Wednesday, November 26, 2025

banglore news

Siddaramaiah : ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್​ ನೋಟೀಸ್..?!

State News : ಸಿದ್ದರಾಮಯ್ಯ ವಿರುದ್ದ ಕೆ.ಎಂ.ಶಂಕರ ಎಂಬುವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ನೀಡಿದೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳಿಂದ ಮತದಾರರಿಗೆ ಆಮಿಷವೊಡ್ಡಿದೆ. ಆದರೆ ಪ್ರಜಾಪ್ರತಿನಿಧಿ ಕಾಯ್ದೆ ಸೆ.123(1) ಪ್ರಕಾರ ಆಮಿಷ ತೋರಿಸುವಂತಿಲ್ಲ ಎಂಬುವುದು ವಿಧಿ ಆದರೆ ಈ ನಿಯಮವನ್ನು ಸಿಎಂ...

Kanthara : ಕಾಂತಾರಾ 2 ಗೆ ನಾಯಕಿ ಯಾರು ಗೊತ್ತಾ..?!

Film News : ಕಾಂತಾರ ಸಿನಿಮಾ ಶೆಟ್ರಿಗೆ  ಜಗದಗಲ  ಭರ್ಜರಿ ಸಕ್ಸಸ್ ಕೊಟ್ಟ ಸಿನಿಮಾವದು  ಈಗ ಅದರ ಮುಂದುವರೆದ ಭಾಗವಾಗಿ  ಕಾಂತಾರ 2 ಕೂಡಾ ಬರ್ತಾ ಇದೆ ಅನ್ನೋ ವಿಚಾರ ಗೊತ್ತಿರೋದೆ. ಆದ್ರೆ ಎಲ್ಲಾ ತಯಾರಿಯಲ್ಲಿರೋ ಚಿತ್ರ ತಂಡ ಇದೀಗ  ಮತ್ತೆ  ಸಿನಿಮಾ ನಾಯಕಿ ಹುಡುಕೋ ತರಾತುರಿಯಲ್ಲಿದೆ. ಹಾಗಿದ್ರೆ ಕಾಂತಾರಾ  2 ನಲ್ಲಿ ಸಪ್ತಮಿ...

Collage : ಕ್ರೈಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ

Karkala News : ಪತ್ರಿಕಾ ರಂಗದಲ್ಲಿ ದುಡಿಯಲು ಯುವಕರು ಮನಸ್ಸು ಮಾಡಬೇಕಾಗಿದೆ. ಸಮಾಜದ ಹಾಗು ಹೋಗುಗಳ ಬಗ್ಗೆ ಜನರಿಗೆ ತಿಳಿಸುವ ಮಹಾ ಕೆಲಸವನ್ನು ಪತ್ರಿಕೆಗಳು ಮಾಡುತ್ತದೆ. ಸಾಮಾಜಿಕ ಜಾಲತಾಣದ ನಡುವೆಯೂ ಪತ್ರಿಕೆ ತನ್ನ ಗೌರವನ್ನು ಇಂದಿಗೂ ಇಟ್ಟುಕೊಂಡಿದೆ. ಪತ್ರಕರ್ತರಾಗಲು ಬರವಣಿಗೆ ಕೌಶಲ್ಯ ಹೊಂದಿದ್ದರೆ ಸಾಕು. ಇಂದು ಪತ್ರಿಕಾರಂಗದಲ್ಲಿ ವಿಪುಲ ಅವಕಾಶಗಳಿವೆ ಅದನ್ನು ವಿದ್ಯಾರ್ಥಿಗಳು ಸದ್ಬಳಕೆ...

Rain : ಭಾರೀ ಮಳೆಗೆ ಮನೆಗುರುಳಿದ ಮರ…!

Karkala News : ರಾಜ್ಯಾದ್ಯಂತ ಅನೇಕ ಕಡೆಗಳಲ್ಲಿ  ಮಳೆಯ ಆರ್ಭಟ ಜೋರಾಗಿದ್ದು.  ಅನೇಕ ರೀತಿಯ ಅವಘಡಗಳು ಕೂಡಾ ಸಂಭವಿಸಿವೆ. ಆದರೂ ಕೂಡಾ ಮಳೆಯ ಆರ್ಭಟ ಇನ್ನೂ ನಿಂತಿಲ್ಲ. ಕಾರ್ಕಳದಲ್ಲಿ ಮನೆಯ ಮೇಲೆ ಮರವೊಂದು ಉರುಳಿ ಬಿದ್ದು ಭಾರಿ ನಷ್ಟ ಉಂಟಾಗಿದೆ.ತಾಲೂಕಿನಲ್ಲಿ ಸುರಿದ ಭಾರೀ ಮಳೆಗೆ ನಿಂಜೂರು ಗ್ರಾಮದ ಶ್ರೀನಿವಾಸ್ ನಾಯಕ್ ಎಂಬುವರ ಮನೆಗೆ ಮರ ಬಿದ್ದು...

