Wednesday, August 20, 2025

banglore news

Puneeth KereHalli : ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಿಸಲಾಗಿದ್ದ ಗೂಂಡಾ ಕಾಯ್ದೆ ರದ್ದು

Banglore News : ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಿಸಲಾಗಿದ್ದ ಗೂಂಡಾ ಕಾಯ್ದೆಯನ್ನು ರದ್ದುಪಡಿಸಿ, ಜೈಲಿನಿಂದ ಬಿಡುಗಡೆ ಮಾಡುವಂತೆ ಪೊಲೀಸ್ ಇಲಾಖೆಗೆ ಆದೇಶ ನೀಡಲಾಗಿದೆ. ಹೌದು ಗೂಂಡಾ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ʼರಾಷ್ಟ್ರ ರಕ್ಷಣಾ ಪಡೆʼಯ ಅಧ್ಯಕ್ಷ, ಮಂಡ್ಯದ ಇದ್ರೀಸ್ ಪಾಷಾ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಿಸಲಾಗಿದ್ದ ಗೂಂಡಾ ಕಾಯ್ದೆಯನ್ನು ರದ್ದುಪಡಿಸಿ, ಜೈಲಿನಿಂದ ಬಿಡುಗಡೆ ಮಾಡುವಂತೆ...

Eshwar Khandre : ಜಿಲ್ಲಾ, ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಸಚಿವ ಈಶ್ವರ್ ಖಂಡ್ರೆ

Bhalki News : ಭಾಲ್ಕಿ ಪಟ್ಟಣದಲ್ಲಿ ಇಂದು ಹಮ್ಮಿಕೊಳ್ಳಲಾದ 2023-24ನೇ ಸಾಲಿನ ಬೀದರ್ ಜಿಲ್ಲಾ ಮಟ್ಟದ ಹಾಗೂ ಭಾಲ್ಕಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವ ಈಶ್ವರ್ ಖಂಡ್ರೆ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಅತ್ಯುತ್ತಮ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಪೂಜ್ಯ ಡಾ. ಬಸವಲಿಂಗ ಪಟ್ಟದೇವರು ಕಾರ್ಯಕ್ರಮದ...

Siddaramaiah : ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

Banglore News : ಆಯಾ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು, ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಡಿಸಿಪಿ, ಎಸ್ ಪಿ ಮಟ್ಟದ ಅಧಿಕಾರಿಗಳನ್ನೂ ಹೊಣೆ ಮಾಡಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು. ಕರ್ನಾಟಕ ಪೊಲೀಸ್ ವರಿಷ್ಠಾಧಿಕಾರಿಗಳ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು,ನಮ್ಮ ಸರ್ಕಾರ ಕೇವಲ‌ ಕೆಳ ಹಂತದ ಅಧಿಕಾರಿಗಳು,...

Anushka Shetty : ಬೆಂಗಳೂರಿನ ಕಂಬಳಕ್ಕೆ ಅನುಷ್ಕಾ ಶೆಟ್ಟಿಗೆ ಆಹ್ವಾನ

Banglore News : ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಕಂಬಳ ಉದ್ಘಾಟನೆಗೆ ಮಂಗಳೂರು ಮೂಲದ ದಕ್ಷಿಣ ಭಾರತದ ಜನಪ್ರಿಯ ನಟಿ ಅನುಷ್ಕಾ ಶೆಟ್ಟಿ ಅವರನ್ನು ಆಹ್ವಾನಿಸಲಾಗಿದೆ. ಇದೇ ನವೆಂಬರ್ 24, 25 ಮತ್ತು 26ರಂದು ಕಂಬಳವನ್ನು ಆಯೋಜನೆ ಮಾಡಿದ್ದು, ಉದ್ಘಾಟನಾ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ. ಮೂಲತಃ...

