Sunday, October 5, 2025

banglore news

ಬಿಎಂಟಿಸಿ ಬಸ್ ಹರಿದು ಪಾದಚಾರಿ ಮಹಿಳೆ ದುರ್ಮರಣ..!

Banglore News: ಬಿಎಂಟಿಸಿ ಬಸ್ ಹರಿದು ಪಾದಚಾರಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ನಾಗರಬಾವಿಯ ಖಾಸಗಿ ಹೋಟೆಲ್​ ಬಳಿ ಈ ದುರಂತ ನಡೆದಿದೆ. ರಸ್ತೆ ದಾಟುತ್ತಿದ್ದಾಗ ಸುಮಾರು 60 ವರ್ಷದ ಮಹಿಳೆ ದುರ್ಮರಣ ಹೊಂದಿದ್ದಾರೆ. ಇದೀಗ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಬಿಎಂಟಿಸಿ ಬಸ್ ಗುದ್ದಿದ ಪರಿಣಾಮ ಸ್ಥಳದಲ್ಲೇ...

ಬೆಲ್ಲದಿಂದ ತಯಾರಿಸಿದ ಗೌರಿ ಗಣೇಶನನ್ನು ಖರೀದಿಸಿ ಹಬ್ಬ ಆಚರಿಸಿ: ಡಾ.ನಾಗರಾಜು

Mandya News: ಸಾರ್ವಜನಿಕರು ಈ ಬಾರಿ ವಿಶೇಷವಾಗಿ ಗೌರಿ ಮತ್ತು ಗಣೇಶ ಹಬ್ಬವನ್ನು ಆಚರಣೆ ಮಾಡಬೇಕೆಂಬ ಉದ್ದೇಶದಿಂದ ಮಂಡ್ಯ ಜಿಲ್ಲೆಯಲ್ಲಿ ಕೆಪೆಕ್ ಬೆಂಗಳೂರು,ಕೃಷಿ ಇಲಾಖೆ,ವಿಕಸನ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ಹಾಗೂ ಸಿದ್ದಯ್ಯನಕೊಪ್ಪಲು ರೈತ ಉತ್ಪಾದಕರ ಕಂಪನಿ.ಲಿ ಇವರುಗಳು ವಿಶೇಷವಾಗಿ ಬೆಲ್ಲ ದಿಂದ ಗೌರಿ - ಗಣೇಶ ಮೂರ್ತಿಯನ್ನು ಸಿದ್ದಪಡಿಸಿದ್ದಾರೆ ಬೆಲ್ಲದಿಂದ ತಯಾರಿಸಿದ ಗೌರಿ ಗಣೇಶನನ್ನು ಖರೀದಿಸಿ...

ಸಾಂಸ್ಕೃತಿಕ ನಗರಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ..!

Mysoor News: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಲಾದ ಕೃತ್ಯ  ದಾಖಲಾಗಿದೆ. 9 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರು ಪೈಶಾಚಿಕ ಕೃತ್ಯ ಎಸಗಿ ನಾಪತ್ತೆಯಾಗಿದ್ದಾರೆ. ಮೈಸೂರಿನ ವಿವಿ ಪುರಂ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಾಲಕಿ ಅನಾರೋಗ್ಯಕ್ಕೆ ಒಳಗಾದಾಗ ಪ್ರಕರಣ ಬೆಳಕಿಗೆ ಬಂದಿದೆ. ತೀವ್ರ ಜ್ವರದಿಂದ ಬಳಲುತ್ತಿರುವ ಬಾಲಕಿ ಸದ್ಯ ಮೈಸೂರಿನ...

ಮಹಾ ಮಳೆಗೆ ಬೆಂಗಳೂರಿನಲ್ಲೊಂದು ಸಾವು: ಕರುಳು ಹಿಂಡುವಂತಿದೆ ವೃದ್ಧನ ಸಾವಿನ ಕಥೆ

Banglore News: ನಿರಂತರವಾಗಿ  ಸುರಿಯುತ್ತಿರುವ ರಕ್ಕಸ ಮಳೆಗೆ ರಾಜ್ಯದ  ಜನತೆ  ಜೀವನವೇ  ಅಸ್ತವ್ಯಸ್ತವಾಗಿದೆ. ಅಪಾರ ಹಾನಿ ನಷ್ಟಗಳಿಂದ ಜನರು  ಕಂಗಾಲಾಗಿದ್ದಾರೆ. ಜೊತೆಗೆ  ಇದೀಗ ರಾಜಧಾನಿಯಲ್ಲಿ ವೃದ್ಧರೊಬ್ಬರು ಪ್ರಾಣವನ್ನೇ  ಕಳೆದುಕೊಂಡಿದ್ದಾರೆ. ಹಾಗಂತ  ಇವರು ಪ್ರವಾಹದಲ್ಲಿ  ಸಿಲುಕಿ ಸಾವನನ್ನಪ್ಪಿಲ್ಲ ಹಣಕಾಸಿನ ತೊಂದರೆಯಿಂದಲೂ ಸಾವನ್ನಪ್ಪಿಲ್ಲ . ಎಲ್ಲಾ ಇದ್ರು  ವೃದ್ಧರನ್ನು  ಉಳಿಸಿಕೊಳ್ಳಲಾಗಿಲ್ಲ ಎಂಬುವುದಾಗಿ ಅಳಲನ್ನು ತೋಡಿಕೊಂಡಿದ್ದಾರೆ ಮನೆಯವರು. ಅವರ ಸಾವಿನ...

ಬೆಂಗಳೂರಿನಲ್ಲಿ ಧಾರಾಕಾರಾ ಮಳೆ: ಜನರು ಹೈರಾಣ

Banglore News: ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ತಡರಾತ್ರಿಯಿಂದಲೇ ಶುರುವಾದ ಮಳೆ ಬೆಳಗ್ಗೆವರೆಗೂ ಭರ್ಜರಿಯಾಗಿ ಸುರಿದಿದೆ. ಸತತ ಮೂರು ಗಂಟೆಗಳಿಂದ ನಿರಂತರ ಮಳೆ ಸುರಿದಿದೆ. ಶಿವಾಜಿನಗರ, ವಿದ್ಯಾರಣ್ಯಪುರ, ಮೆಜೆಸ್ಟಿಕ್, ಯಶವಂತಪುರ, ರಾಜಾಜಿನಗರ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕಳೆದ 5 ದಿನಗಳಿಂದ ರಾಜ್ಯದಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಗುತ್ತಿದೆ....

ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ…! ಎಲ್ಲೋ ಅಲರ್ಟ್ ಘೋಷಣೆ..!

Banglore news: ಕರಾವಳಿ ಜಿಲ್ಲೆಗಳೂ ಸೇರಿದಂತೆ ರಾಜ್ಯದ ವಿವಿಧೆಡೆ ಆ.22ರಿಂದ ಆ.24ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ಮಳೆಯಾಗುವ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ಸುಮಾರು ಹತ್ತು ದಿನಗಳಿಂದ ಬಿಡುವು ಪಡೆದಿದ್ದ ಮಳೆ ಮತ್ತೆ ಶುರುವಾಗುವ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ...

“ಸಿದ್ದರಾಮಯ್ಯರವರೇ ಚರ್ಚೆಗೆ ಬನ್ನಿ”: ಸಿಟಿ ರವಿ ಟ್ವೀಟ್ ವಾಗ್ದಾಳಿ

Banglore news: ಶಿವಮೊಗ್ಗ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ನಿರಂತರ ರಾಜಕೀಯ ಕಳಿಗಳ ಮಾತಿನ ಸಮರ ಹೆಚ್ಚಾಗುತ್ತಲೇ ಇದೆ.ಇತ್ತ ಸಿಟಿ ರವಿ ಹಾಗು ಸಿದ್ದರಾಮಯ್ಯ ನಡುವಿನ ವಾಕ್ ಸಮರ ತಾರಕಕ್ಕೇರಿದೆ. ಸಿದ್ದರಾಮಯ್ಯ ಹೇಳಿಕೆಗೆ ಟ್ವೀಟ್ ಮೂಲಕ ಸಿ.ಟಿ. ರವಿ ಉತ್ತರ ಕೊಟ್ಟಿದ್ದಾರೆ. ಸಿದ್ದರಾಮಯ್ಯರವರೇ ನಿಮಗೆ ಸಾವರ್ಕರ್ ಬಗ್ಗೆ ತಿಳಿದುಕೊಳ್ಳ ಬೇಕಿದ್ದರೆ ಮುಕ್ತ ಚರ್ಚೆಗೆ ಬನ್ನಿ. ಸಾವರ್ಕರ್ ಇತಿಹಾಸ...

