Hassan News:
ಸಕಲೇಶಪುರ : ಕಳೆದ ಎರಡು ದಿನಗಳ ಹಿಂದೆ ಒಂಟಿ ಕಾಡಾನೆ(ಮಕನ) ತಾಲೂಕಿನ ಬಾಳುಪೇಟೆಯ ಹಸುಗವಳ್ಳಿ ( ಕೊಪ್ಪಲು) ಗ್ರಾಮದ ಧರ್ಮ ಪ್ರಕಾಶ್ ಎಂಬುವರ ಮನೆಗೆ ದಾಳಿ ನಡೆಸಿ ಧ್ವಂಸಗೊಳಿಸಿದ ಮನೆಗೆ ಶಾಸಕ ಎಚ್ ಕೆ ಕುಮಾರಸ್ವಾಮಿ ಮಂಗಳವಾರ ಮುಂಜಾನೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಕಾಡಾನೆಗಳ ಉಪಟಳ ತಾಲೂಕಿನ...
Political News:
ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ರ್ನಾಟಕದಲ್ಲಿ ಹೆಚ್ಚಾಗುತ್ತಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ತಮ್ಮದೆ ಶೈಲಿಯಲ್ಲಿ ಚುನಾವಣಾ ಕಾರ್ಯದಲ್ಲಿ ತೊಡಗಿಕೊಂಡಿವೆ. ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಯಾವ ಕ್ಷೇತ್ರದಿಂದ ಚುನಾವಣೆಗೆ ನಿಂತುಕೊಳ್ಳುತ್ತಾರೆ ಎಂಬ ಹಲವು ಗೊಂದಲಗಳಿದ್ದವು. ಅದಕ್ಕೆಲ್ಲ ತೆರೆ ಎಳೆದಿರುವ ಸಿದ್ಧರಾಮಯ್ಯ ನಾನು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವೆ ಎಂದು ಸ್ಪಷ್ಟನೆ ನೀಡಿದ್ದರು....
Banglore News:
ಬೆಂಗಳೂರು, ಜನವರಿ 23: ಸಣ್ಣ ಭಾವನೆಗಳನ್ನು ಬಿಟ್ಟು,ಕರ್ನಾಟಕದ ಬಗ್ಗೆ ಎಲ್ಲರೂ ಒಂದಾಗಬೇಕು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಕರ್ನಾಟಕದ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಬಗ್ಗೆ ಪಾಲ್ಗೊಳ್ಳುವ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದರು.
ಕೆಪಿಸಿಸಿ ಅಧ್ಯಕ್ಷರು ಈ ಕುರಿತು ನೀಡಿರುವ ಹೇಳಿಕೆಗೆ ಉತ್ತರಿಸಿ ನವದೆಹಲಿಯಲ್ಲಿ 2009 ರಲ್ಲಿ ಯು.ಪಿ.ಎ ಸರ್ಕಾರವಿತ್ತು. ರಾಜ್ಯದಿಂದ ಕಳುಹಿಸಿದ ಸ್ಥಬ್ಧಚಿತ್ರವನ್ನು...
Banglore News:
ವಿಧಾನಸೌಧದ ಮುಂಭಾಗದಲ್ಲಿ ಸುಭಾಸ್ ಚಂದ್ರ ಬೋಸ್ ಪ್ರತಿಮೆ ಮರುಸ್ಥಾಪನೆ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು, ಜನವರಿ 23: ಮೆಟ್ರೋ ಕಾರಣಕ್ಕಾಗಿ ಸ್ಥಳಾಂತರವಾಗಿದ್ದ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಪುನಃ ವಿಧಾನಸೌಧದ ಮುಂಭಾಗದಲ್ಲಿ ಮರುಸ್ಥಾಪನೆ ಮಾಡಲು , ಕೂಡಲೇ ಸ್ಥಳಾಂತರ ಮಾಡಲು ಆದೇಶ ಹೊರಡಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು...
Banglore News:
ಬೆಂಗಳೂರು, ಜನವರಿ 23: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದಿವಂಗತ ನೇತಾಜಿ ಸುಭಾಷ್ಚಂದ್ರ ಬೋಸ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದಲ್ಲಿರುವ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು.ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಮುಖ್ಯಮಂತ್ರಿಗಳ...
Banglore News:
ಆರು ವರ್ಷ ಕಳೆದರೂ ವೇತನ ಹೆಚ್ಚಳ ಮಾಡದ ಸರಕಾರದ ಧೋರಣೆ ಖಂಡಿಸಿ ಬೀದಿಗಿಳಿಯಲು ಸಾರಿಗೆ ನೌಕರರು ತೀರ್ಮಾನ ಮಾಡಿದ್ದಾರೆ. ಸರಕಾರದ ಗಮನ ಸೆಳೆಯಲು ಬೃಹತ್ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದ್ದು, ಅನಂತ ಸುಬ್ಬರಾವ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆಗೆ ಸಾರಿಗೆ ಇಲಾಖೆಯಿಂದ ತೀವ್ರ ವಿರೋಧ ಇದ್ದು, ಸಾರಿಗೆ ನೌಕರರಿಗೆ ಶಿಸ್ತು ಕ್ರಮದ ಎಚ್ಚರಿಕೆ...
