ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣದ ಸಾಧ್ಯತೆ ಮತ್ತಷ್ಟು ಬಲಗೊಂಡಿದೆ. ಇದರ ಕುರಿತು ಶೀಘ್ರದಲ್ಲೇ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಹೆಚ್ಚುವರಿ ಜಾಗ ಮತ್ತು ಉತ್ತಮ ಸೇವೆಗಳ ಅಗತ್ಯ ಹಿನ್ನೆಲೆಯಲ್ಲಿ ದಕ್ಷಿಣ ಬೆಂಗಳೂರಿನ ಸ್ಥಳವನ್ನು ಪರಿಗಣಿಸಲಾಗುತ್ತಿದೆ. ಎರಡನೇ ಏರ್ಪೋರ್ಟ್ ಕುರಿತು ಕೇಂದ್ರಕ್ಕೆ ವರದಿ ಸಲ್ಲಿಸಿದ್ದೇವೆ....
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...