ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣದ ಸಾಧ್ಯತೆ ಮತ್ತಷ್ಟು ಬಲಗೊಂಡಿದೆ. ಇದರ ಕುರಿತು ಶೀಘ್ರದಲ್ಲೇ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಹೆಚ್ಚುವರಿ ಜಾಗ ಮತ್ತು ಉತ್ತಮ ಸೇವೆಗಳ ಅಗತ್ಯ ಹಿನ್ನೆಲೆಯಲ್ಲಿ ದಕ್ಷಿಣ ಬೆಂಗಳೂರಿನ ಸ್ಥಳವನ್ನು ಪರಿಗಣಿಸಲಾಗುತ್ತಿದೆ. ಎರಡನೇ ಏರ್ಪೋರ್ಟ್ ಕುರಿತು ಕೇಂದ್ರಕ್ಕೆ ವರದಿ ಸಲ್ಲಿಸಿದ್ದೇವೆ....
Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...