Hariprasad : ಹರಿಪ್ರಸಾದ್‌ ಮನವೊಲಿಕೆಗೆ ಪರಂ ಪ್ರಯತ್ನ

Banglore News : ಸಚಿವ ಸ್ಥಾನ ವಂಚಿತಗೊಂಡಿದ್ದಕ್ಕೆ ಅಸಮಧಾನಗೊಂಡಿರುವ ಹಿಂದುಳಿದ ಸಮುದಾಯದ ಪ್ರಭಾವಿ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್‌ ಅವರನ್ನು ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಹಾಗೂ ಅತಿ ಹಿಂದುಳಿದ ಸಮುದಾಯಗಳ ಜಾಗೃತ ವೇದಿಕೆ ಅಧ್ಯಕ್ಷರಾದ ಎಂ.ಸಿ ವೇಣುಗೋಪಾಲ್‌ ಗುರುವಾರ ಭೇಟಿಯಾಗಿ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಇತ್ತೀಚೆಗಷ್ಟೆ ತಮ್ಮ ಹೇಳಿಕೆಯಿಂದ ವಿವಾದ...

Water Falls :ಜಲಪಾತದಲ್ಲಿ ಸಿಲುಕಿದ್ದ ಪ್ರವಾಸಿಗರ ರಕ್ಷಣೆ…!

Thelangana News : ತೆಲಂಗಾಣದ ಪ್ರಸ್ತಿದ್ದ ಮುತ್ಯಾಲ ಧಾರಾ ಜಲಪಾತದಲ್ಲಿ ಸಿಲುಕಿದ್ದ 80 ಮಂದಿ ಪ್ರವಾಸಿಗರನ್ನು ರಕ್ಷಣಾ ತಂಡ ರಕ್ಷಿಸುವವಲ್ಲಿ ಯಶಸ್ವಿಯಾಗಿದ್ದಾರೆ. ಹಲವೆಡೆಗಳಿಂದ ಆಗಮಿಸಿದ್ದ ಪ್ರವಾಸಿಗರು ಜಲಪಾತವನ್ನು ಕಣ್ತುಂಬಿಕೊಳ್ಳಲು ಹೋಗಿದ್ದರು ಆದರೆ ಜಲಪಾತ ವೀಕ್ಷಿಸಿ ಹಿಂತಿರುಗುವ ವೇಳೆ ಭಾರಿ ಮಳೆ ಸುರಿದ ಪರಿಣಾಮ ಹೊಳೆಯಲ್ಲಿ ನೀರಿನ ಮಟ್ಟ ಏರಿಕೆಯಾಗಿ ಪ್ರವಾಸಿಗರು ಅರಣ್ಯದ ನಡುವೆ ಸಿಲುಕಿಕೊಂಡಿದ್ದು, ಸರಿಯಾಗಿ...

Gender : ರಷ್ಯಾದಲ್ಲಿ ಇನ್ನುಮುಂದೆ ಲಿಂಗ ಪರಿವರ್ತನೆ ಕಾನೂನು ಬಾಹಿರ

Russia News : ಲಿಂಗ ಪರಿವರ್ತನೆಗೆ ಸಂಬಂಧಿಸಿದ ವೈದ್ಯಕೀಯ ಚಿಕಿತ್ಸೆಗಳನ್ನು ಕಾನೂನುಬಾಹಿರಗೊಳಿಸುವ ಕಾನೂನಿಗೆ ಇದು ಪೂರಕವಾಗಿದೆ. ಮಕ್ಕಳ ಅಸಮರ್ಪಕ ಬೆಳವಣಿಗೆ ಮತ್ತು ಜನ್ಮ ದೋಷಗಳನ್ನು ಪರಿಹರಿಸಲು ಬಳಸುವ ವೈದ್ಯಕೀಯ ವಿಧಾನಗಳಿಗೆ ನಿರ್ಬಂಧವು ಅನ್ವಯಿಸುವುದಿಲ್ಲ.  ಲೈಂಗಿಕ ವ್ಯತ್ಯಾಸದ ಬಾಲ್ಯದ ಅಸ್ವಸ್ಥತೆಗಳಿಗೆ ಸಂಬಂಧಿಸಿದ ಆನುವಂಶಿಕ ಮತ್ತು ಅಂತಃಸ್ರಾವಕ ಸಮಸ್ಯೆಗಳಿಗೆ ಅನ್ವಯಿಸುವುದಿಲ್ಲ ಎಂದು ರಷ್ಯಾದ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ...

