Friday, May 1, 2026

banglore news

ಮೊಸಳೆಯನ್ನು ಸೋಲಿಸಿದ ಎಮ್ಮೆ..! ವೀಡಿಯೋ ಫುಲ್ ವೈರಲ್..!

Special News: ಎಮ್ಮೆ ಹಾಗು ಮೊಸಳೆ ನಡುವಿನ ಫೈಟ್ ಕಂಡು ನೆಟ್ಟಿಗರು ಶಾಕ್ ಆಗಿದ್ಧಾರೆ. ಎಮ್ಮೆಗಳ ಹಿಂಡು ನೀರಲ್ಲಿ ವಿಹರಿಸುತ್ತಿರುವಾಗ ಇದ್ದಕ್ಕಿದ್ದ ಹಾಗೆ ದೊಡ್ಡಗಾತ್ರದ ಮೊಸಳೆಯೊಂದು ಎಮ್ಮೆಯ ಬಾಯಿಯನ್ನು ಹಿಡಿದುಬಿಡುತ್ತದೆ. ಎಷ್ಟೊತ್ತಿನ ತನಕವೂ ಈ ಮೊಸಳೆ ತನ್ನ ಹಿಡಿತದಿಂದ ಎಮ್ಮೆಯನ್ನು ಬಿಡುವುದೇ ಇಲ್ಲ. ಎಮ್ಮೆಗೂ ಆ ಹಿಡಿತದಿಂದ ತಪ್ಪಿಸಿಕೊಳ್ಳಲಾಗುವುದಿಲ್ಲ. ಆದರೆ ಹಾಗೆ ನೀರಿನೊಳಗೆ ಹಿಂದಿಂದೆ ಹೆಜ್ಜೆ...

ತಮ್ಮೇಶ್ ಗೌಡರ ನೇತೃತ್ವದಲ್ಲಿ ಅದ್ದೂರಿಯಾದ ಬ್ಯಾಟರಾಯನಪುರ ಶ್ರೀನಿವಾಸ ಕಲ್ಯಾಣೋತ್ಸವ

Banglore News: ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಕೇಸರಿ ಫೌಂಡೇಶನ್ ವತಿಯಿಂದ ಬಿಜೆಪಿ ಮುಖಂಡರಾದಶ್ರೀ ತಮ್ಮೇಶ್ ಗೌಡರ ನೇತೃತ್ವದಲ್ಲಿ ಬ್ಯಾಟರಾಯನಪುರ ಶ್ರೀನಿವಾಸ ಕಲ್ಯಾಣೋತ್ಸವವು ೨೨ನೇ ಜನವರಿ ೨೦೨೩ ರಂದು ಅತ್ಯಂತ್ತ ಅದ್ದೂರಿಯಾಗಿ ನಡೆಯಿತು.ಬ್ಯಾಟರಾಯನಪುರ ವಾರ್ಡ್ ನಲ್ಲಿರುವ, ಅಂತರಾಷ್ಟಿçಯ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಎಪಿಎಂಸಿ ಮಾರುಕಟ್ಟೆ ಮೈದಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ಈ...

ಲಂಡನ್ ನಲ್ಲಿ ಕನ್ನಡ ಪ್ರೇಮ ಮೆರೆದ ಯುವಕ..!

International News: ಲಂಡನ್ ನಲ್ಲಿ  ಕನ್ನಡ ಪ್ರೇಮವನ್ನು ಮೆರೆದ ಕ್ಷಣ ಇದೀಗ ವೈರಲ್ ಆಗಿದೆ.ಕನ್ನಡಿಗ ಅಧಿಶ್‌ ಆರ್‌. ವಾಲಿ ಅವರು ಲಂಡನ್‌ನ ಸಿಟಿ ವಿಶ್ವವಿದ್ಯಾಲಯದ ಪದವಿ ಪ್ರಧಾನ ಸಮಾರಂಭದಲ್ಲಿ ಪದವಿ ಸ್ವೀಕರಿಸುವಾಗ ಕನ್ನಡ ಧ್ವಜ ಪ್ರದರ್ಶಿಸಿ ಕನ್ನಡ ಪ್ರೇಮ ಮೆರೆದಿದ್ದಾರೆ. ವಾಲಿ ಈ ಬಗ್ಗೆ ತಮ್ಮ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದು, ವಿಡಿಯೊವನ್ನೂ ಹಂಚಿಕೊಂಡಿದ್ದಾರೆ. ಲಂಡನ್‌ನ ಸಿಟಿ...

