Sunday, October 5, 2025

banglore news

ಒಕ್ಕಲಿಗರ 3 ಎ ಮೀಸಲಾತಿ 10 ಪರ್ಸೆಂಟ್ ಹೆಚ್ಚಳಕ್ಕೆ ಆಗ್ರಹ

Hassan News: ಹಾಸನದಲ್ಲಿ ಒಕ್ಕಲಿಗರ 3ಎ ಮೀಸಲಾತಿಯನ್ನು 10 ಪರ್ಸೆಂಟ್ ಹೆಚ್ಚಳ ಮಾಡಬೇಕೆಂದು ಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷ, ಶಾಸಕ ಸಿ.ಎನ್.‌ಬಾಲಕೃಷ್ಣ ಹೇಳಿಕೆ  ನೀಡಿದ್ದಾರೆ. ಎರಡು ಮೂರು ದಿನದ ಹಿಂದೆ, ಮುಖ್ಯಮಂತ್ರಿಗಳು, ವಿರೋಧಪಕ್ಷದ ನಾಯಕರು ಒಡಗೂಡಿ ಚರ್ಚೆ ಮಾಡಿ ಮೀಸಲಾತಿ‌ ಬಗ್ಗೆ ವಿಶೇಷವಾದ ತೀರ್ಮಾನ ಮಾಡಿದ್ದಾರೆ.15 ಇದ್ದದ್ದನ್ನ 17, 3 ಇದ್ದದ್ದನ್ನ 7 ಎಸ್ಸಿಎಸ್ಟಿಗೆ ಮೀಸಲಾತಿ ವಿಚಾರದಲ್ಲಿ...

ಪರೀಕ್ಷಾರ್ಥಿಗಳ ಕಣ್ಣೀರು…?! ಗೊಂದಲದ ಗೂಡಾಯಿತು ಅರ್ಹತಾ ಪರೀಕ್ಷೆ ಎನ್.ಇ.ಟಿ…!

State News: ವರ್ಷದಲ್ಲಿ 4 ಬಾರಿ ಮುಂದೂಡಿಕೆಯಾಗಿದ್ದ ರಾಷ್ಟ್ರೀಯ ಅರ್ಹತಾ ಪರೀಕ್ಷೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಆದರೆ ತಕ್ಷಣಕ್ಕೆ ಪರೀಕ್ಷೆ ನಿಗದಿ ಮಾಡಿರುವುದು ಅಭ್ಯರ್ಥಿಗಳನ್ನು ಗೊಂದಲಕ್ಕೆ ತಳ್ಳಿದ್ದು, ಪರೀಕ್ಷೆ ಬಗ್ಗೆ ಸೂಕ್ತ ಮಾಹಿತಿ ಸಿಗದೆ ಕಣ್ಣೀರು ಸುರಿಸುತ್ತಿದ್ದಾರೆ. ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನು ಅ.14ರಂದು ನಿಗದಿ ಮಾಡಲಾಗಿದ್ದು, ಪರೀಕ್ಷಾ ಕೇಂದ್ರಗಳನ್ನು ಬದಲಾವಣೆ ಮಾಡಲಾಗಿದೆ. ಈ ಅವ್ಯವಸ್ಥೆ ಕುರಿತು...

ಬೆಂಗಳೂರು: ಕಟ್ಟಡ ಕುಸಿದು ಇಬ್ಬರು ದುರ್ಮರಣ…!

Banglore News: ಬೆಂಗಳೂರಲ್ಲಿ ಕಟ್ಟಡ ಕುಸಿದು ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಭಾರೀ ಮಳೆಗೆ ಬಿಲ್ಡಿಂಗ್ ಕುಸಿದು ಇಬ್ಬರು ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯವಾದ ಘಟನೆ ಬೆಂಗಳೂರಿನ ವೈಟ್‌ಫಿಲ್ಡ್ ಬಳಿಯ ಹೂಡಿಯಲ್ಲಿ ನಡೆದಿದೆ. ಮೃತರನ್ನು ಬಿಹಾರ ಮೂಲದ ಜೈನುದ್ದೀನ್, ಹರಮಾನ್ ಎಂದು ಗುರುತಿಸಲಾಗಿದೆ. ಬಿಎಲ್‍ಆರ್ ಕಂಪನಿಗೆ ಸೇರಿದ ಹಳೆಯ ಕಟ್ಟಡ ಇದಾಗಿದ್ದು, ಇದನ್ನು ತೆರವು ಮಾಡಲಾಗುತ್ತಿತ್ತು. ಆದರೆ...