Siddaramaiah : ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಸೌಜನ್ಯ ಕುಟುಂಬಸ್ಥರು: ಮರು ತನಿಖೆಗೆ ಮನವಿ

State News : ರಾಜ್ಯದಲ್ಲಿ ಮತ್ತೆ ಸೌಜನ್ಯ ಪ್ರಕರಣ ಚುರುಕಾಗಿದ್ದು ಇದೀಗ  ಸೌಜನ್ಯ ಕುಟುಂಬಸ್ಥರು ರಾಜ್ಯದ ಮುಖ್ಯಮಂತ್ರಿ ಸಿಎಂ  ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಮಹೇಶ್ ಶೆಟ್ಟಿ ತಿಮರೋಡಿ ಜೊತೆಗೆ ಸೌಜನ್ಯ ಹೆತ್ತವರು ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಇಂದು ಅಂದರೆ...

Priyakrishna : ಗೋವಿಂದರಾಜನಗರದಲ್ಲಿ ಕಾರ್ಗಿಲ್ ದಿವಸ್ : ಯೋಧರಿಗೆ ಶಾಸಕ ಪ್ರಿಯಾಕೃಷ್ಣ ಸೆಲ್ಯೂಟ್

Banglore News : ಕಾರ್ಗಿಲ್ ವಿಜಯ್ ದಿವಸ್ ಜುಲೈ 26 ಭಾರತೀಯರು ಎಂದೂ ಮರೆಯದ ಅವಿಸ್ಮರಣೀಯ ದಿನವದು. ಕಾರ್ಗಿಲ್ ಯುದ್ಧ ಅನ್ನೋದು ಭಾರತೀಯನ ಮನಸ್ಸಿನಲ್ಲಿ ಅಚ್ಚಲಿಯದೇ ಉಳಿದಿರೋ ಒಂದು ದಿವಸವದು. ಜಮ್ಮು ಮತ್ತು ಕಾಶ್ಮೀರದ  ಕಾರ್ಗಿಲ್  ನಲ್ಲಿ ನಡೆದ ಯುದ್ಧದಲ್ಲಿ ಪಾಕಿಸ್ಥಾನಿಗರನ್ನು ಭಾರತೀಯರು ಸದೆಬಡಿದು  ಜಾಗವನ್ನು ವಶಪಡಿಸಿಕೊಂಡ ದಿನವದು. ಈ ಪವಿತ್ರ ದಿನ ಕಾರ್ಗಿಲ್ ವಿಜಯ...

Dharshan : ದಚ್ಚು ಕಿಚ್ಚನ ಸ್ನೇಹ ಎಂತಹದ್ದು ಗೊತ್ತಾ..?! ಮತ್ತೆ ವೀಡಿಯೋ ವೈರಲ್..!

Film News : ದಚ್ಚು ಹಾಗು ಕಿಚ್ಚ ಸುದೀಪ್  ಒಂದು ಕಾಲದಲ್ಲಿ ಕುಚಿಕು ಗೆಳೆಯರು. ಇದೀಗ ಮತ್ತೆ ಅವರ ಸ್ನೇಹದ  ವಿಚಾರ ಪ್ರಸ್ತಾಪವಾಗಿದೆ. ಇವರ ಜೊತೆ ಒಬ್ಬ ಕ್ರಿಕೆಟಿಗ ಕೂಡಾ ಇದ್ನಂತೆ ಹಾಗಿದ್ರೆ ಮತ್ಯಾಕೆ ಈ ವಿಚಾರ ಬಂತು ಏನಿದರ ಸ್ಟೋರಿ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್…… ದಚ್ಚು ಒಂದು ಸಮಯದಲ್ಲಿ ಸ್ನೇಹಿತರನ್ನು ಗುಡ್ಡೆ ಹಾಕಿಕೊಂಡು ಟ್ರಿಪ್‌ಗೆ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img