Monday, October 6, 2025

banglore news

“ರಾಜ್ಯದಿಂದ ಟೆಂಟ್ ಕಿತ್ತೊಯ್ಯಬೇಕಾದ ಪರಿಸ್ಥಿತಿ ನಿಮಗೆ ಬರಲಿದೆ”: ಕಟೀಲ್ ಗೆ ಹೆಚ್.ಡಿ.ಕೆ ತಿರುಗೇಟು

Political News: ಅಧಿಕಾರಕ್ಕಾಗಿ ದೇವೇಗೌಡರ ಕುಟುಂಬ ಚಪ್ಪಲಿಯಲ್ಲಿ ಹೊಡೆದಾಡುತ್ತಿದೆ ಎಂಬ ನಳಿನ್‌ಕುಮಾರ್ ಹೇಳಿಕೆಗೆ ವಿಜಯಪುರ ನಗರದಲ್ಲಿ ಪಂಚರತ್ನ ರಥಯಾತ್ರೆ ವೇಳೆ ತಿರುಗೇಟು ನೀಡಿದ ಕುಮಾರಸ್ವಾಮಿ, ದೇವೇಗೌಡರ ಕುಟುಂಬದ ಬಗ್ಗೆ ಹಗುರವಾದ ಮಾತನಾಡುವ ಯೋಗ್ಯತೆ ನಳಿನ್‌ಗಿಲ್ಲ ಎಂದು ಹೇಳಿದ್ದಾರೆ ವಿಜಯಪುರ ಶಾಸಕ ಮತ್ತು ಬಾಗಲಕೋಟೆ ಸಚಿವ ಹೊಡೆದಾಡುತ್ತಿರುವ ಬಗ್ಗೆ ಮೊದಲು ಗಮನ ಹರಿಸಿ. ದೇವೇಗೌಡರ ಧೂಳಿಗೂ ನೀವು ಸಮವಲ್ಲ....

88ರ ವೃದ್ಧಾಪ್ಯದಲ್ಲಿ ಒಲಿದಳು ಲಕ್ಷ್ಮೀ…!

Punjab News: ಪಂಜಾಬ್: 88ರ ತಾತನಿಗೆ 5 ಕೋಟಿ ಲಾಟರಿ ದೊರೆತು ಅಜ್ಜನ ಮುಖದಲ್ಲಿ ಮಂದಹಾಸ ಬೀರುವಂತೆ ಮಾಡಿದ್ದಾಳೆ ಲಕ್ಷ್ಮೀ. ಪಂಜಾಬ್ ನ ಡೆರಾಬಸ್ಸಿ ನಿವಾಸಿ ಮಹಂತ್ ದ್ವಾರಕಾ ದಾಸ್ ಕಳೆದ 35 ವರ್ಷಗಳಿಂದಲೂ ಲಾಟರಿ ತೆಗೆದುಕೊಳ್ಳೋದನ್ನು ಖಾಯಂ ಮಾಡಿಕೊಂಡಿದ್ದರು  ಸದ್ಯ ತಾತನಿಗೆ ಬರೋಬ್ಬರಿ 5 ಕೋಟಿ ಲಾಟರಿ ಸಿಕ್ಕಿ ಫುಲ್ ಖುಷ್ ಆಗಿದ್ದಾರೆ. ಲೊಹರಿ...

ಸವಿತಾ ಮಹರ್ಷಿ,ಮಡಿವಾಳ ಮಾಚಿದೇವ ಜಯಂತಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ: ಡಾ.ಹೆಚ್ ಎಲ್ ನಾಗರಾಜು

State news: ಜಿಲ್ಲಾಡಳಿತದ ವತಿಯಿಂದ ಫೆ.1 ರಂದು ಮಡಿವಾಳ ಮಾಚಿದೇವ ಜಯಂತಿ ಹಾಗೂ ಫೆ.7 ರಂದು ಸವಿತಾ ಮಹರ್ಷಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿಂದು ನಡೆದ ಪೂರ್ವ ಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎರಡು ಜಯಂತಿಗಳು ಯಾವುದೇ ಲೋಪಗಳು ಇಲ್ಲದೆ...

ತೃತೀಯ ಲಿಂಗಿ ಇದೀಗ ಡ್ರ್ಯಾಗನ್ …!

