State News:
ಅಕ್ಟೋಬರ್ 13 ರಂದು ಬೆಳಿಗ್ಗೆ 5 ರಿಂದ ಬ್ರಾಹ್ಮಿ ಮೂರ್ತದಲ್ಲಿ ದೇವಾಲಯ ಪ್ರವೇಶ, ಬೃಹತ್ ಭಗವಾಧ್ವಜ ಸ್ಥಾಪನೆ ಹೋಮ ಹವನಗಳ ಮೂಲಕ ದೇವಾಲಯದಲ್ಲಿ ಪೂಜಾ ಕಾರ್ಯಕ್ರಮಗಳು ಮುಂದುವರೆಯುವುದು.
ಮಧ್ಯಾಹ್ನ 2-30 ರಿಂದ 6-30 ರವರೆಗೆ ಕೆ.ಆರ್ ಪೇಟೆ ಪಟ್ಟಣದಲ್ಲಿ ಕರ್ನಾಟಕ ಹಾಗೂ ಹೊರ ರಾಜ್ಯಗಳ 112 ಸಾಂಸ್ಕೃತಿಕ ಕಲಾತಂಡಗಳೊಂದಿಗೆ 3 ಜ್ಯೋತಿ ರಥಗಳ ಬೃಹತ್...
State News:
ಹಾಸನಾಂಬೆ ಇಂದಿನಿಂದ ದರ್ಶನ ನೀಡಳಿದ್ದಾಳೆ. ಹಾಸನಾಂಬೆ ಗರ್ಭಗುಡಿ ಓಪನ್ ಗೆ ಕ್ಷಣಗಣನೆ ಶುರುವಾಗಿದೆ. ಇಂದು ಮಧ್ಯಾಹ್ನ 12 ಗಂಟೆಗೆ ತೆರೆಯಲಿರುವ ಗರ್ಭಗುಡಿಯ ಬಾಗಿಲು ತೆರೆಯಲಿವೆ. ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ತಾಯಿಯ ಗರ್ಭಗುಡಿಯ ಬಾಗಿಲು ಶಾಸ್ತ್ರೋಕ್ತವಾಗಿ ತೆರೆಯಲಾಗುತ್ತದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಬಾಗಿಲು ಓಪನ್ ಆಗಲಿದೆ....
Film News:
ಶಿವಂ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಿವಾನಂದ್ ಎಸ್ ನೀಲಣ್ಣನವರ್ ನಿರ್ಮಿಸಿರುವ, ಶಾಹುರಾಜ್ ಶಿಂಧೆ ನಿರ್ದೇಶನದ " ಚಾಂಪಿಯನ್ " ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಕ್ರೀಡಾ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕನಾಗಿ ಸಚಿನ್ ಧನಪಾಲ್ ಅಭಿನಯಿಸಿದ್ದಾರೆ. ಅದಿತಿ ಪ್ರಭುದೇವ "ಚಾಂಪಿಯನ್" ಚಿತ್ರದ ನಾಯಕಿ. ಹಿರಿಯ ನಟ ದೇವರಾಜ್, ಸುಮನ್, ಪ್ರದೀಪ್ ರಾಹುತ್, ಚಿಕ್ಕಣ್ಣ,...
State News:
ಈ ಘಟನೆ ಮಳವಳ್ಳಿ ಪಟ್ಟಣದ ಮೈಸೂರ್ ರಸ್ತೆಯಲ್ಲಿ ನಡೆದಿದೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಮಧ್ಯಾಹ್ನ 10 ವರ್ಷದ ಬಾಲಕಿ ಟ್ಯೂಶನ್ ಗಾಗಿ ಮನೆ ಇಂದ ಹೊರಟಿದ್ದಳು . ಆದರೆ ಸಂಜೆಯಾದರೂ ಬಾಲಕಿ ಮನೆಗೆ ಬರದಿದ್ದಾಗ ಕುಟುಂಬಸ್ಥರು ಹುಡುಕಾಟ ನಡೆಸಿದ್ದರು. ಈ ವೇಳೆ ಬಾಲಕಿಯ ಮೃತದೇಹ ಟ್ಯೂಷನ್ ನಡೆಸುತ್ತಿದ್ದ...
State News:
ಚನ್ನರಾಯಪಟ್ಟಣ. ನುಗ್ಗೆಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಬಾರಿ ಗೋಲ್ ಮಾಲ್ ನಡೆದಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ ಆರೋಪಿಸಿದ್ದಾರೆ
ಅವರು ಪಟ್ಟಣದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನುಗ್ಗೆಹಳ್ಳಿ ಗ್ರಾಮ ಪಂಚಾಯಿತಿ ಪಿ ಡಿ ಓ ಹರೀಶ್ ಎಂಬುವವರು ಸಾರ್ವಜನಿಕರ ಹಣವನ್ನು ದುರುಪಯೋಗಪಡಿಸಿ ನಕಲಿ ಬಿಲ್ಲುಗಳನ್ನು ಸೃಷ್ಟಿ ಮಾಡಿ ಹಣವನ್ನು ನೀಡಿರುವ...