Basavaraj Bommai : ಅನಿಷ್ಠ ಸರಕಾರದ ವಿರುದ್ಧ ಹೋರಾಡಲು ಮೈತ್ರಿ ಅಗತ್ಯ : ಬೊಮ್ಮಾಯಿ

Political News : ಮಾಧ್ಯಮಗಳಿಗೆ ಹೇಳಿಕೆ ನೀಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅನಿಷ್ಠ ಸರಕಾರದ ವಿರುದ್ಧ ಹೋರಾಡಲು ಮೈತ್ರಿ ಅಗತ್ಯ ಎಂಬುವುದಾಗಿ ಹೇಳಿದರು. ಈಗಾಗಲೇ ಎರಡೂ ವಿರೋಧ ಪಕ್ಷಗಳು ಒಂದಾಗಬೇಕು ಎಂಬ ನಿರೀಕ್ಷೆ ಇದೆ. ಮುಂದಿನ ಸಾಧಕ ಬಾಧಕಗಳ ಬಗ್ಗೆ ಚರ್ಚೆಯಾಗಬೇಕಿದೆ. ಎರಡೂ ಪಕ್ಷದ ವರಿಷ್ಠರು ಸೇರಿ ತೀರ್ಮಾನ ಮಾಡಲಿದ್ದಾರೆ ಎಂದು ಹೇಳಿದರು. ಕಾಂಗ್ರೆಸ್ ಟೀಕೆ...

D Sudhakar : ಸಚಿವ ಡಿ.ಸುಧಾಕರ್‌ ಮಹಿಳೆಗೆ ಅವಾಜ್‌ ಹಾಕಿದ ವೀಡಿಯೋ ವೈರಲ್ : ಸಚಿವರ ವಿರುದ್ಧ ಎಫ್ ಐ ಆರ್

Banglore News : ಸಚಿವ ಡಿ.ಸುಧಾಕರ್‌ ಮಹಿಳೆಗೆ ಅವಾಜ್‌ ಹಾಕಿದ ವೀಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಯಲಹಂಕ ದೊಡ್ಡದೇನಲ್ಲ ನನಗೆ. ಬಾರಲೇ ಅಲ್ಲಿಗೆ ಬರ್ತೀನಿ ಬಾ. ಯಾವನ್ ನನ್ನತ್ರ ಗಾಂಚಾಲಿ, ಗೀಂಚಾಲಿ ನಡೆಯಲ್ಲ. ಎಲ್ಲದಕ್ಕೂ ರೆಡಿಯಾಗಿ ಬಂದಿರ್ತೀವಿ. ಸತ್ತೋಗಿರೋ ಪ್ರಾಪರ್ಟಿ ಉಳಿಸಿದ್ದೀನಿ. ಏ ಕೇಳಮ್ಮಾ ಸುಮ್ಮನೇ ಇಲ್ಲಿ’ ಇದು ಸಿದ್ದರಾಮಯ್ಯ ಸರ್ಕಾರದ ಯೋಜನೆ...

Airport : ಬೆಂಗಳೂರು : ಟರ್ಮಿನಲ್-2 ನಿಂದ ವಿದೇಶಿ ವಿಮಾನಗಳ ಹಾರಾಟಕ್ಕೆ ಚಾಲನೆ

Banglore News : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್-2ನಿಂದ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಸಜ್ಜಾಗಿದೆ. ಕೆಂಪೇಗೌಡ ಏರ್ಪೋಟ್ ಎಂಡಿ ಹರಿಮಾರನ್ ಅವರು ಇಂದು ಟರ್ಮಿನಲ್-2ನಿಂದ ವಿದೇಶಿ ವಿಮಾನಗಳ ಹಾರಾಟಕ್ಕೆ ಚಾಲನೆ ನೀಡಿದರು. ಬೆಳಗ್ಗೆ 10.45ಕ್ಕೆ ಟರ್ಮಿನಲ್-2ಗೆ ಮೊದಲ ವಿದೇಶಿ ವಿಮಾನ ಬಂದಿಳಿದಿದೆ. ಇನ್ನು ಹಳೆಯ ಟರ್ಮಿನಲ್-1 ದೇಶಿಯ ವಿಮಾನಗಳ‌ ಹಾರಾಟಕ್ಕೆ ಮೀಸಲಿಡಲಾಗಿದೆ. ಕಳೆದ ವರ್ಷ ನವೆಂಬರ್​​ನಲ್ಲಿ...