Kolar News:
ಕೋಲಾರದಲ್ಲಿ ಇಂದು ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ನಡೆಯಲಿದೆ. ಕೋಲಾರ ಹೊರ ವಲಯದ ಟಮಕ ಬಳಿ ನಡೆಯುವ ಪ್ರಜಾಧ್ವನಿ ಸಮಾವೇಶದಲ್ಲಿ ಡಿಕೆಶಿ ಸೇರಿ ಹಲವು ನಾಯಕರು ಭಾಗವಹಿಸುತ್ತಿದ್ದಾರೆ. ಸಮಾವೇಶಕ್ಕೆ 60 ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷಯಿದೆ. ಜಿಲ್ಲೆಯ 6 ತಾಲೂಕುಗಳಿಂದ ತಲಾ 10 ಸಾವಿರ ಜನ ಬರುವ ಸಾಧ್ಯತೆಗಳಿವೆ. ಕಾಂಗ್ರೆಸ್ ಕೋಲಾರದ ಐದು...
ಜೆಸಿಂಡಾ ಆರ್ಡರ್ನ್ ಅವರ ದಿಢೀರ್ ರಾಜೀನಾಮೆಯಿಂದ ತೆರವಾಗಿರುವ ನ್ಯೂಜಿಲ್ಯಾಂಡ್ ಪ್ರಧಾನಿ ಸ್ಥಾನಕ್ಕೆ ಲೇಬರ್ ಪಕ್ಷದ ಸಂಸದ ಪೊಲೀಸ್ ಹಾಗೂ ಶಿಕ್ಷಣ ಸಚಿವ ಕ್ರಿಸ್ ಹಿಪ್ಕಿನ್ಸ್ ಅವರು ಅವಿರೋದವಾಗಿ ಆಯ್ಕೆಯಾಗಿದ್ದಾರೆ.ಲೇಬರ್ ಪಕ್ಷದಿಂದ 44 ವರ್ಷದ ಹಿರಿಯ ರಾಜಕಾರಣಿ ಹಿಪ್ಕಿನ್ಸ್ ಒಬ್ಬರನ್ನೇ ನಾಮ ನಿರ್ದೇಶನ ಮಾಡಿದ್ದರಿಂದ ಅವರು ಅವಿರೋಧವಾಗಿ ನೇಮಕವಾದರು. ಹೀಗಾಗಿ ೪೧ನೇ ಪ್ರಧಾನಿಯಾಗಿ ಕ್ರಿಸ್ ಅಧಿಕಾರ...
Chikkamagaluru News:
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿ.ಟಿ.ರವಿ, ಸುಳ್ಳುರಾಮಯ್ಯ ಎಂಬ ಹೆಸರೇ ಅವರಿಗೆ ಸೂಕ್ತವಾಗುತ್ತದೆ. ಹೀಗಾಗಿ ಅದೇ ಹೆಸರನ್ನು ನಾನು ಅವರಿಗೆ ಇಡುತ್ತಿದ್ದೇನೆ ಎಂದರು. ಸರಕಾರ ಹಿಟ್ಲರ್ನಿಂದ ಪ್ರಭಾವಿತರಾದವರು ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಅವರ ಮಾತಿನ ಧಾಟಿ ನೋಡಿದರೆ ಅವರ ಮಾನಸಿಕ ಆರೋಗ್ಯದ ಬಗ್ಗೆಯೇ ಸಂಶಯ ಉಂಟಾಗುತ್ತದೆ. ಇಂದಿರಾಗಾಂಧಿಯವರ ಕಾಲದಲ್ಲಿ ಸಾರ್ಕರ್ ಹೆಸರಿನಲ್ಲಿ ಅಂಚೆಚೀಟಿ ತಂದಿದ್ದರು...
Udupi News:
ಉಡುಪಿಯಲ್ಲಿ ಸಿದ್ದರಾಮಯ್ಯ ಇಂದು ಬಿಜೆಪಿ ವಿರುದ್ಧವಾಗಿ ವಾಗ್ದಾಳಿ ನಡೆಸಿದ್ದಾರೆ. ಮೆರೆಯೋರು ಸ್ವಲ್ಪ ದಿನ ಎಷ್ಟೇ ಸಲ ರಾಜ್ಯಕ್ಕೆ ಬಂದ್ರೂ ಯಾವುದೇ ಪ್ರಯೋಜನವಿಲ್ಲ ಮುಸ್ಸೋಲಿನಿ ಹಿಟ್ಲರ್ ಏನಾದ ಸ್ವಲ್ಪ ದಿನ ಮಾತ್ರ ಮೆರೆಯೋರು ಎಂಬುವುದಾಗಿ ಅನೇಕ ರೀತಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧವಾಗಿ ಹರಿಹಾಯ್ದರು. ಮೋದಿಯ ರಾಜ್ಯಕ್ಕೆ ಪದೇ ಪದೇ ಆಗಮನದ ಬಗ್ಗೆಯೂ...
Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ.
https://youtu.be/9PtcmQLfqY4
ಈ ಬಗ್ಗೆ ಮಾತು...