Special News: ಆಧುನಿಕ ಜಗತ್ತಿನಲ್ಲಿ ಅಸಾಧ್ಯ ಎಂಬುವುದು ಅಪರೂಪ ಇದೀಗ ತೃತೀಯ ಲಿಂಗಿಯೊಬ್ಬಳು ತನ್ನ ಅಪರೂಪದ ಪ್ರಾಣಿ ಪ್ರೀತಿಗೆ ತನ್ನ ದೇಹವನ್ನೇ ವಿಭಿನ್ನವಾಗಿ ಬದಲಾಯಿಸಿಕೊಂಡಿದ್ದಾರೆ. ತಾನು ಅತೀವವಾಗಿ ಪ್ರೀತಿಸುವ ಡ್ರಾಗನ್ ಪ್ರಾಣಿಯಂತೆ ಕಾಣಬೇಕೆಂಬ ಬಯಕೆಯಿಂದ ಯಾವುದೇ ರೀತಿಯ ಹಿಂಜರಿಕೆ ಭಯ ಇಲ್ಲದೆ ಮುಖವನ್ನು ಸಂಪೂರ್ಣವಾಗಿ ಡ್ರಾಗನ್ ರೂಪಕವಾಗಿ ಬದಲಾಯಿಸಿ ತನ್ನ ಮುಖದಲ್ಲಿನ ಮೂಗಿನ ಹೊಳ್ಳೆ ಹಾಗು...

ವಿಜಯ್ ಕಿರಗಂದೂರು, ಅಶ್ವಿನಿ ಪುನೀತ್ ರಾಜಕುಮಾರ್, ತಾರಾ ಅನುರಾಧಾ ಗೆ 3 ವಿಶೇಷ ಪ್ರಶಸ್ತಿಗಳು..!

Film News: ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದಿವಂಗತ ಡಿ.ವಿ.ಸುಧೀಂದ್ರ ಅವರಿಂದ ಸ್ಥಾಪಿಸಲ್ಪಟ್ಟ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯು ಕಳೆದ 47 ವರ್ಷಗಳಿಂದ ಕನ್ನಡ ಚಿತ್ರರಂಗ ಮತ್ತು ಮಾಧ್ಯಮದ ನಡುವೆ ಸೇತುವೆಯಂತೆ ಕಾರ್ಯನಿರ್ವಹಿಸುತ್ತಾ ಬಂದಿದೆ. ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಮೂಲಕ ಕಳೆದ 20 ವರ್ಷಗಳಿಂದ ಚಲನಚಿತ್ರ ಪತ್ರಕರ್ತರಿಗೆ ಮತ್ತು ಚಿತ್ರರಂಗದ...

ತನುಷ್ ಶಿವಣ್ಣ ಈಗ “ನಟ್ವರ್ ಲಾಲ್”…!

Film News: "ಅಯೋಧ್ಯಾಪುರ" ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ವಿ.ಲವ ಅವರ ಕಥೆ, ಚಿತ್ರಕಥೆ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿರುವ "ನಟ್ವರ್ ಲಾಲ್" ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕುಣಿಗಲ್ ಶಾಸಕರಾದ ರಂಗನಾಥ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ ಮ ಹರೀಶ್, ಮಾಸ್ತಿ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿ ತಂಡಕ್ಕೆ...

ಡಿ ಬಾಸ್ ಫಾರ್ಮ್ ಹೌಸ್ ಗೆ ಹೊಸಬರ ಆಗಮನ…?!

Film News: ಮೊದಲಿಂದನೂ ಡಿ ಬಾಸ್ ಪ್ರಾಣಿ ಪ್ರೇಮಿ. ತನ್ನ ಬಿಡುವಿನ ಸಮಯವನ್ನು ಸಾಕು ಪ್ರಾಣಿಗಳ ಜೊತೆ ಕಾಲ ಕಳೆಯುವುದು ಅವರಿಗೆ ಅಭ್ಯಾಸ ಇದೀಗ ದಚ್ಚು ಝೂ ಗೆ ಹೊಸ ಪ್ರಾಣಿ ಪಕ್ಷಿಗಳು ಸೇರ್ಪಡೆಯಾಗಿವೆಯಂತೆ ಹಾಗಿದ್ರೆ ಎಲ್ಲಿಂದೆಲ್ಲಾ ಹೊಸ ಪ್ರಾಣಿಗಳ ಬಂದಿವೆ ಗೊತ್ತಾ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್ ಮೈಸೂರಿನಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಒಡೆತನದ ತೂಗುದೀಪ ಫಾರ್ಮ್‌ಹೌಸ್‌...

ಕೊಪ್ಪಳದಲ್ಲಿ ಕೋಳಿಗಳು ಅರೆಸ್ಟ್..?!

