Mandya News:
ಈ ಬಾರಿಯ ಚುನಾವಣಾ ಪ್ರಚಾರಕ್ಕೆ ಸ್ವತಃ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ಅಖಾಡಕ್ಕೆ ಇಳಿದಿದ್ದಾರೆ ಮೋದಿ. ಹೌದು ನಿರಂತರವಾಗಿ ರಾಜ್ಯಕ್ಕೆ ಪ್ರಧಾನಿ ಭೇಟಿ ನೀಡುತ್ತಲೇ ಇದ್ದಾರೆ. ಕಲಬುರುಗಿ,ಯಾದಗಿರಿ ಹಾಗು ದಾವಣಗೆರೆ ಮೈಸೂರಿಗೂ ಭೇಟಿ ನೀಡಿ ಅನೇಕ ಯೋಜನೆಗಳಿಗೂ ಚಾಲನೆ ನೀಡಿದ್ದರು.ಇದರ ಬೆನ್ನಲ್ಲೇ ಇದೀಗ ಮತ್ತೊಂದು ಕುತೂಮಹಲಕಾರಿ ಸಂಗತಿ ಹೊರ ಬಿದ್ದಿದೆ.ಹೌದು ಮಂಡ್ಯಕ್ಕೆ ಮೋದಿ...
Film News:
ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚೆಗೆ ಯೂಟ್ಯೂಬ್ ಸಂದರ್ಶನವನ್ನು ನೀಡಿದ್ದರು. ಈ ವೇಳೆ ತಮ್ಮ ತೋಟದಲ್ಲಿ ಸಾಕಿರುವ ವಿಶಿಷ್ಟ ಪ್ರಭೇದದ ಪಕ್ಷಿಗಳ ಪರಿಚಯವನ್ನು ಮಾಡಿಕೊಟ್ಟಿದ್ದರು. ಆ ಬಳಿಕ ಅರಣ್ಯಾಧಿಕಾರಿಗಳು ರೇಡ್ ಮಾಡಿದ್ದಾರೆ. ದರ್ಶನ್ ಫಾರ್ಮ್ಹೌಸ್ನಲ್ಲಿ ವಿದೇಶಿ ಪಕ್ಷಿಗಳನ್ನು ಸಾಕುತ್ತಿರುವುದು ಗಮನಕ್ಕೆ ಬಂದಿದೆ. ಈ ಸಂಬಂಧ ವನ್ಯಜೀವಿ ಕಾಯ್ದೆಯಡಿ ಅನುಮತಿ ಹಾಗೂ ಮಾಲೀಕತ್ವದ ಪತ್ರವನ್ನು ಹಾಜರು...
State News:
ಕರಾವಳಿ ಹಿಂದುತ್ವದ ಲ್ಯಾಬೋರೇಟರಿ. ಬಿಜೆಪಿಯವರ ಕೆಲಸವೇ ಸುಳ್ಳು ಹರಡುವುದು. ಹಿಂದುತ್ವದ ಹೆಸರಿನಲ್ಲಿ ಸುಳ್ಳು ಹೇಳುವುದು, ಮನುವಾದ ಮಾಡುವವರು ನಮಗೆ ಆಗಿ ಬರುವುದಿಲ್ಲ. ನಾವು ಮನುಷ್ಯರನ್ನು ಪ್ರೀತಿಸುತ್ತೇವೆ. ಹಿಂದೂ, ಕ್ರೈಸ್ತ, ಮುಸ್ಲಿಂ ಎಲ್ಲರೂ ಮನುಷ್ಯರೇ ಎಂದ ಅವರು, ಭಯೋತ್ಪಾದನೆ ಕೃತ್ಯಗಳನ್ನು ನಾವು ಯಾವಾಗಲೂ ಖಂಡಿಸುತ್ತೇವೆ. ಅಂತಹ ಕೃತ್ಯ ಎಸಗುವವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ...
