Monday, October 6, 2025

banglore news

ಛಲವಾದಿ ನಾರಾಯಣಸ್ವಾಮಿ ಬಿಜೆಪಿಯ ನಾಯಿಮರಿ : ಸೀತಾರಾಮ್

State News: Mysoor: ಸಿದ್ದರಾಮಯ್ಯ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಟೀಕೆ ವಿಚಾರವಾಗಿ ಮೈಸೂರಿನಲ್ಲಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ವತಿಯಿಂದ ಸುದ್ದಿಗೋಷ್ಠಿ ನಡೆಸಿ ಭೋವಿ ನಿಗಮದ  ಮಾಜಿ ಅಧ್ಯಕ್ಷ ಸೀತಾರಾಮ್ ವಾಗ್ದಾಳಿ ನಡೆಸಿದರು. ಛಲವಾದಿ ನಾರಾಯಣಸ್ವಾಮಿ ಬಿಜೆಪಿಯ ನಾಯಿಮರಿ.ಮೈಸೂರಿನಲ್ಲೊಂದು, ಬೆಂಗಳೂರಿನಲ್ಲೊಂದು ನಾಯಿಮರಿ ಇದೆ. ಎಂದು ಭೋವಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಸೀತಾರಾಮ್ ವ್ಯಂಗ್ಯವಾಡಿದರು. ಆತ ಕೋಲಾರ...

“ಸೋರುತಿಹುದು ಕಾಂಗ್ರೆಸ್ ಮನೆಯ ಮಾಳಿಗೆ..?!” ಏನಿದು ಟೀಕೆ..?!

State News: ಸೋರುತಿಹುದು ಕಾಂಗ್ರೆಸ್ ಮನೆಯ ಮಾಳಿಗೆ ಎನ್ನುವ ಪರಿಸ್ಥಿತಿ ನರ‍್ಮಾಣವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್‌‌ ಟೀಕಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕಾಂಗ್ರೆಸ್‌‌ನವರು ನಡೆಸುತ್ತಿರುವುದು ಭಾರತ್ ಜೋಡೋ ಅಲ್ಲ, ಫ್ಯಾಮಿಲಿ ಪ್ಯಾಕ್ ಪಾದಯಾತ್ರೆ. ಸಿದ್ದರಾಮಯ್ಯ ಹಿಂದೆ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ಮಾಡಿದ್ದರು. ಆಗ ಸೋನಿಯಾ ಗಾಂಧಿ ಬಂದಿದ್ದರಾ? ಬಂಡೆ ಅಂತಿರಲ್ಲ ಅವರು ಕೂಡ...

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಸ‌ನ್ನ ಬಾಲಚಂದ್ರ ವರಳೆ..!

State News: ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಸ‌ನ್ನ ಬಾಲಚಂದ್ರ ವರಳೆ ಅವರು ಪ್ರಮಾಣ ವಚನವನ್ನು ಸ್ವೀಕರಿಸಿದರು.ರಾಜಭವನದ ಗಾಜಿನ‌ಮನೆಯಲ್ಲಿ ಶನಿವಾರ ಬೆಳಗ್ಗೆ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣವಚನವನ್ನು ಬೋಧಿಸಿದರು. ಇದನ್ನೂ ಓದಿ…ಹೋಟೇಲ್ ಮಾಲೀಕರಿಗೆ ಗುಡ್ ನ್ಯೂಸ್…! https://karnatakatv.net/hareesh-poonja-news/ https://karnatakatv.net/ballari-congress-jodo-school-holiday/ https://karnatakatv.net/ballari-bharath-jodo-news/

ಬಳ್ಳಾರಿ: ರಾಜ್ಯದಲ್ಲಿ 16ನೇ ದಿನದ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ..!