ಶಾಸಕರಿಂದ ಇಂದಿರಾಗಾಂಧಿ ನರ್ಸಿಂಗ್ ಬಾಲಕಿಯರ ವಿದ್ಯಾರ್ಥಿನಿಲಯ ಉದ್ಘಾಟನೆ

Mandya News: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿವೇಕನಂದ ಬಡಾವಣೆಯಲ್ಲಿ ನಿರ್ಮಾಣ ಮಾಡಿರುವ ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಶ್ರೀಮತಿ ಇಂದಿರಾ ಗಾಂಧಿ ನರ್ಸಿಂಗ್ ಬಾಲಕಿಯರ ವಿದ್ಯಾರ್ಥಿನಿಲಯವನ್ನು ಮಂಡ್ಯ ಶಾಸಕ ಎಂ. ಶ್ರೀನಿವಾಸ್ ಅವರು ಸೋಮವಾರ ಉದ್ಘಾಟಿಸಿದರು.ನೂರು ಜನ ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಒದಗಿಸುವ 10 ಕೊಠಡಿಗಳು, ಭೋಜನ ಕೊಠಡಿ,...

ಮಂಡ್ಯ ನಗರಸಭೆಯಿಂದ ದಾಳಿ: 364 ಕೆ.ಜಿ ಪ್ಲಾಸ್ಟಿಕ್ ವಶ ರೂ 23820/- ದಂಡ

Mandya News: ಮಂಡ್ಯ ನಗರಸಭೆ‌ ವತಿಯಿಂದ ನಗರದ ಪೇಟೆ ಬೀದಿಯಲ್ಲಿ‌ರುವ ಅಂಗಡಿಗಳು ಹಾಗೂ ಬೀದಿ ‌ಬದಿ ವ್ಯಾಪಾರದ ಅಂಗಡಿಗಳ ಮೇಲೆ‌ ದಾಳಿ‌ ನಡೆಸಿ 364 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಗಳನ್ನು ‌ವಶ ಪಡಿಸಿಕೊಂಡು ರೂ 23820/- ದಂಡ ವಿಧಿಸಲಾಗಿದೆ ಎಂದು ಮಂಡ್ಯ ನಗರಸಭೆ ಆಯುಕ್ತ ಮಂಜುನಾಥ್ ಅವರು ತಿಳಿಸಿದ್ದಾರೆ.ದಾಳಿ‌ಯನ್ನು ಸೋಮವಾರ‌ ಸಂಜೆ ನಡೆಸಿದ್ದು, ದಾಳಿ‌ ಸಂದರ್ಭದಲ್ಲಿ...

ಶಾಲಾ ಮಕ್ಕಳಿಗೆ ಬ್ಯಾಗ್ ವಿತರಿಸಿದ ಮನ್ ಮಲ್ ಅಧ್ಯಕ್ಷ ರಾಮಚಂದ್ರ

Mandya News: ದಿನೇ ದಿನೆ ಚುನಾವಣಾ ಕಣ ರಂಗೇರುತ್ತಿದ್ದು ಜೆಡಿಎಸ್ ಶಾಸಕ ಎಂ ಶ್ರೀನಿವಾಸ್ ಗೆ ಟಿಕೆಟ್ ಘೋಷಣೆ ಹಾಗಿದ್ದರೂ ಕೂಡ ಕೊನೆ ಕ್ಷಣದ ಅವಕಾಶಕ್ಕಾಗಿ ಕಾಯುತ್ತಿರುವ ಮನ್ ಮುಲ್ ಅಧ್ಯಕ್ಷ ರಾಮಚಂದ್ರ ಟಿಕೆಟ್ ಗಾಗಿ ಬಾರಿ ಕಸರತ್ತು ನಡೆಸಿದ್ದಾರೆ ಇನ್ನೂ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ ಮಾಡಿದ್ದು ಈ ಇಂದೆ ಶಂಭು ಸೇವಾ...

ದೆಹಲಿ ಸೇರಿ ಹಲವೆಡೆ ಭೂಕಂಪ..!

National News: ದೆಹಲಿ ಸೇರಿ ದೇಶದ ಹಲವೆಡೆ ಪ್ರಬಲ ಭೂಕಂಪ ನಡೆದಿದೆ. ಭೂಮಿ ರಾಷ್ಟ್ರ ರಾಜಧಾನಿಯಲ್ಲಿ ನಡುಗಿದೆ. ಹಲವು ಕಚೇರಿ, ಮನೆಗಳಲ್ಲಿ ಕಂಪನದ ಅನುಭವವಾಗಿದೆ.ರಿಕ್ಟರ್ ಮಾಪಕದಲ್ಲಿ 5.5ರಷ್ಟು ತೀವ್ರತೆ ದಾಖಲಾಗಿದ್ದು, ನೇಪಾಳದಲ್ಲಿ ಭೂಕಂಪನದ ಕೇಂದ್ರ ಬಿಂದುವಾಗಿದೆ. ನೇಪಾಳದ ಕಲಿಕಾ ಬಳಿ ಭೂಕಂಪನದ ಕೇಂದ್ರ ಬಿಂದುವಾಗಿದೆ. ನೇಪಾಳದಲ್ಲಿ ರಿಕ್ಟರ್ ಮಾಪಕ 5.8ರಷ್ಟು ತೀವ್ರತೆ ದಾಖಲಾಗಿದ್ದು, ಭೂಮಿಯಿಂದ 10 ಕಿ.ಮೀ...

ಬಾಗಲಕೋಟೆಯಲ್ಲಿ ಜನರ ಸಮಸ್ಯೆ ಆಲಿಸಿದ HDK…!

Political News: ಉತ್ತರ ಕರ್ನಾಟಕದಲ್ಲಿ ಕುಮಾರಸ್ವಾಮಿ ಪಂಚರತ್ನ ರಥ ಯಾತ್ರೆಯ ಭಾಗವಾಗಿ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಆಡಗಲ್ಲ ಗ್ರಾಮದಲ್ಲಿ ಎಚ್ಡಿಕೆ ಮಾಡನಾಡಿದರು. ಧೂಳಿನ ಸಮಸ್ಯೆಯಿಂದ ಧ್ವನಿ ಹಾಳಾಗಿದೆ, ಇಲ್ಲಿನ ಧೂಳಿನಿಂದಲೇ ಈ ಕೆಮ್ಮು ಬಂದಿದೆ. ಇಲ್ಲಿನ ಜನ ಇಷ್ಟು ವರ್ಷಗಳಿಂದ ಇಂತಹ ಸಮಸ್ಯೆಗಳನ್ನು ಸಹಿಸಿಕೊಂಡು ಬದುಕಿದ್ದೀರಿ. ನನಗೆ ಎರಡು ದಿನ ಸಹಿಸಿಕೊಳ್ಳಲು ಆಗಲಿಲ್ಲ. ನಿಮ್ಮನ್ನ...

ಸರಕಾರಕ್ಕೆ ಮತ್ತೆ ಸಿದ್ದರಾಮಯ್ಯ ಸವಾಲ್ ..?!

Political News: ರಾಜ್ಯ ಬಿಜೆಪಿ ನಾಯಕರು ನನ್ನ ವಿರುದ್ದ ಮಾಡಿರುವ ಭ್ರಷ್ಟಾಚಾರದ ಆರೋಪಗಳ ತನಿಖೆಗೆ ನಾನು ಸಿದ್ದನಿದ್ದೇನೆ. ಆದರೆ ಇದಕ್ಕಿಂತ ಮೊದಲು ನನ್ನ ಸರಳ ಪ್ರಶ್ನೆಯೊಂದಕ್ಕೆ ಉತ್ತರಿಸಿ, ಇಲ್ಲಿಯವರೆಗೆ ಬಾಯಿ ಮುಚ್ಚಿಕೊಂಡಿರುವವರು ಈಗ ಯಾಕೆ ಬಾಯಿ ಬಡಿದುಕೊಳ್ಳುತ್ತಿದ್ದೀರಿ? ಅಧಿಕಾರಕ್ಕೆ ಬಂದು ಮೂರು ಮುಕ್ಕಾಲು ವರ್ಷ ತೆಪ್ಪಗಿದ್ದ ಬಿಜೆಪಿ ನಾಯಕರು ಈಗ ಯಾಕೆ ಈ ಆರೋಪ ಮಾಡುತ್ತಿದ್ದಾರೆ ಎಂದು...

ಬೆಂಗಳೂರಲ್ಲಿ ಹಣದ ಮಳೆ..?!

Banglore News: ಬೆಂಗಳೂರಲ್ಲಿ  ವಿಚಿತ್ರವಾದ ಘಟನೆಯೊಂದು ನಡೆದಿದೆ. ಯುವಕನೋರ್ವ ಫೈಓವರ್ ಮೇಲಿಂದ ಹಣವನ್ನು ಸುರಿದು  ಹಣದ  ಮಳೆಯನ್ನೇ ಸುರಿಸಿದ್ಧಾನೆ.ಹೌದು ಕೆಆರ್ ಮಾರ್ಕೆಟ್ ಫ್ಲೈಓವರ್  ಮೇಲಿಂದ ಯುವಕನೊಬ್ಬ ಹಣ ಎಸೆಯುವ ಮೂಲಕ ಸುದ್ದಿಯಾಗಿದ್ದಾನೆ. ಯುವಕನನ್ನು ಅರುಣ್ ಎಂದು ಗುರುತಿಸಲಾಗಿದ್ದು, ಯಾವ ಕಾರಣಕ್ಕೆ ಹಣ  ಎಸೆದಿದ್ದಾನೆ ಎಂಬುದು ತಿಳಿದುಬಂದಿಲ್ಲ. 10  ರೂಪಾಯಿಗಳ ಕಂತೆಗಳನ್ನು ಎಳೆ ಎಳೆಯಾಗಿ  ಬಿಚ್ಚಿ  ಗರಿ...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img