ಬೀದಿ ನಾಟಕ, ಜಾನಪದ ಸಂಗೀತ ಕಲಾತಂಡಗಳ ಆಯ್ಕೆಗೆ ಅರ್ಜಿ ಆಹ್ವಾನ

State News: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2022-23ನೇ ಸಾಲಿನಲ್ಲಿ ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ಸರ್ಕಾರಿ ಕಾರ್ಯಕ್ರಮಗಳ ಕುರಿತು ಬೀದಿ ನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲು ಬೀದಿನಾಟಕ, ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆಮಾಡಲು ಅರ್ಜಿ ಆಹ್ವಾನಿಸಿದೆ. ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾತಂಡಗಳನ್ನು ಆಯ್ಕೆಮಾಡಲಾಗುತ್ತದೆ. ಪ್ರತಿ ಬೀದಿ ನಾಟಕ...

ಹಾಸನ: ಆರ್.ಮೋಹನ್ ನೇತೃತ್ವದಲ್ಲಿ ವಾರ್ಡ್ ಪ್ರಮುಖರ ಸಭೆ ಮತ್ತು ನಗರಸಭೆ ಸದಸ್ಯರ ಸಮಾಲೋಚನಾ ಸಭೆ:

State News: ಪ್ರಶಾಂತ್ ನಾಗರಾಜ್ ಸಾವಿನಿಂದ ತೆರವಾಗಿದ್ದ ಹಾಸನ ನಗರಸಭೆ ೧೬ನೇ ವಾರ್ಡ್ ಸದಸ್ಯ ಸ್ಥಾನದ ಉಪ ಚುನಾವಣೆ ಕುರಿತು ಅದ್ಯಕ್ಷ ಆರ್.ಮೋಹನ್ ನೇತೃತ್ವದಲ್ಲಿ ವಾರ್ಡ್ ಪ್ರಮುಖರ ಸಭೆ ಮತ್ತು ನಗರಸಭೆ ಸದಸ್ಯರ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಆರೋಗ್ಯಕರ ಮುಕ್ತ ಚರ್ಚೆಯಾಗಿ, ಪ್ರಶಾಂತ್ ನಾಗಾರಾಜ್ ಕುಟುಂಬದವರು ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಮುಕ್ತ ಅವಕಾಶ ಕೊಡಬೇಕು ಎಂಬ...

ತ್ರಿವೇಣಿ ಸಂಗಮ ಕೆ ಆರ್ ಪೇಟೆಯಲ್ಲಿ 4 ದಿನ ಮಹಾ ಕುಂಭ ಮೇಳ

State News: ಕೆ.ಆರ್.ಪೇಟೆಯ ಅಂಬಿಗರಹಳ್ಳಿಯಲ್ಲಿ ಅಕ್ಟೋಬರ್‌ 13 ರಿಂದ 16 ರವರೆಗೆ  ಕುಂಭ ಮೇಳ ನಡೆಯಲಿದೆ. ಲಕ್ಮಣ ತೀರ್ಥ, ಹೇಮಾವತಿ ಹಾಗೂ ಕಾವೇರಿ ಮೂರು ನದಿಗಳು‌ ಸೇರಿರುವ ತ್ರಿವೇಣಿ ಸಂಗಮಕ್ಕೆ ಮಹದೇಶ್ವರ ಬಂದು ಹೋಗಿದ್ದರು ಎಂದು ಹಿರಿಕರು ಹೇಳುತ್ತಾರೆ. ಈ ತ್ರಿವೇಣಿ ಸಂಗಮದಲ್ಲಿ ನಡೆಯುವ ಪುಣ್ಯಸ್ನಾನ. ಅ.13 ರಂದು ತ್ರಿವೇಣಿ ಸಂಗಮದಲ್ಲಿ ಮಹದೇಶ್ವರ ದೇಸ್ಥಾನದ ಉದ್ಘಾಟನೆ ನಡೆಯಲಿದೆ....

ಕಲ್ಯಾಣಿಯಲ್ಲಿ ಮುತ್ತಿನ ಗಣಪತಿ..?!

State News: ಗೌರಿ-ಗಣೇಶ ಹಬ್ಬದಲ್ಲಿ ಗಣಪತಿ ಕೂರಿಸುವುದು ಕಾಮನ್, ಆದರೆ ತಾವು ವಿಭಿನ್ನವಾಗಿ ಕೂರಿಸುವ ಗಣೇಶನನ್ನು ಬೆಂಗಳೂರಿಗರು ವೀಕ್ಷಿಸಬೇಕೆಂಬ ಉದ್ದೇಶದಿಂದ ಇಲ್ಲೊಂದು ಗ್ರಾಮದ ಯುವಕರ ಪಡೆ ಪ್ರತಿವರ್ಷ ಗಣಪತಿ ಹಬ್ಬ ಮುಗಿದ ನಂತರ ವಿಭಿನ್ನ ಬಗೆಯ ಅದ್ದೂರಿ ಸೆಟ್ ನಿರ್ಮಿಸಿ ಗಣಪತಿಯನ್ನು ಕೂರಿಸುತ್ತಾರೆ. ಅದರಂತೆ ಈ ಭಾರಿಯು ತಮ್ಮ ಗ್ರಾಮದಲ್ಲಿನ ಕಲ್ಯಾಣಿಯನ್ನು ಹೊಸದಾಗಿ ನವೀಕರಿಸಿ ಅದರಲ್ಲಿ...