Koppala News: ಪೊಲೀಸರು ಜೂಜು ಅಡ್ಡೆಗೆ ದಾಳಿ ಮಾಡಿ ಇದೀಗ ವಿಭಿನ್ನ ಸುದ್ದಿಯೊಂದನ್ನು ನೀಡಿದ್ದಾರೆ. ಕೊಪ್ಪಳದ ಕಾರಟಗಿ ತಾಲೂಕಿನ ಪನ್ನಾಪುರದಲ್ಲಿ ಪೊಲೀಸರು ಜೂಜುಕೋರರ ಬದಲು ಕೋಳಿಗಳನ್ನು ಅರೆಸ್ಟ್ ಮಾಡಿದ್ದಾರೆ. ಪನ್ನಾಪುರ ಬಳಿಯ ಬಸವಣ್ಣ ಕ್ಯಾಂಪ್‍ನಲ್ಲಿ ಸಂಕ್ರಾತಿ ನಿಮಿತ್ತ ಕೋಳಿ ಕಾಳಗ , ಜೂಜಾಟ ನಡೆಯುತ್ತಿತ್ತು. ಈ ವೇಳೆ ದಾಳಿ ಮಾಡಿರುವ ಪೊಲೀಸರ ಕೈಗೆ ಸಿಗದೆ ಗ್ಯಾಂಬ್ಲರ್...

ಬೆಂಗಳೂರು: ವಿದ್ಯಾರ್ಥಿಗಳೊಂದಿಗೆ ಸಿಎಂ ಬೊಮ್ಮಾಯಿ ಸಂವಾದ..!

Banglore News: ಬೆಂಗಳೂರಿನ ಆರ್ ಡೆಂಟಲ್ ಕಾಲೇಜ್ ನಲ್ಲಿ ಯುವ ಸಂಭಾಷಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳಿಗಾಗಿ ಈ ಕಾರ್ಯಕ್ರಮವನ್ನು  ಆಯೋಜಿಸಲಾಗಿದ್ದು ಈ  ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಭಾಗಿಯಾಗಿದ್ರು. ಸೆಂಟರ್ ಆಫ್ ಅಟ್ರಾಕ್ಶನ್ ಆಗಿದ್ದ ಸಿಎಂ ಬೊಮ್ಮಾಯಿ ವಿದ್ಯಾರ್ಥಿಗಳೊಂದಿಗೆ ಸಂವಾದ ಸಮಾಲೋಚನೆಯನ್ನು ನಡೆಸಿದರು. https://karnatakatv.net/mandya-pmcym-gopal-krshna-prgrm/ https://karnatakatv.net/loka-adalath-advocate-nalini-kumari/ https://karnatakatv.net/kalyan-yuvashakti-president-election/

ಡಿ ಬಾಸ್ ಅಪ್ಪಟ ಅಭಿಮಾನಿ ಬಾಳಲ್ಲಿ ವಿಧಿಯಾಟ…!

Film News: ಆತ ಡಿ ಬಾಸ್ ಅಪ್ಪಟ ಅಭಿಮಾನಿ ಕ್ರಾಂತಿ ಸಿನಿಮಾದ ಪ್ರಚಾರದಲ್ಲೂ ಸಕ್ರಿಯವಾಗಿದ್ದ ಡಿ ಬಾಸ್ ಗಾಗಿ ಒಂದು ಕನಸನ್ನು ಕಂಡಿದ್ದ ಆದ್ರೆ ವಿಧಿಯಾಟ ಬೇರೆನೇ ಆಗಿತ್ತು.ಅವನ ಕನಸು ಕೊನೆಗೂ ಈಡೇರಲೇ ಇಲ್ಲ… ಇಷ್ಟೊಂದು ಕನಸು ಕಂಡ ಅಭಿಮಾನಿ ಯಾರು ಗೊತ್ತಾ..?ಆತನಿಗೆ ಆಗಿದ್ದಾದ್ರೂ ಏನು..?! ಬರೋಬ್ಬರಿ ಇಪ್ಪತ್ತೆರಡು ತಿಂಗಳುಗಳ ಬಳಿಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಖ್ಯ...
- Advertisement -spot_img

Latest News

ಡಿಕೆಶಿ ದೆಹಲಿ ದಂಡಯಾತ್ರೆ ರಹಸ್ಯ

ನವೆಂಬರ್‌ ಕ್ರಾಂತಿ ಚರ್ಚೆ ಜೋರಾಗ್ತಿದೆ. ಈ ಬೆನ್ನಲ್ಲೇ ದೆಹಲಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ದೌಡಾಯಿಸಿದ್ದಾರೆ. ಇದು ದೆಹಲಿಯಲ್ಲಿ ರಹಸ್ಯ ಕಾರ್ಯತಂತ್ರ ನಡೆಯುತ್ತಿದೆಯಾ ಅನ್ನೋ ಅನುಮಾನ ಹುಟ್ಟುಹಾಕಿದೆ....
- Advertisement -spot_img