Thursday, November 27, 2025

banglore news

ಡಿ.ಕೆ.ಶಿ ವಿರುದ್ಧ ರಮೇಶ್ ಜಾರಕಿಹೊಳಿ ಆರೋಪ..?! ಮತ್ತೆ ಬುಗಿಲೆದ್ದ ಸಿಡಿ ಕೇಸ್..!

State News: ಡಿ.ಕೆ.ಶಿವಕುಮಾರ್ ವಿರುದ್ಧ  ಇದೀಗ ರಮೇಶ್ ಜಾರಕಿಹೊಳಿ ಹರಿಹಾಯ್ದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ರಾಜಕಾರಣದಲ್ಲಿ ಇರಲು ನಾಲಾಯಕ್‌ ಆಗಿದ್ದಾರೆ. ಎಲ್ಲರ ಸಿಡಿ ಇಟ್ಟುಕೊಂಡು ಬ್ಲಾಕ್‌ ಮೇಲ್‌ ಮಾಡುತ್ತಾರೆ. ನಾನು ಸಹಕಾರ ಸಚಿವ ಆಗಿದ್ದಾಗ 10 ಸಾವಿರ ಕೋಟಿ ರೂ. ಫೈಲ್‌ಗಳನ್ನು ಕ್ಲಿಯರ್‌ ಮಾಡಲು ಹೇಳಿದ್ದರು. ಆದರೆ, ನಾನು ಇದಕ್ಕೂ ಒಪ್ಪಿಕೊಂಡಿರಲಿಲ್ಲ. ಜೊತೆಗೆ...

“ಕಮಲ” ಬಿಟ್ಟು “ದಳ” ಸೇರಿದ ಹಿರಿಯ ನಾಯಕ…!

Political News: ಚಿತ್ರದುರ್ಗದ ಚಳ್ಳಕೆರೆ ನಗರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ. ಯಶೋಧರ್, ಜೆಡಿಎಸ್ ಅಭ್ಯರ್ಥಿ ರವೀಶ್ ಕುಮಾರ್ ಸಮ್ಮುಖದಲ್ಲಿ ಜೆಡಿಎಸ್‌ ಮುಖಂಡರು ಮಾಜಿ ಶಾಸಕ ಬಸವರಾಜ ಮಂಡಿಮಠಗೆ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಕುರಿತು ಮಾತನಾಡಿದ ಬಸವರಾಜ್ ಮಂಡಿಮಠ್, ಜೆಡಿಎಸ್ ಅಭ್ಯರ್ಥಿ ರವೀಶ್ ಕುಮಾರ್ ಅವರನ್ನು ಗೆಲ್ಲಿಸುವುದೇ ನಮ್ಮ...

ಕೊಪ್ಪಳ: ಮಂಗಳಮುಖಿಯರ ನಡುವೆ ಮಾರಾಮಾರಿ…!

Koppala News: ಕೊಪ್ಪಳದಲ್ಲಿ ಮಂಗಳಮುಖಿಯರ ನಡುವೆ ಮಾರಾಮಾರಿ ನಡೆದಿದೆ.ಮಂಗಳಮುಖಿಯರ ಎರಡೂ ಗುಂಪುಗಳ ಮಧ್ಯೆ ಗಲಾಟೆ  ಉಂಟಾಗಿದ್ದು, ಅಸಭ್ಯವಾಗಿ ಹೊಡದಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ನಡೆದಿದೆ. ಬಳ್ಳಾರಿ, ಹುಬ್ಬಳ್ಳಿ, ಕುರುಗೋಡುದಿಂದ ನೂರಾರು ಮಂಗಳಮುಖಿಯರು ಬಂದಿದ್ದರು. ಬಳ್ಳಾರಿ ಜಿಲ್ಲೆಯ ತಂಡ ಸೇರಿಕೊಳ್ಳುವಂತೆ ನಿರಾಕರಿಸಿದ್ದಕ್ಕೆ ಒಂದು ಗುಂಪಿನ  ಕಾರಟಗಿ ಮತ್ತು ಸಿಂಧನೂರು ಭಾಗದ ಮಂಗಳಮುಖಿಯರ ಮೇಲೆ ಹಲ್ಲೆ ಮಾಡಿದ್ದಾರೆ....

ಡಾ. ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ..?! ಸಿಎಂ ಹೇಳಿದ್ದೇನು..?!