State News:
ಆರ್.ಪುರಂನಲ್ಲಿ ಕಟ್ಟಡ ತೆರವು ಮಾಡಬಾರದು ಎಂದು ದಂಪತಿ ಪೆಟ್ರೋಲ್ ಸುರಿದುಕೊಂಡಿದ್ದು, ಬೆಂಕಿ ಹಚ್ಚಿಕೊಳ್ಳುತ್ತೇನೆ ಬೆದರಿಕೆ ಹಾಕಿ ರಾಜಕಾಲುವೆ ತೆರವಿಗೆ ತಡೆವೊಡ್ಡಿದ್ದಾರೆ.
ಬಿಬಿಎಂಪಿ ಅಧಿಕಾರಿಗಳು ಕೆ. ಆರ್. ಪುರಂನ ಗಾಯತ್ರಿ ಲೇಔಟ್ನಲ್ಲಿ ಒತ್ತುವರಿ ತೆರವಿಗೆ ಮುಂದಾಗಿತ್ತು. ಈ ವೇಳೆ ಸೋನಾ ಸೇನ್ ಮತ್ತು ಸುನೀಲ್ ಸಿಂಗ್ ದಂಪತಿ ಕ್ಯಾನ್ನಲ್ಲಿ, ಬಾಟಲಿಯಲ್ಲಿ ಪೆಟ್ರೋಲ್ ಹಿಡಿದು ಒತ್ತುವರಿ ತೆರವಿಗೆ...
State News:
ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ದಿನಾಂಕ ೧೨-೧೦-೨೦೨೨ರಂದು ಬುಧವಾರ ಬೆಳಗ್ಗೆ ೧೧.೦೦ ಗಂಟೆಗೆ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨’ ಜಾರಿಗೆ ತರುವ ಕುರಿತಂತೆ ಚರ್ಚಿಸಲು ನಾಡಿನ ಗಣ್ಯರನ್ನೊಳಗೊಂಡ “ಚಿಂತನಾ ಗೋಷ್ಠಿ” ಹಮ್ಮಿಕೊಳ್ಳಲಾಗಿದೆ.
ನ್ಯಾಯಮೂರ್ತಿ ಶ್ರೀ ಎಸ್.ಆರ್. ಬನ್ನೂರಮಠ ನೇತೃತ್ವದ ಕರ್ನಾಟಕ ಕಾನೂನು ಆಯೋಗವು ತನ್ನ ಐವತ್ತೇಳನೇ ವರದಿಯಲ್ಲಿ...
Banglore News:
ಬೆಂಗಳೂರು: ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದ ಇವುಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿಯ ಮೂಲ ಧ್ಯೇಯೋದ್ದೇಶಗಳೊಂದಿಗೆ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆ ಕಾಪಾಡುವ ಜವಾಬ್ದಾರಿಯನ್ನು ಹೊಂದಿರುವ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨ ಕುರಿತು ಚರ್ಚಿಸಲು ವಿಶೇಷ ಚಿಂತನಾಗೋಷ್ಠಿಯನ್ನು ಅಕ್ಟೋಬರ್ ೧೨ರಂದು ಬೆಳಿಗ್ಗೆ ೧೧ ಗಂಟೆಗೆ ಚಾಮರಾಜಪೇಟೆಯ...
State News:
ಬೆಂಗಳೂರು, ಅ.11: ಕೆಆರ್ ಪೇಟೆಯ ಅಂಬಿಗರಹಳ್ಳಿ-ಸಂಗಾಪುರ-ಪುರ ಗ್ರಾಮದ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ದಕ್ಷಿಣ ಭಾರತದ ಮಹಾ ಕುಂಭಮೇಳಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದ್ದು, 16 ರಂದು ಯೋಗಿ ಆದಿತ್ಯನಾಥ್ ಆಗಮಿಸುತ್ತಿದ್ದಾರೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.
ಇಂದು ವಿಧಾನಸೌಧದಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಸಚಿವ...
State News:
ಅ ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಮಳೆ ತಂದ ಅವಾಂತರಕ್ಕೆ ಜನರು ಹೈರಾಣಾಗಿದ್ದಾರೆ. ಮನೆಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ಅವಾಂತರವೇ ಸೃಷ್ಟಿಯಾಗಿದೆ.ನರಸೀಪುರ ತಾಲ್ಲೂಕಿನ ಗ್ರಾಮದಲ್ಲಿ ಘಟನೆ ನಡೆದಿದೆ. ಜನರ ಕಷ್ಟಗಳಿಗೆ ಸ್ಪಂದಿಸದ ಜನ ಪ್ರತಿನಿಧಿಗಳಿಗೆ ಜನರು ಛೀಮಾರಿ ಹಾಕಿದ್ದಾರೆ. ರೊಚ್ಚಿಗೆದ್ದ ಗ್ರಾಮಸ್ಥರಿಂದ ಪಂಚಾಯಿತಿಗೆ ಬೀಗ ಜೆಡಿದು ಪ್ರತಿಭಟನೆ ನಡೆಸಲಾಗಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ...