಸ್ತುವಾರಿಯಾಗಿ ತಮಿಳುನಾಡು ಬಿಜೆಪಿ ರಾಜಾಧ್ಯಕ್ಷ ಕೆ.ಅಣ್ಣಾಮಲೈ ಅವರನ್ನು ನೇಮಕ ಮಾಡಿದ್ದು, ಹೈಕಮಾಂಡ್ ನೇಮಕ ಮಾಡಿದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಇಬ್ಬರು ನಾಯಕರು ಆಗಮಿಸಿದ್ದಾರೆ. ಗುರುವಾರ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದ ನಾಯಕರನ್ನ ರಾಜ್ಯ...

ನಾಲಿಗೆ ಮೂಲಕ ಪೈಂಟಿಂಗ್..! ನಿಬ್ಬೆರಗಾದ ಜನ..!

Special Story: Feb:24: ನಾಲಿಗೆಯನ್ನು ರುಚಿ ಸವಿಯೋ ಸಲುವಾಗಿ  ಎಲ್ಲರೂ  ಬಳಸಿಕೊಂಡರೆ ಇಲ್ಲೊಬ್ಬ ತನ್ನ ನಾಲಿಗೆ ಮೂಲಕವೇ ಪೈಂಟಿಂಗ್  ಮಾಡಿ  ಆಶ್ವರ್ಯಕ್ಕೆ  ಕಾರಣವಾಗಿದ್ದಾನೆ. ಇಲ್ಲೊಬ್ಬ ವ್ಯಕ್ತಿ ನಾಲಿಗೆಯನ್ನು ಬಳಸಿ ಅದ್ಭುತ ಪೇಂಟಿಂಗ್‌ನ್ನೇ ಬಿಡಿಸ್ತಾನೆ. ನಾಲಿಗೆ ಬಳಸಿಕೊಂಡು ಪೇಂಟಿಂಗಾ ? ಅದು ಹೇಗೆ ಸಾಧ್ಯ  ಅಂತ  ಪ್ರಶ್ನೆ ಮೂಡಬಹುದು ಅದಕ್ಕೆ ಕಾರಣ ಆತನಿಗಿರೋದು ಅಷ್ಟು ಉದ್ದದ ನಾಲಿಗೆ. ಜಗತ್ತಿನ...

ಶ್ರೀನಿವಾಸ ಕಲ್ಯಾಣೋತ್ಸವದ ಕಾರ್ಯಕ್ರಮದ ಭೂಮಿ ಪೂಜೆ ಮಾಡಿ ಚಾಲನೆ ನೀಡಿದ ಕೆ.ಎಚ್ ಪುಟ್ಟಸ್ವಾಮಿ  ಗೌಡ

State News: Feb:24: ಗೌರಿಬಿದನೂರು ನಗರದ ಹೊರವಲಯದ ಬೈಪಾಸ್ ಬಳಿಯಿರುವ ಗೊಟಕನಾಪುರದ ದೇವರಾಜ್ ರವರ ಜಮೀನಿನಲ್ಲಿ ದಿನಾಂಕ 04/03/2023ರಂದು ಕೆ.ಹೆಚ್.ಪಿ ಫೌಂಡೇಷನ್ ವತಿಯಿಂದ ನಡೆಯಲಿರುವ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ಕಾರ್ಯಕ್ರಮದ ಭೂಮಿ ಪೂಜೆ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್ ಪುಟ್ಟಸ್ವಾಮಿ  ಗೌಡ ಇಂದು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಕೆ.ಹೆಚ್.ಪಿ ಬಣದ ಎಲ್ಲಾ ಮುಖಂಡರು ಹಾಜರಿದ್ದರು. https://karnatakatv.net/hdk-coming-to-shringeri-mata/ https://karnatakatv.net/amabariutsav-bus-stategovt-route-status/ https://karnatakatv.net/daughter-marriage-parents-selflife-ends/      

ನಾಡಿನೆಲ್ಲೆಡೆ ಕಳೆಗಟ್ಟಿದ ಶಿವರಾತ್ರಿ ಸಂಭ್ರಮ..!

Shivarathri News: Feb:18: ಮಹಾಶಿವರಾತ್ರಿ ಪರಮೇಶ್ವರನ ಆರಾಧನೆಗೆ ಅತ್ಯಂತ ವಿಶೇಷ. ಹೀಗಾಗಿ ಇಂದು ರಾಜ್ಯದೆಲ್ಲೆಡೆ ಶಿವನ ಆರಾಧನೆ, ಪೂಜೆ ಜೋರಾಗಿದೆ. ಆಡಂಬರಗಳಿಂದ ಮುಕ್ತನಾಗಿ ಹಾವನ್ನೇ ಆಭರಣವಾಗಿ ತೊಟ್ಟು, ಭಸ್ಮ ಬಳಿದುಕೊಂಡು, ಹುಲಿ ಚರ್ಮವನ್ನು ಉಟ್ಟು, ಸ್ಮಶಾನದಲ್ಲಿ ವಾಸಿಸುವ ಸರಳ ಮತ್ತು ಅಮೋಘ ಶಕ್ತಿಯ ಭೋಲೇಶಂಕರನಿಗೆ ಇಂದು ಭಕ್ತರು ನಾನಾ ರೀತಿಯಲ್ಲಿ ಪೂಜಿಸಿ ಅವನ ಕೃಪೆಗೆ ಪಾತ್ರರಾಗುತ್ತಾರೆ. ನಾಡಿನೆಲ್ಲೆಡೆ...
- Advertisement -spot_img

Latest News

ಇನ್ನೊಂದೇ ತಿಂಗಳಲ್ಲಿ ನಾನೇ ಬಾಗೇಪಲ್ಲಿ ಶಾಸಕ: BJP ನಾಯಕನ ಸ್ಫೋಟಕ ಹೇಳಿಕೆ!

ಬಾಗೇಪಲ್ಲಿ ಕ್ಷೇತ್ರದಲ್ಲಿ ರಾಜಕೀಯ ಸಂಚಲನ ಮೂಡಿಸುವಂತೆ, ಬಿಜೆಪಿ ಪರಾಜಿತ ಅಭ್ಯರ್ಥಿ ಮತ್ತು ರಾಜ್ಯ ಕಾರ್ಯದರ್ಶಿ ಸಿ. ಮುನಿರಾಜು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇನ್ನೂ ಒಂದೇ ತಿಂಗಳಲ್ಲಿ...
- Advertisement -spot_img