Mysoor News: ಮೈಸೂರಿನಲ್ಲಿ ಡಾ. ವಿಷ್ಣುವರ್ಧನ್  ಅವರ ಸ್ಮಾರಕವನ್ನು ಸಿಎಂ ಬೊಮ್ಮಾಯಿ ಉದ್ಘಾಟನೆ ಮಾಡಿದ್ದಾರೆ. ‘ಸಾಹಸ ಸಿಂಹ’ ವಿಷ್ಣುವರ್ಧನ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ   ಸಿಗಬೇಕು ಎಂಬುದು ಫ್ಯಾನ್ಸ್​ ಬಯಕೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸ್ಮಾರಕ ಅನಾವರಣ ಮಾಡಿದ ಬಳಿಕ ಮಾತನಾಡಿದ ಅವರು, ‘ವಿಷ್ಣು ಅಭಿಮಾನಿಗಳ ಮನದಾಳದ ಮಾತು...

“ರೂಪಾಯಿ” ಚಿತ್ರದಲ್ಲಿ ಬಂತು “ಖಾರಾಬಾತ್” ಹಾಡು..!

Film News: "ಖಾರಾಬಾತ್" ಸಾಮಾನ್ಯವಾಗಿ ಎಲ್ಲರಿಗೂ ಪ್ರಿಯವಾಗುವ ಖಾದ್ಯ. ಈ "ಖಾರಾಬಾತ್" ಅನ್ನು ಕೇಂದ್ರವಾಗಿಟ್ಟುಕೊಂಡೆ ವಿಜಯ್ ಜಗದಾಲ್ "ರೂಪಾಯಿ" ಚಿತ್ರಕ್ಕೆ ಹಾಡೊಂದನ್ನು ಬರೆದಿದ್ದಾರೆ. ಖ್ಯಾತ ಗಾಯಕಿ ಸುಪ್ರಿಯಾ ರಾಮ್ ಈ ಹಾಡನ್ನು ಹಾಡಿದ್ದಾರೆ. ಇತ್ತೀಚೆಗೆ ಈ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಪ್ರಸಿದ್ದ ಹೋಟೆಲ್ ನಲ್ಲಿ "ಖಾರಾಬಾತ್" ಖರ್ಚಾಗುವ ಹಾಗೆ, ಈ ಹಾಡು ಕೂಡ...

ಪೊಲೀಸ್ ಅಧಿಕಾರಿ ಮದುವೆಯಲ್ಲಿ ಕಳ್ಳನ ಕೈಚಳಕ…!

Banglore News: ಪೊಲೀಸ್ ಗೂ ಕಳ್ಳನ ಕಾಟತಪ್ಪಿಲ್ಲ.ಐಪಿಎಸ್ ಅಧಿಕಾರಿ ಮೆಲ್ವಿನ್ ವರ್ಗೀಸ್ ಮದುವೆ ಕಾರ್ಯಕ್ರಮದಲ್ಲಿ ಚಾಲಾಕಿ ಕಳ್ಳನೊಬ್ಬ ತನ್ನ ಕೈಚಳಕ ತೋರಿಸಿದ್ದಾನೆ. ಮದುವೆ ಸಮಾರಂಭದಲ್ಲಿ ಇಟ್ಟಿದ್ದ ಉಡುಗೊರೆಗಳನ್ನ ಕಳ್ಳ ಕದ್ದೊಯ್ದಿದ್ದಾನೆ. ನಗರದ ಐಷಾರಾಮಿ ಹೋಟೆಲ್‌ನಲ್ಲಿ ಮದುವೆ ಸಮಾರಂಭ ನಡೆದಿತ್ತು. ಕಾರ್ಯಕ್ರಮದಲ್ಲಿ ವಾಚ್, ಎನ್ವಲಪ್ ಕವರ್‌ಗಳು ಸೇರಿ ಸುಮಾರು ಒಂದು ಲಕ್ಷ ಬೆಲೆ ಬಾಳುವ ಉಡುಗೊರೆಗಳು ಬಂದಿದ್ದವು....

ಸಿಎಂ ಬೊಮ್ಮಾಯಿ ಹುಟ್ಟುಹಬ್ಬದ ಸಂಭ್ರಮ: ತಂದೆ ತಾಯಿಯನ್ನು ನೆನೆದು ಸಿಎಂ ಭಾವುಕ..!

State News: ರಾಜ್ಯದ ಮುಖ್ಯ ಮಂತ್ರಿ  ಬಸವರಾಜ ಬೊಮ್ಮಾಯಿ ಅವರ ಹುಟ್ಟುಹಬ್ಬ ದ ಪ್ರಯುಕ್ತ ಹುಬ್ಬಳ್ಳಿಯ ನಂದಿ ಬಡಾವಣೆಯಲ್ಲಿರುವ ತಂದೆ-ತಾಯಿಯ ಸಮಾಧಿಗೆ ಸಿಎಂ ಭೇಟಿ ನೀಡಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದಿದ್ದಾರೆ. ಸಿಎಂ ಬೊಮ್ಮಾಯಿಗೆ ಸಚಿವ ಗೋವಿಂದ ಕಾರಜೋಳ ಸಾಥ್​​ ನೀಡಿದ್ದಾರೆ. ಇನ್ನು ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ್ದಾಗ ತಂದೆ ತಾಯಿಯನ್ನು ನೆನೆದು ಸಿಎಂ ಭಾವುಕರಾದ್ರು....

ಬಳ್ಳಾರಿ:ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಪ.ಪಂಗಡ ಘಟಕದ ಜಿಲ್ಲಾಧ್ಯಕ್ಷರು,ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರ ನೇಮಕ

Ballari News: ಇಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧಿನಾಯಕಿಯಾಗಿರುವ ಶ್ರೀಮತಿ ಲಕ್ಷ್ಮಿಅರುಣಾ ಜನಾರ್ಧನರೆಡ್ಡಿಯವರು, ಹಾಗೂ ಜಿಲ್ಲಾಧ್ಯಕ್ಷರಾದ ಶ್ರೀ ಗೋನಾಳ ರಾಜಶೇಖರಗೌಡರವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಳ್ಳಾರಿ ಜಿಲ್ಲೆಯ ಪರಿಶಿಷ್ಟ ಪಂಗಡ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ಶ್ರೀ ಉಮರಾಜ್ ಅವರನ್ನು ನೇಮಕ ಮಾಡಿದರು. ಮತ್ತು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರನ್ನಾಗಿ...

ಮಂಡ್ಯ:ಸಚಿವರಿಂದ ಫಲಪುಷ್ಪ ಪ್ರದರ್ಶನ ಉದ್ಘಾಟನೆ

Mandya News: ಮಂಡ್ಯ.ಜ.26(ಕರ್ನಾಟಕವಾರ್ತೆ):- ತೋಟಗಾರಿಕೆ ಇಲಾಖೆ, ಜಿಲ್ಲಾ ತೋಟಗಾರಿಕೆ ಸಂಘ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಜನವರಿ26 ರಿಂದ ಜನವರಿ 30 ರವರೆಗೆ 5 ದಿನಗಳ ಕಾಲ ಜಿಲ್ಲಾ ತೋಟಗಾರಿಕೆ ಇಲಾಖೆಯ ಕಛೇರಿಯ ಆವರಣದಲ್ಲಿ ಆಯೋಜಿಸಲಾಗಿದ್ದ ಫಲಪುಪ್ಪ ಪ್ರದರ್ಶನವನ್ನು ಕಂದಾಯ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಆರ್. ಅಶೋಕ್ ಅವರು ಉದ್ಘಾಟಿಸಿದರು. ಫಲ...

ತಾಯಿಗೆ ಮರು ಮದುವೆ ಮಾಡಿಸಿದ ಮಗ…!

Maharashtra News: ಸಮಾಜದ ಕಟ್ಟುಪಾಡುಗಳಿಗೆ ಸೆಡ್ಡು ಹೊಡೆದು ತಾನೇ ಮುಂದೆ ನಿಂತು ತನ್ನ ವಿಧವೆ ತಾಯಿಗೆ  ಮರುಮದುವೆ  ಮಾಡಿಸಿದ್ದಾನೆ. ಈ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಯುವರಾಜ್ ಶೆಲೆ ಎಂಬಾತ ಐದು ವರ್ಷಗಳ ಹಿಂದೆ ರಸ್ತೆ ಅಪಘಾತದಲ್ಲಿ ತಂದೆ ಯನ್ನು ಕಳೆದುಕೊಂಡಿದ್ದ. ಈತನ ತಾಯಿ ಪತಿ ಸಾವಿನಿಂದ ತುಂಬಾ ನೊಂದುಕೊಂಡಿದ್ದರು. ಮಾನಸಿಕ ಖಿನ್ನತೆಗೆ ಒಳಗಾಗಿದ್ದರು....
- Advertisement -spot_img

Latest News

ಪ್ರಲ್ಹಾದ್ ಜೋಶಿ ಜನ್ಮದಿನದ ಅಂಗವಾಗಿ ಮಕ್ಕಳಿಗೆ ಬ್ಯಾಗ್, ಎಕ್ಸಾಂ ಕಿಟ್ ವಿತರಣೆ!

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ನಾಗರಹಳ್ಳಿ ಹೊರವಲಯದ ಜ್ಞಾನಮಾತಾ ರೋಟರಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿಗಳಿಗೆ VAK ಫೌಂಡೇಶನ್ ವತಿಯಿಂದ ಧಾರವಾಡ ಸಂಸದರು ಹಾಗೂ ಕೇಂದ್ರ...
- Advertisement -spot_img