Tamilnadu News:
ಈ ಬಾರಿ ತಮಿಳುನಾಡಿನಲ್ಲಿ ಶಿವರಾತ್ರಿ ಹಬ್ಬ ಬಹಳ ಅದ್ದೂರಿಯಾಗಿ ನಡೆಯಲಿದೆ.ತಮಿಳುನಾಡಿನ ಕೊಯಮತ್ತೂರಿನ ಈಶ ಯೋಗ ಕೇಂದ್ರದಲ್ಲಿ ಫೆಬ್ರವರಿ 18 ರಂದು ನಡೆಯಲಿದೆ ಮಹಾಶಿವರಾತ್ರಿ ಆಚರಣೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ರವರು ತಮಿಳುನಾಡಿಗೆ ಆಗಮಿಸಲಿದ್ದಾರೆ. ರಾಷ್ಟ್ರಪತಿ ಹುದ್ದೆಯನ್ನು ಅಲಂಕರಿಸಿದ ಬಳಿಕ ದ್ರೌಪದಿ ಮುರ್ಮು ಅವರು ಇದೇ ಮೊದಲ ಬಾರಿಗೆ ತಮಿಳುನಾಡಿಗೆ ಆಗಮಿಸಲಿದ್ದಾರೆ. ಈಶದ ಮಹಾ...
State News:
HSR ಲೇಔಟ್ನ ಸೆಕ್ಟರ್-3 ರಲ್ಲಿ ಲೇನ್ ಕಾಂಪೋಸ್ಟ್ ಸೌಲಭ್ಯವನ್ನು ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್ ರೆಡ್ಡಿ ಉದ್ಘಾಟಿಸಿದರು. ಈ ಹೊಸ ಅತ್ಯಾಧುನಿಕ ಸೌಲಭ್ಯದಿಂದ ಸುಸ್ಥಿರತೆ ಮತ್ತು ತ್ಯಾಜ್ಯವನ್ನು ಕಡಿಮೆ ಮಾಡಲು ನಮ್ಮ ಬದ್ಧತೆಯನ್ನು ಮುಂದುವರಿಸಲು ಅನುವು ಮಾಡಿಕೊಡುತ್ತದೆ ಎಂದು ಅವರು ತಿಳಿಸಿದರು.
ಈ ಸಂದರ್ಬದಲ್ಲಿ ಬೊಮ್ಮನಹಳ್ಳಿ ವಲಯದ ಜಂಟಿ ಆಯುಕ್ತರಾದ ಕೃಷ್ಣಮೂರ್ತಿ ರವರು, ಸ್ಥಳೀಯ ಮುಖಂಡರು...
State News:
ಪ್ರತಿವರ್ಷದಂತೆ 2023ರ ವರ್ಷದ ಮಹಾ ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ದರ್ಶನಕ್ಕೆ ಪಾದಯಾತ್ರೆ ಕೈಗೊಳ್ಳುವ ಯಾತ್ರಿಗಳಿಗೆ ಕಾಂಗ್ರೆಸ್ ಟಿಕಟ್ ಆಕಾಂಕ್ಷಿ ಪ್ರಿಯಾ ಕೃಷ್ಣ ಅನ್ನದಾಸೋಹ ಏರ್ಪಡಿಸಿ, ಯಾತ್ರಿಗಳಿಗೆ ಶುಭ ಹಾರೈಸಿದರು.ಅನೇಕ ಭಕ್ತರು ದಾಸೋಹದಲ್ಲಿ ಪಾಲ್ಗೊಂಡರು.
https://karnatakatv.net/banglore-jds-mla-r-manjunath-news/
https://karnatakatv.net/ambedkar-guddali-pooja-m-sathish-reddy/
https://karnatakatv.net/shira-rajesh-gowda-with-fest/
State news:
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಹೆಗ್ಗನಹಳ್ಳಿ ವಾರ್ಡ್ ಮಾರುತಿ ನಗರ, ಶಿವಾನಂದ ನಗರ ಭಾಗದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಜೆಡಿಎಸ್ ಶಾಸಕ ಆರ್ ಮಂಜುನಾಥ್ ಚಾಲನೆ ನೀಡಿದರು. ಈ ಸಂದರ್ಬದಲ್ಲಿ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಗುರುಮೂರ್ತಿ ರೆಡ್ಡಿ ರವರು, ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು.
