Banglore news:
Feb:25: ಬೆಂಗಳೂರು ವಿಶ್ವವಿದ್ಯಾಲಯದ ಅರಣ್ಯಕ್ಕೆ ಬೆಂಕಿ ತಗುಲಿದ ಘಟನೆ ನಡೆದಿದೆ. ಸುಮಾರು 3.30 ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. 5-6 ಎಕರೆ ಆವರಣ ಬೆಂಕಿಗಾಹುತಿಯಾಗಿದೆ. ಜ್ಞಾನ ಭಾರತಿ ಪೊಲೀಸ್ ಠಾಣೆ ಹಿಂಬಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ 1200 ಚ ಕಿಲೋ ಮೀಟರ್ ವಿಸ್ತೀರ್ಣದಲ್ಲಿ ಅರಣ್ಯ ನಾಶವಾಗಿದೆ. ಧಗಧಗನೆ ಹೊತ್ತಿ ಉರುಯುತ್ತಿದ್ದ ಅರಣ್ಯದಲ್ಲಿ ಅಗ್ನಿಶಾಮಕದಳದ ಸಿಬ್ಬಂಧಿಗಳು...
Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...