State News: Ballari: Bharath Jodo:ರಾಜ್ಯದಲ್ಲಿ 16ನೇ ದಿನದ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ ಪುನರಾರಂಭವಾಗಿದೆ. ಬಳ್ಳಾರಿ, ಹಲಕುಂದಿ ಮಠದಿಂದ ಪಾದಯಾತ್ರೆ ಆರಂಭವಾಗಿದೆ. ರಾಹುಲ್ ಗಾಂಧಿ ಬಳ್ಳಾರಿ ನಗರಕ್ಕೆ ಆಗಮಿಸುತ್ತಿದ್ದಂತೆ ರಾಹುಲ್ ಬರುವ ರಸ್ತೆಯ ಮೇಲೆ ಬಣ್ಣ ಬಣ್ಣಗಳ ರಂಗೋಲಿಯಿಂದ ಅಲಂಕಾರ ಮಾಡಿ ರಾಹುಲ್​ ಗಾಂಧಿ ಅವರನ್ನು ಸ್ವಾಗತಿಸಲಾಗಿದೆ. ಇಂದು ಬಳ್ಳಾರಿ ತಲುಪುವ ಮೂಲಕ ಯಾತ್ರೆ...

ಹೋಟೇಲ್ ಮಾಲೀಕರಿಗೆ ಗುಡ್ ನ್ಯೂಸ್…!

State News: ಬೆಂಗಳೂರು: ನಗರದ ಹೋಟೆಲ್‌ ಮಾಲೀಕರಿಗೆ ರ‍್ಕಾರ ಗುಡ್‌ನ್ಯೂಸ್‌ ನೀಡಿದೆ. ಇನ್ಮೇಲೆ ಮಧ್ಯರಾತ್ರಿ 1 ಗಂಟೆ ವರೆಗೂ ಹೋಟೆಲ್‌ ತೆರೆಯಲು ಅನುಮತಿ ನೀಡಲಾಗಿದೆ.ನಗರ ವ್ಯಾಪ್ತಿ ಹೋಟೆಲ್‌ಗಳು ಮಧ್ಯರಾತ್ರಿ ೧ ಗಂಟೆ ವರೆಗೂ ತೆರೆಯಲು ಅನುಮತಿ ನೀಡಲಾಗಿದೆ. ನಗರ ಕಮಿಷನರ್ ಪ್ರತಾಪ್ ರೆಡ್ಡಿ ಅವರು ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ….ಅ.15 ರಂದು ಮಹಾ...

ಹಾಸನಾಂಬೆ ಮೊದಲ ದಿನದ ದರ್ಶನಕ್ಕೆ ಹರಿದು ಬಂತು ಭಕ್ತ ಸಾಗರ…!

State News: ವರ್ಷದಲ್ಲಿ ಒಮ್ಮೆ ದರ್ಶನ ನೀಡೋ ಹಾಸನಾಂಬ ದೇವಿಯ ಉತ್ಸವ ಆರಂಭವಾಗಿದೆ. ಇಂದು ಹಾಸನಾಂಬೆ ಯ ಮೊದಲ ದಿನದ ದರ್ಶನ ಆರಂಭವಾಗಿದೆ. ಗರ್ಭಗುಡಿ ಬಾಗಿಲು ತೆರೆದ ಬಳಿಕ ಇಂದಿನಿಂದ ಸಾರ್ವಜನಿಕ ಭಕ್ತರಿಗೆ ದರ್ಶನ ಪ್ರಾರಂಭವಾದ ಹಿನ್ನಲೆ ಭಾರೀ ಸಂಖ್ಯೆಯಲ್ಲಿ ಭಕ್ತರುಆಗಮಿಸಿದ್ದಾರೆ. ಇಂದಿನಿಂದ ಅಕ್ಟೋಬರ್ 27 ರವರೆಗೆ ಹಾಸನಾಂಬೆ ದೇಗುಲ ತೆರೆದಿರುತ್ತದೆ.ಮುಂಜಾನೆಯೇ ದೊಡ್ಡ ಸಂಖ್ಯೆಯಲ್ಲಿ ಆಗಮಿಸಿ...