ಪಾಕ್ ಟ್ವಿಟರ್ ಖಾತೆ ಸ್ಥಗಿತ…?!

National News: ಭಾರತದಲ್ಲಿ ಪಾಕಿಸ್ತಾನ ಸರಕಾರದ ಅಧಿಕೃತ ಟ್ವಿಟರ್ ಹ್ಯಾಂಡಲ್ ಅನ್ನು ತಡೆಹಿಡಿಯಲಾಗಿದೆ ಎಂದು ತಿಳಿದು ಬಂದಿದೆ. ಕೆಲವೊಂದು ಕಾನೂನಾತ್ಮಕ ಕಾರಣಗಳಿಗೆ ಈ ಕ್ರಿಯೆ ಖಾತೆಯನ್ನು ತಡೆಹಿಡಿಯಲಾಗಿದೆ ಎಂದು ಟ್ವಿಟರ್ ಖಾತೆ ತೋರಿಸುತ್ತದೆ. ಪಾಕಿಸ್ತಾನ ಸರಕಾರದ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ವಿರುದ್ಧ ಕ್ರಮಕ್ಕೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪ್ರಸ್ತುತ, ಯಾವುದೇ ಟ್ವೀಟ್ ಅನ್ನು ಭಾರತೀಯರು ನೋಡಲಾಗುವುದಿಲ್ಲ....

ಡಿ.ಕೆ ಶಿವಕುಮಾರ್ ಮೇಲೆ ಸಿಬಿಐ ಗೆ ಬಹಳ ಪ್ರೀತಿಯಂತೆ ..?! ಡಿ.ಕೆ.ಶಿ ಹೀಗೆ ಹೇಳಿದ್ಯಾಕೆ..?!

State News: ನಿರಂತರವಾಗಿ ಸಿಬಿಐ  ಅಧಿಕಾರಿಗಳು ಡಿಕೆಶಿ ಆಸ್ತಿಗಳ ಮೇಲೆ ದಾಳಿ ನಡೆಸುತ್ತಿದೆ. ಈ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸಿಬಿಐ ಅಧಿಕಾರಿಗಳ ದಾಳಿ ಕುರಿತು, ನನ್ನ ಮೇಲೆ ಅವರಿಗೆ ಪ್ರೀತಿ ಜಾಸ್ತಿ ಇರುವುದರಿಂದ ಆಗಾಗ್ಗೆ ಬರುತ್ತಿರುತ್ತಾರೆ ಎಂದು ಪ್ರತಿಕ್ರಿಯಿಸಿದ್ದಾರೆ. ನಾನು ಈಗಾಗಲೇ ಎಲ್ಲ ದಾಖಲೆ ಕೊಟ್ಟಿದ್ದೇನೆ. ಆದರೂ ತಹಶೀಲ್ದಾರ್‌ ಜತೆಗೆ ಬಂದು ಊರಿನಲ್ಲಿರುವ ಆಸ್ತಿಗಳನ್ನು...

ಸೋನು ಗೌಡ ದರ್ಶನ್ ಬಗ್ಗೆ ಹೀಗಾ ಹೇಳೋದು..?!

Film News: ಚಾಲೆಂಜಿಂಗ್ ಸ್ಟಾರ್ ದರ್ಶನ್  ಅಂದ್ರೆ ಕರುನಾಡು ಮನೆ  ಮಗ ನಂತೆ  ಆರಾದನೆ ಮಾಡುತ್ತೆ  ಅಭಿಮಾನಿಗಳು ಡಿ ಬಾಸ್ ಅಂದ್ರೆ ದೇವರಂತೆ  ನೋಡ್ತಾರೆ. ಆದ್ರೆ  ಇದೀಗ  ಬಿಗ್  ಬಾಸ್ ಸ್ಪರ್ಧಿ  ಹೇಳಿರೋ  ಆ  ಒಂದು ಹೇಳಿಕೆಗೆ ಡಿ  ಬಾಸ್  ಅಭಿಮಾನಿಗಳು ಕೆರಳಿ  ಕೆಂಡವಾಗಿದ್ದಾರೆ. ದರ್ಶನ್  ತೂಗುದೀಪ  ಅಂದ್ರೆ ಅಭಿಮಾನಿಗಳ ಪಾಲಿನ ಅಭಿಮಾನದ  ದೀಪ. ಚಾಲೆಂಜಿಂಗ್  ಸ್ಟಾರ್ ...
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img