https://karnatakatv.net/ambedkar-guddali-pooja-m-sathish-reddy/
https://karnatakatv.net/thimmakka-of-salumara-conceived-the-dasoha-system-for-shivratri-hikers/
https://karnatakatv.net/shira-rajesh-gowda-with-fest/
Political News:
Feb:16: ಕೆಳೆದ ನಾಲ್ಕು ವರ್ಷಗಳಿಂದ ಜಯನಗರ ವಿಧಾನಸಭಾ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಣದ ಕಾರಣದಿಂದ ಶಾಸಕಿ ಸೌಮ್ಯ ರೆಡ್ಡಿ ಅವರ ವಿರುದ್ಧ ವಾಗಿ ಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷರು ಪದಾದಿಕಾರಿಗಳು ಕಾರ್ಯಕರ್ತರು ಸೇರಿ 11ನೇ ಮುಖ್ಯ ರಸ್ತೆ ವಿಜಯ್ ಕಾಲೇಜು ಜೂನಿಯರ್ ವೃತ್ತ ಜಯನಗರ 4ನೇ ಬಡಾವಣೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ರಾಜ್ಯ...
Political News:
ದೊಡ್ಡಬಳ್ಳಾಪುರ : ರಾಜ್ಯದಲ್ಲಿ ರಾಜಕೀಯ ರಣರಂಗ ದಿನೇ ದಿನೇ ಕಾವೇರುತ್ತಿದೆ. ಟಿಕೇಟ್ ಆಕಾಂಕ್ಷಿಗಳ ವಾಕ್ ಸಮರ ಜೋರಾಗಿದೆ. ಕಾಂಗ್ರೆಸ್ ಪ್ರಜಾಧ್ವನಿಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಧೀರಜ್ ಮುನಿರಾಜುಗೆ ಬಹಿರಂಗ ಚರ್ಚೆಗೆ ಶಾಸಕ ವೆಂಕಟರಮಣಯ್ಯ ಆಹ್ವಾನ ನೀಡಿದ್ದರು. ಅಭಿವೃದ್ಧಿ ವಿಚಾರದ ಹೇಳಿಕೆಗೆ ಸಂಬಂಧಿಸಿ ಏಕ ವಚನದಲ್ಲೇ ವಾಗ್ದಾಳಿ ನಡೆಸಿದ್ದ ಶಾಸಕ ವೆಂಕಟರಮಣಯ್ಯಗೆ ಇದೀಗ ಬಿಜೆಪಿ...
Viral Vedio:
ಆಸಕ್ತಿದಾಯಕ ಈ ವೀಡಿಯೊದಲ್ಲಿ, ನಾಯಿಯೊಂದು ಉದ್ಯಾನದಲ್ಲಿ ಆಡುತ್ತಿರುವುದನ್ನು ಕಾಣಬಹುದು. ಈ ನಾಯಿಯ ಕಡೆಗೆ ಚೆಂಡನ್ನು ಎಸೆದ ತಕ್ಷಣ, ನಾಯಿ ಅದನ್ನು ತನ್ನ ತಲೆಯ ಮೇಲೆ ತ್ವರಿತವಾಗಿ ಸಮತೋಲನಗೊಳಿಸುತ್ತದೆ. ಅಷ್ಟೇ ಅಲ್ಲ, ಈ ನಾಯಿ ಈ ಚೆಂಡನ್ನು ನೆಲದ ಮೇಲೆ ಬೀಳಲು ಬಿಡದೆ, ಚೆಂಡನ್ನು ತನ್ನ ತಲೆಯ ಮೇಲೆ ಬ್ಯಾಲೆನ್ಸ್ ಮಾಡಿ ಅಲ್ಲಿ ಇಲ್ಲಿ...
Special News:
ನ್ಯೂಯಾರ್ಕ್ನಲ್ಲಿ ಪ್ರಯಾಣಿಕನೊಬ್ಬ ಮೆಟ್ರೋದಲ್ಲಿ ಗಾಢ ನಿದ್ರೆಯಲ್ಲಿರುವಾಗ ಇಲಿಯೊಂದು ಅವರ ಮೈಮೇಲೆ ಓಡಾಡಿದರೂ ಅವರಿಗೆ ಎಚ್ಚರವೇ ಆಗಲಿಲ್ಲ. ಇಲಿಯು ಕಾಲಿನ ಮೂಲಕ ಅವರ ಮೈಮೇಲೆ ಏರಿ ಕೊನೆಗೆ ಕುತ್ತಿಗೆಯವರೆಗೂ ಓಡಾಡಿದರೂ ಅವರಿಗೆ ಎಚ್ಚರವೇ ಇರಲಿಲ್ಲ. ಆದರೆ ಇತರೆ ಪ್ರಯಾಣಿಕರ ಜೋರು ಧ್ವನಿ ಕೇಳಿ ಅವರಿಗೆ ಎಚ್ಚರವಾಗುತ್ತದೆ. ಕೈಯನ್ನು ಕುತ್ತಿಗೆ ಬಳಿ ತೆಗೆದುಕೊಂಡು ಹೋದಾಗ ಅಲ್ಲಿಯೇ...
International News:
ಇಸ್ರೇಲ್ ನಿಂದ ಬೆಲ್ಜಿಯಂಗೆ ಪ್ರಯಾಣಿಸಲು ದಂಪತಿಯೊಂದು ತಮ್ಮ ಮಗುವಿನೊಂದಿಗೆ ಟಿಲ್ಅವಿವ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ದಂಪತಿ ಮಗುವಿಗೆ ಟಿಕೆಟ್ ಪಡೆದಿರಲಿಲ್ಲ. ಹೀಗಾಗಿ ವಿಮಾನ ನಿಲ್ದಾಣ ಸಿಬಂದಿ ಮಗುವಿಗೂ ಟಿಕೆಟ್ ಕಡ್ಡಾಯವೆಂದು ಹೇಳಿದ್ದಾರೆ. ಆದರೆ ಪ್ರಯಾಣ ರದ್ದುಪಡಿಸುವು ಅಥವಾ ಮಗುವಿಗೆ ಟಿಕೆಟ್ ಖರೀದಿಸುವುದರ ಬದಲಾಗಿ ಈ ದಂಪತಿ ಮಗುವನ್ನು ವಿಮಾನ ನಿಲ್ದಾಣದಲ್ಲೇ ಬಿಟ್ಟು ವಿಮಾನ...
Political News:
ರಾಜಕೀಯ ಬದ್ಧ ವೈರಿಗಳೆಂದೇ ಹೇಳಲ್ಪಡುವ ಶ್ರೀರಾಮುಲು ಹಾಗೂ ಸಂತೋಷ್ ಲಾಡ್ ಆತ್ಮೀಯವಾಗಿ ನಡೆದುಕೊಳ್ಳುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.ಸಂಡೂರಿನ ಬನ್ನಿಹಟ್ಟಿ ಜಾತ್ರೆಯಲ್ಲಿ ಈ ಇಬ್ಬರೂ ನಾಯಕರುಗಳು ಪಾಲ್ಗೊಂಡಿದ್ದು, ಕೈ ಮುಖಂಡ ಸಂತೋಷ್ ಲಾಡ್ ಸಚಿವ ಶ್ರೀರಾಮುಲು ಅವರಿಗೆ ಮುತ್ತಿಕ್ಕಿ ಆಲಂಗಿಸಿಕೊಂಡಿದ್ದಾರೆ. ಇವರಿಬ್ಬರ ಆತ್ಮೀಯತೆಯನ್ನು ಕಂಡು ಕೈ – ಬಿಜೆಪಿ ಕಾರ್ಯಕರ್ತರು ಕೆಲ ಹೊತ್ತು...
ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಳ್ಳುತ್ತಿದ್ದ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸ್ಥಾನದಲ್ಲಿ ಮುಂದುವರಿಸಲು ಅಹಿಂದ ಸಮುದಾಯದ ಸಚಿವರು ಹೈಕಮಾಂಡ್ ಮೇಲೆ ಒತ್ತಡ ಹೇರಲು...