ಇಂದು ಬೆಂಗಳೂರಿನ ಕೆಲವೊಂದು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ :

Banglore news: ಬೆಂಗಳೂರಿನ ವಿದ್ಯುಚ್ಛಕ್ತಿ ಮಂಡಳಿ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ), ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲು ಇರುವುದರಿಂದ ಆಗಸ್ಟ್ 17 ಮತ್ತು 18 ರಂದು ನಗರದಲ್ಲಿ ನಿಗದಿತ ವಿದ್ಯುತ್ ಕಡಿತವನ್ನು ಮಾಡಲಿದೆ ಎಂದು ತಿಳಿಸಲಾಗಿದೆ.. ಎಡೆಬಿಡದ ಮಳೆಯ ನಡುವೆ ನಗರದಲ್ಲಿ ವಿಧದ ಯೋಜನೆಗಳು ವಿಳಂಬವಾಗಿದ್ದು, ಓವರ್‌ಹೆಡ್, ಕೇಬಲ್‌ಗಳನ್ನು ನೆಲದಡಿಗೆ ಸ್ಥಳಾಂತರಿಸುವುದು,...

ಚುನಾವಣೆಗೂ ಮುನ್ನವೇ ಕಾವೇರುತ್ತಿದೆ ಬೊಂಬೆನಗರಿ ರಾಜಕಾರಣ: ಜೆಡಿಎಸ್ ಬಿಜೆಪಿ-ಕಾಂಗ್ರೇಸ್ ಪಕ್ಷದ ಸದಸ್ಯರುಗಳ ನಡುವೆ ಜಟಾಪಟಿ

Banglore News: ನಗರಸಭೆಯಲ್ಲಿ ಇಂದು ನಡೆಯುತ್ತಿರುವ ಸ್ವಚ್ಚತಾ ವಾಹನಗಳ ಲೋಕಾರ್ಪಣೆ ಸಂಬಂಧ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೆಡಿಎಸ್ ಪಕ್ಷದ ಕಾರ್ಯಕ್ರಮ ವನ್ನಾಗಿ ಮಾಡಿ ಪ್ರೋಟೊಕಾಲ್ ಅನ್ನು ಗಾಳಿಗೆ ತೊರಲಾಗಿದೆ ಎಂದು ಜೆಡಿಎಸ್ ಬಿಜೆಪಿ-ಕಾಂಗ್ರೇಸ್ ಪಕ್ಷದ ಸದಸ್ಯರುಗಳ ನಡುವೆ ಜಟಾಪಟಿ ನಡೆಯಿತು ಚುನಾವಣೆಗೂ ಮುನ್ನವೇ ಕಾವೇರುತ್ತಿದೆ ಬೊಂಬೆನಗರಿ ರಾಜಕಾರಣ.ನಗರಸಭೆಯ ಕಾರ್ಯಕ್ರಮದಲ್ಲಿ ಪ್ರೊಟೊಕಾಲ್ ಗಾಳಿಗೆ ತೋರಲಾಗಿದೆ ಎಂದು ಜೆಡಿಎಸ್, ಬಿಜೆಪಿ-ಕಾಂಗ್ರೇಸ್...
- Advertisement -spot_img

Latest News

ಗಜಪಡೆ ನಾಡಿನಿಂದ ಮತ್ತೆ ಕಾಡಿಗೆ! : ಗಜಪಡೆಗೆ ಸಾಂಪ್ರದಾಯಿಕ ಬೀಳ್ಕೊಡುಗೆ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ತೆರೆ ಬಿದ್ದಿದೆ. ಈ ಬಾರಿ ಜಂಬೂಸವಾರಿಯನ್ನು ಯಶಸ್ವಿಗೊಳಿಸಿದ ಗಜಪಡೆಗೆ ಬೀಳ್ಕೊಡುಗೆ ನೀಡಲಾಗಿದೆ. ಜಂಬೂಸವಾರಿಗೆಂದು ಮೈಸೂರಿಗೆ ಬಂದಿದ್ದ ಗಜಪಡೆ...
- Advertisement -spot_img