Rain : ಸೆಪ್ಟೆಂಬರ್ 18ರವರೆಗೆ ರಾಜ್ಯದ ಬಹತೇಕ ಕಡೆ ಭಾರಿ ಮಳೆ ಮುನ್ಸೂಚನೆ..!

State News : ಸೆಪ್ಟೆಂಬರ್ 18ರವರೆಗೆ ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ,...

DK Shivakumar : ರಾಜ್ಯದ ಇತರೆ ನಗರಗಳಲ್ಲೂ ಹೂಡಿಕೆ ಮಾಡಿ: ನೆದರ್ಲೆಂಡ್ ನಿಯೋಗಕ್ಕೆ ಡಿಸಿಎಂ ಆಹ್ವಾನ

Banglore News : ಅತ್ಯುತ್ತಮ ಕೈಗಾರಿಕಾ ನೀತಿ, ಮೂಲಭೂತ ಸೌಕರ್ಯ, ಮಾನವ ಸಂವನ್ಮೂಲ, ಪರಿಸರದಿಂದಾಗಿ ಕರ್ನಾಟಕ ರಾಜ್ಯ ಭಾರತದಲ್ಲೇ ಬಂಡವಾಳ ಹೂಡಿಕೆದಾರರ ನೆಚ್ಚಿನ ತಾಣವಾಗಿದೆ. ಕರ್ನಾಟಕ ಎಂದರೆ ಕೇವಲ ಬೆಂಗಳೂರು ಮಾತ್ರವಲ್ಲ, ಮೈಸೂರು, ಹುಬ್ಭಳ್ಳಿ, ಮಂಗಳೂರು, ಬೆಳಗಾವಿ ನಗರಗಳಲ್ಲಿ ಬಂಡವಾಳ ಹೂಡಿಕೆಗೆ ಅಗತ್ಯ ನೆರವು ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ...

Mark Rutte : ಅಭಿವೃದ್ಧಿಶೀಲ ರಾಷ್ಟ್ರಗಳ ಸಾಲ ಯೋಜನೆ ಕುರಿತು ಸೂಕ್ತ ವೇದಿಕೆಗಳಲ್ಲಿ ಚರ್ಚೆ : ಪ್ರಧಾನಿ ಮಾರ್ಕ್ ರುಟ್ಟೆ

Banglore News : ಎರಡು ದಿನಗಳ ಬೆಂಗಳೂರು ಪ್ರವಾಸ ಕೈಗೊಂಡಿರುವ ನೆದರ್‌ಲ್ಯಾಂಡ್ಸ್ ದೇಶದ ಪ್ರಧಾನಿ ಮಾರ್ಕ್ ರುಟ್ಟೆ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು. ಭಾರತದ ಡಿಜಿಟಲ್ ಪಾವತಿಯ ಯುಪಿಐ ವಿಧಾನವು ಸರಳ ಹಾಗೂ ಸುಲಭವಾಗಿದೆ.ಇಲ್ಲಿನ ಚರ್ಚ್‌ಸ್ಟ್ರೀಟಿನಲ್ಲಿ ಸಂಚರಿಸಿ ಚಹ ಸವಿದಿರುವುದು ಸಂತಸ ತಂದಿದೆ.ಕೆಳ ಮತ್ತು ಮಧ್ಯಮ ಆದಾಯ ಹೊಂದಿರುವ ರಾಷ್ಟ್ರಗಳ ಸಾಲ ಯೋಜನೆ ಕುರಿತು...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img