Political News:
ಮುದ್ದೇಬಿಹಾಳ: ಜೆಡಿಎಸ್ ಪಕ್ಷದ ಬಗ್ಗೆ ಹಾಗೂ ಪಂಚರತ್ನ ರಥಯಾತ್ರೆ ಕುರಿತು ಹಾಸನದಲ್ಲಿ ಅನಗತ್ಯ ಟೀಕೆ ಮಾಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ನನ್ನ ನೇತೃತ್ವದ ಮೈತ್ರಿ ಸರಕಾರವನ್ನು ಕೆಡವಲು ಧರ್ಮಸ್ಥಳದ ಸಿದ್ದವನದಲ್ಲಿ ನಡೆಸಿದ ಷಡ್ಯಂತ್ರವನ್ನು ಬಿಚ್ಚಿಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಮುದ್ದೇಬಿಹಾಳ ವಿಧಾನಸಭೆ ಕ್ಷೇತ್ರದ ಬಳವಾಟ ಗ್ರಾಮದಲ್ಲಿ...
Ballari News:
ಬಳ್ಳಾರಿ ಉತ್ಸವ ಬಹಳ ಅದ್ದೂರಿಯಾಗಿ ನಡೆಯಿತು.ಅನೇಕ ರೀತಿಯ ವಸ್ತು ಪ್ರದರ್ಶನ, ಪುಷ್ಪ ಪ್ರದರ್ಶನ ಮನಸೂರೆಗೊಳ್ಳುವಂತಿತ್ತು.ಅದರ ಜೊತೆಗೆ ಗಣಿನಗರಿ ಬಳ್ಳಾರಿಯ ಐತಿಹಾಸಿಕ ಸ್ಮಾರಕಗಳು ಕಣ್ಣಿಗೆ ಕಟ್ಟುವ ರೀತಿಯಲ್ಲಿ ಮರಳು ಶಿಲ್ಪಿಗಳ ಕೈಚಳಕದಲ್ಲಿ ಅರಳಿ ನಿಂತಿವೆ. ಹೌದು. ಪ್ರಪ್ರಥಮ ಬಾರಿಗೆ ನಡೆಯುತ್ತಿರುವ ಬಳ್ಳಾರಿ ಉತ್ಸವದಲ್ಲಿ ನಗರ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಮೂಡಿ ಬಂದಿರುವ ಮರಳು ಶಿಲ್ಪಕಲೆಗಳು...
Banglore News:
ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ವಿಚಾರವಾಗಿ ಮತ್ತೆ ಚರ್ಚೆ ಪ್ರಾರಂಭವಾಗಿದೆ.ಚಾಮರಾಜ ನಗರ ನಾಗರಿಕರ ಒಕ್ಕೂಟ ಗಣರಾಜ್ಯೋತ್ಸವ ಆಚರಿಸುವ ಸಲುವಾಗಿ ಅನುಮತಿ ನೀಡುವಂತೆ ಕೋರಲಾಗಿತ್ತು.ಆದರೆ ಇದೀಗ ಗಡುವು ಮುಗಿದ ಕಾರಣ ಒಕ್ಕೂಟವು ಗಣರಾಜ್ಯೋತ್ಸವ ಆಚರಣೆ ಮಾಡುವಂತೆ ನಿರ್ಧರಿಸಿದ್ದಾರೆ.ಹಾಗೆಯೇ ಗಣರಾಜ್ಯೋತ್ಸವದಂದು ಶಾಂತಿಗೆ ಭಂಗ ಬಂದರೆ ಅದಕ್ಕೆ ಸರಕಾರವೇ ಕಾರಣ ಎಂಬುವುದಾಗಿ ಹೇಳಿಕೊಂಡಿದೆ ಒಕ್ಕೂಟ.
https://karnatakatv.net/shivakumar-shree-siddaganga-mata/
https://karnatakatv.net/chithradurga-kshamala-vadya-innoguration/
https://karnatakatv.net/mandya-news-special-pogramme/
Film News:
ರ್ಷದ ಬಹುನಿರೀಕ್ಷಿತ 'ಕ್ರಾಂತಿ' ಚಿತ್ರಕ್ಕೆ ವಿ. ಹರಿಕೃಷ್ಣ ಆಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ಚಿತ್ರದ ಟ್ರೈಲರ್ ಹಾಗೂ ಸಾಂಗ್ಸ್ ರಿಲೀಸ್ ಆಗಿ ಹಿಟ್ ಆಗಿದೆ. ಗಣರಾಜ್ಯೋತ್ಸವದ ದಿನ ಸಿನಿಮಾ ವಿಶ್ವದಾದ್ಯಂತ ತೆರೆಗಪ್ಪಳಿಸಲಿದೆ. ಡಿ ಬಾಸ್ ಅಭಿಮಾನಿಗಳಂತೂ ಫಸ್ಟ್ ಡೇ ಫಸ್ಟ್ ಶೋ ನೋಡೊಕೆ ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಹಲವು ತಿಂಗಳುಗಳಿಂದ ಅಭಿಮಾನಿಗಳು 'ಕ್ರಾಂತಿ'...