ಅ.14 ರಂದು ಮಹಾ ಕುಂಭಮೇಳದ ಉದ್ಘಾಟನಾ ಕಾರ್ಯಕ್ರಮಗಳ ವಿವರ ಇಂತಿದೆ…

State News: ಅಕ್ಟೋಬರ್ 14 ರಂದು ಬೆಳಿಗ್ಗೆ 4 ಗಂಟೆಯಿಂದ ನೂತನ ವಿಗ್ರಹಕ್ಕೆ ಅಷ್ಟ ಬಂಧನ, ಪ್ರಾಣ ಪ್ರತಿಷ್ಠಾಪನೆ, ರುದ್ರಾಭಿಷೇಕ, ಕುಂಭಾಭಿಷೇಕ ಹಾಗೂ ಪೂಜಾ ಕೈಂಕರ್ಯ ನಡೆಯಲಿದೆ. ಬೆಳಿಗ್ಗೆ 10.30 ರಿಂದ 11 ಗಂಟೆವರೆಗೆ ನೂತನ ಮಲೈ ಮಹದೇಶ್ವರ ಮೂರ್ತಿ ಪ್ರತಿಷ್ಠಾಪನೆ, ಮಹಾಮಂಗಳಾರತಿ 3 ಜ್ಯೋತಿಗಳಿಗೆ ಪೂಜಾ ಕೈಂಕರ್ಯ, ಕಾವೇರಿ ನದಿ ಪೂಜೆ ಬಾಗಿನ ಸಮರ್ಪಣೆ,...

ಮಂಡ್ಯ ಮೂಲದ ಯುವಕನ ಮತಾಂತರ..?!

state news: ಬೆಂಗಳೂರಲ್ಲಿ ಮಂಡ್ಯ ಮೂಲದ ಯುವಕ ಶ್ರೀಧರ್ ಎಂಬಾತನನ್ನು  ಮತಾಂತರ ಹಾಗೂ ಕತ್ನಾ ಮಾಡಲಾಗಿದೆ ಎಂಬ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಹುಬ್ಬಳ್ಳಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣ ಬನಶಂಕರಿ ಠಾಣೆಗೆ ವರ್ಗಾವಣೆಯಾಗಿತ್ತು. ಕತ್ನಾ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬನಶಂಕರಿ ಪೊಲೀಸರು ಮತ್ತಿಬ್ಬರನ್ನು ಬಂಧಿಸಿದ್ದಾರೆ. ನಿನ್ನೆ ರಾತ್ರಿ(ಅ.12) ನಯಾಜ್...

ಹಾಸನಾಂಬೆ ದೇಗುಲದ ಬಾಗಿಲು ಓಪನ್ ಆಯಿತು…!

State News: ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇಗುಲದ ಬಾಗಿಲು ಇಂದು ತೆರೆದಿದೆ. ಈ ನಿಟ್ಟಿನಲ್ಲಿ ದೇವಿ ದರ್ಶನ ಪಡೆಯೋಕೆ ಲಕ್ಷಾಂತರ ಭಕ್ತರ ಕಾಯುತ್ತಾ ಇದ್ದಾರೆ. ಭಕ್ತರ ದಂಡು ದೇವಿಯನ್ನ ನೋಡಲು ಕಾತರದಿಂದ ಕಾಯುತ್ತಿದ್ದಾರೆ. ಇಂದು ಹಾಸನಾಂಬೆ ದೇವಾಲಯದ ಬಾಗಿಲು ತೆರೆದ ಹಿನ್ನೆಲೆ ದೇವಸ್ಥಾನಕ್ಕೆ ವಿಶೇಷ ರೀತಿಯಲ್ಲಿ ಅಲಂಕಾರ ಮಾಡಲಾಗಿದೆ. ಹಾಗೂ ಸಾವಿರಾರು...

“ಸೋನಿಯಾ ಕಾಲು ಹಿಡಿದು ಸಿಎಂ ಆಗಿದ್ದ ಸಿದ್ರಾಮಣ್ಣ”: ನಳಿನ್‍ಕುಮಾರ್ ಕಟೀಲ್

State News: ಬೆಂಗಳೂರು: ಇಂದಿರಾ ಗಾಂಧಿಯನ್ನು ಮೊದಲು ಬೈಯ್ಯುತ್ತಿದ್ದ ಸಿದ್ರಾಮಣ್ಣನವರು ಕೊನೆಗೆ ಸೋನಿಯಾ ಗಾಂಧಿ ಕಾಲು ಹಿಡಿದು ಸಿಎಂ ಆದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಟೀಕಿಸಿದರು. ಧಾರವಾಡದಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಆದರೆ, ಯಡಿಯೂರಪ್ಪ ಅವರು ಹಾಗಲ್ಲ. ಅವರು ಈ ರಾಜ್ಯದಲ್ಲಿ ಮಾಡಿದಷ್ಟು ಪಾದಯಾತ್ರೆಗಳು,...
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img