Friday, June 20, 2025

#banglore nws

TOP NEWS: ಇಂದಿನ ಪ್ರಮುಖ ಸುದ್ದಿಗಳು – 30/12/2024

1. ನ್ಯೂ ಇಯರ್ ಗೆ BBMP ಯಿಂದ ರೂಲ್ಸ್ .ಎಲ್ಲೆಂದ್ರಲ್ಲಿ ಸೆಲೆಬ್ರೆಷನ್ ಮಾಡೋ ಹಾಗಿಲ್ಲ ಹೊಸ ವರ್ಷದ ಸಂಭ್ರಮಕ್ಕೆ ಈಗಾಗಲೇ ದಿನಗಣನೆ ಶುರುವಾಗಿದೆ. ನಾಳೆ ರಾತ್ರಿಯಿಂದ ಸಂಭ್ರಮ ಶುರುವಾಗುತ್ತೆ. ಪೊಲೀಸರು ಬೆಂಗಳೂರಲ್ಲಿ ಈಗಾಗಲೇ ಬಂದೋಬಸ್ತ್‌ ಮಾಡಿಕೊಳ್ಳಲು ಶುರು ಮಾಡಿದ್ದಾರೆ. ಈ ಮಧ್ಯೆ ಬೆಂಗಳೂರಿನಲ್ಲಿ ಕೆಲವು ಕಡೆ ಬಿಗಿಭದ್ರತೆಗೂ ಪೊಲೀಸರು ತಯಾರಿ ನಡೆಸುತ್ತಿದ್ದಾರೆ. ಈ ಮಧ್ಯೆ ಬಿಬಿಎಂಪಿ...

BENGALURU : ಬಿಬಿಎಂಪಿಯಿಂದ ಸ್ಕ್ರಿಕ್ಟ್ ರೂಲ್ಸ್! ಎಲ್ಲೆಂದ್ರಲ್ಲಿ ನ್ಯೂ ಇಯರ್ ಸೆಲೆಬ್ರೇಷನ್ ಇಲ್ಲ

ಹೊಸ ವರ್ಷದ ಸಂಭ್ರಮಕ್ಕೆ ಈಗಾಗಲೇ ದಿನಗಣನೆ ಶುರುವಾಗಿದೆ. ನಾಳೆ ರಾತ್ರಿಯಿಂದ ಸಂಭ್ರಮ ಶುರುವಾಗುತ್ತೆ. ಪೊಲೀಸರು ಬೆಂಗಳೂರಲ್ಲಿ ಈಗಾಗಲೇ ಬಂದೋಬಸ್ತ್‌ ಮಾಡಿಕೊಳ್ಳಲು ಶುರು ಮಾಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ಸಿಸಿಟಿವಿ ಇದೆ ಹುಷಾರ್‌ ಅಂತಾ ಡಿಸಿಎಂ ಎಚ್ಚರಿಸುವ ಕೆಲಸವನ್ನೂ ಮಾಡಿದ್ದಾರೆ. ಅತ್ತ ಅಯೋಧ್ಯೆಯ ರಾಮ ಮಂದಿರದಲ್ಲೂ ಅವಧಿ ವಿಸ್ತರಣೆ ಮಾಡಲಾಗಿದೆ. ಇನ್ನು ಹೊಸ ವರ್ಷಾಚರಣೆಗೂ ಬಿಬಿಎಂಪಿ ಸಖಲ...

BENGALURU: ಡಿ.ಕೆ.ಸುರೇಶ್ ತಂಗಿ ಹೆಸರಲ್ಲಿ ದೋಖಾ! ,ಮಿಮಿಕ್ರಿ ಮಾಡಿದ್ರಾ ನಟ ಧರ್ಮೇಂದ್ರ?

ಮಾಜಿ ಸಂಸದ ಡಿಕೆ ಸುರೇಶ್ ತಂಗಿ ಅಂತ ಹೇಳಿಕೊಂಡು ಮಹಿಳೆಯೊಬ್ಬರು ಚಿನ್ನಾಭರಣ ಖರೀದಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರ್ ಆರ್ ನಗರ ನಿವಾಸಿ ಆಗಿರುವ ಐಶ್ವರ್ಯ ಗೌಡ ಹಾಗೂ ನಟ ಧರ್ಮೇಂದ್ರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಐಶ್ವರ್ಯ ಗೌಡ ಅವ್ರು 8.41 ಕೋಟಿ ರೂಪಾಯಿ ಮೌಲ್ಯದ...

Airport : ಬೆಂಗಳೂರು : ಟರ್ಮಿನಲ್-2 ನಿಂದ ವಿದೇಶಿ ವಿಮಾನಗಳ ಹಾರಾಟಕ್ಕೆ ಚಾಲನೆ

Banglore News : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್-2ನಿಂದ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಸಜ್ಜಾಗಿದೆ. ಕೆಂಪೇಗೌಡ ಏರ್ಪೋಟ್ ಎಂಡಿ ಹರಿಮಾರನ್ ಅವರು ಇಂದು ಟರ್ಮಿನಲ್-2ನಿಂದ ವಿದೇಶಿ ವಿಮಾನಗಳ ಹಾರಾಟಕ್ಕೆ ಚಾಲನೆ ನೀಡಿದರು. ಬೆಳಗ್ಗೆ 10.45ಕ್ಕೆ ಟರ್ಮಿನಲ್-2ಗೆ ಮೊದಲ ವಿದೇಶಿ ವಿಮಾನ ಬಂದಿಳಿದಿದೆ. ಇನ್ನು ಹಳೆಯ ಟರ್ಮಿನಲ್-1 ದೇಶಿಯ ವಿಮಾನಗಳ‌ ಹಾರಾಟಕ್ಕೆ ಮೀಸಲಿಡಲಾಗಿದೆ. ಕಳೆದ ವರ್ಷ ನವೆಂಬರ್​​ನಲ್ಲಿ...
- Advertisement -spot_img

Latest News

Health Tips: ಮನೋರೋಗಕ್ಕೆ ಮದ್ದಿಲ್ವಾ? ಏನಿದು ಮಾತಿನ ಚಿಕಿತ್ಸೆ.!

Health Tips: ವೈದ್ಯರಾದ ಡಾ.ಪ್ರಕಾಶ್ ರಾವ್ ಅವರು ಮನೋರೋಗದ ಬಗ್ಗೆ ವಿವರಿಸಿದ್ದಾರೆ. ನಮ್ಮ ದೇಶದಲ್ಲಿ ಸುಮಾರು 10ರಿಂದ 18 ಪರ್ಸೆಂಟ್ ಜನರಿಗೆ ಮನೋರೋಗದ ಸಮಸ್ಯೆ ಇದೆ. ಬ್ರೇನ್‌ನಲ್ಲಿ...
- Advertisement -spot_img