Special News:
ಜನವರಿ 21 ಧರೆಗಿಳಿದ ಸಾಕ್ಷಾತ್ ನಡೆದಾಡುವ ದೇವರು ಸಿದ್ದಗಂಗಾ ಮಠದ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದ ದಿನ. ತ್ರಿವಿಧ ದಾಸೋಹಿಗಳು ಶಿವೈಕ್ಯರಾಗಿ ಇಂದಿಗೆ ಬರೊಬ್ಬರಿ 4 ವರ್ಷ ಉರುಳಿದೆ..ಇಂದು ಬೆಳಗ್ಗಿನಿಂದಲೇ ಶ್ರೀಗಳ ಸಂಸ್ಮರಣೋತ್ಸವವನ್ನು ಅತ್ಯಂತ ಶ್ರದ್ದಾಭಕ್ತಿಪೂರ್ವಕವಾಗಿ ಆಚರಿಸಲಾಗಿದೆ. ಶ್ರೀಗಳ ಗದ್ದುಗೆಯನ್ನು ದೀಪಾಲಂಕಾರ, ವಿಶೇಷ ಪುಷ್ಪ ಅಲಂಕಾರದಿಂದ ಸಿಂಗರಿಸಿ ಭಕ್ತಿ ಸಮರ್ಪಣೆ ಮಾಡಲಾಯಿತು.ಬೆಳಗ್ಗೆ 5.30 ಕ್ಕೆ...
Technology News:
ನೂತನ ಸಿಟ್ರನ್e c3 ಅನ್ನು ಅದರ ಡಿನೋ-ರ್ನಿಂಗ್ ಸಿಬ್ಲಿಂಗ್ ಪಕ್ಕದಲ್ಲಿ ನಿಲ್ಲಿಸಿದರೆ ಏನು ಬದಲಾಗಿದೆ ಎಂಬುದನ್ನು ಕಂಡುಹಿಡಿಯಲು ಸಾಕಷ್ಟು ಕಷ್ಟವಾಗಲಿದೆ. ಕೆಲವರು ಇದಕ್ಕೆ ಟೀಕೆಗಳನ್ನು ಮಾಡಿದ್ದಾರೆ. ಬಹುತೇಕ ನೂತನ ಸಿಟ್ರನ್ ಇಸಿ೩ ವಿನ್ಯಾಸ ಅದರ ಹಿಂದಿನ ಮಾದರಿ ಸಿಟ್ರನ್e c3 ಗೆ ಹೋಲುತ್ತದೆ. ಮುಂಭಾಗದಲ್ಲಿ, ಸಿಟ್ರನ್ ಬ್ಯಾಡ್ಜ್ನ ಟ್ವಿನ್ ಚೆವ್ರಾನ್ಗಳು ಸ್ಪ್ಲಿಟ್ ಹೆಡ್ಲ್ಯಾಂಪ್...
Chithradurga News:
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ನಾಯಕನಹಟ್ಟಿ ಪಟ್ಟಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿಯಾಗಿ ಜರುಗಿತು ಈ ಕಾರ್ಯಕ್ರಮಕ್ಕೆ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ನಾಡೋಜ ಡಿಸೋಜ ರವರು ಮತ್ತು ಸಚಿವ ಶ್ರೀರಾಮುಲು ಸಾಹಿತಿಗಳು ಚಿಂತಕರು ಕನ್ನಡ ಹೋರಾಟಗಾರರು ಮುಂತಾದವರು ಭಾಗವಹಿಸಿದ್ದರು.
https://karnatakatv.net/jds-members-hd-revanna/
https://karnatakatv.net/ias-rashmimahesh-fine-dayananda-sagar/
https://karnatakatv.net/shivamogga-airport-inaguration/
Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ.
https://youtu.be/9PtcmQLfqY4
ಈ ಬಗ್ಗೆ ಮಾತು...